ಸಾಸ್ತಾನ ಚರ್ಚ್: ಶುಭ ಶುಕ್ರವಾರ ಆಚರಣೆ
Team Udayavani, Mar 31, 2018, 6:40 AM IST
ಕೋಟ: ಕ್ರಿಶ್ಚಿಯನ್ ಸಮುದಾಯದ ಪವಿತ್ರ ಶುಭ ಶುಕ್ರವಾರವನ್ನು ಮಾ. 30ರಂದು ಸಾಸ್ತಾನದ ಸಂತ ಅಂತೋನಿ ಚರ್ಚ್ನಲ್ಲಿ ಉಪವಾಸ ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ನಡೆಯಿತು.
ಯುವ ವಿದ್ಯಾರ್ಥಿ ಸಂಚಲನದ ಸಂಘಟನೆಯ ಸದಸ್ಯರು ಯೇಸು ಕ್ರಿಸ್ತರು ಬಂಧನದಿಂದ- ಶಿಲುಬೆಯಲ್ಲಿ ಅಂತ್ಯಗೊಳ್ಳುವ ತನಕದ ಪ್ರಕ್ರಿಯೆಯನ್ನು ನಟನೆಯ ಮೂಲಕ ತೆರೆದಿಟ್ಟರು.ಶಿಲುಬೆಯ ಹಾದಿಯಲ್ಲಿ ಯೇಸುವಿಗೆ ಮರಣದಂಡನೆ ಹೇರಿದ ಬಳಿಕ ಯೇಸುಕ್ರಿಸ್ತರು ಭಾರವಾದ ಶಿಲುಬೆಯನ್ನು ಹೊತ್ತು ಸಾಗುವುದು, ಅವರ ಸಹಾಯಕ್ಕೆ ಬರುವ ಸಿರೇನ್ ನಗರದ ಸಿಮಾಂವ್, ಶಿಲುಬೆಗೇರಿಸಿ ಮೊಳೆಯನ್ನು ಜಡಿಯುವ ದೃಶ್ಯಗಳು ನೆರೆದಿದ್ದ ಭಕ್ತರ ಕಣ್ಣುಗಳನ್ನು ಒದ್ದೆಯಾಗಿಸಿದವು.ಚರ್ಚ್ನ ಧರ್ಮಗುರುಗಳಾದ ಜೋನ್ ವಾಲ್ಟರ್ ಮೆಂಡೊನ್ಸಾ ಅವರ ನೇತೃತ್ವದಲ್ಲಿ ಬ್ರದರ್ ಪ್ರದೀಪ್ ಕಾರ್ಡೊàಜಾ, ಅನಿತಾ ಅಲ್ಮೇಡಾ ಅವರ ನಿರ್ದೇಶನದೊಂದಿಗೆ ವೈ.ಸಿ.ಎಸ್., ವೇದಿ ಸೇವಕರು, ಕೆಥೋಲಿಕ್ ಸಭಾ ಹಾಗೂ ಇತರ ಸಂಘಟನೆಗಳ ಸದಸ್ಯರು ಸಹಕಾರ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ