ಸೀತಾನದಿ ಉಳಿಸಿ: ಶ್ರಮದಾನ
Team Udayavani, May 18, 2019, 6:15 AM IST
ಬ್ರಹ್ಮಾವರ: ಮಾಬುಕಳ ಸೇತುವೆ ಬಳಿ ಇರುವ ಕಸ, ತ್ಯಾಜ್ಯದ ರಾಶಿಯನ್ನು ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಸೀತಾ ನದಿ ಉಳಿಸಿ ಎನ್ನುವ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಗಿದೆ.
ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮೇ 19ರಂದು ಬೆಳಗ್ಗೆ 7ರಿಂದ ಶ್ರಮದಾನ ಜರಗಲಿದೆ. ಮಾಬುಕಳ ಸೇತುವೆ ಬಳಿ ರಾ.ಹೆ.ಯ ಇಕ್ಕೆಲಗಳಲ್ಲಿ ತ್ಯಾಜ್ಯ ರಾಶಿ ಬಿದ್ದಿದೆ. ವಾಹನ ಸವಾರರು ತ್ಯಾಜ್ಯ ಎಸೆಯುವುದರಿಂದ ಅಸಹ್ಯ ವಾತಾವರಣ ಸೃಷ್ಟಿಯಾಗಿದೆ.
ಭಾರೀ ಪ್ರಮಾಣದ ಕಸ ನದಿಯನ್ನು ಸೇರಿ ನೀರು ಕಲುಷಿತಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸ್ವಚ್ಛ ಸ್ವಸ್ಥ ಹಾಗೂ ಸುಂದರತೆಗಾಗಿ ಶ್ರಮದಾನ ನಡೆಯಲಿದೆ. ಇಲ್ಲಿನ ತ್ಯಾಜ್ಯ ಸಮಸ್ಯೆ ಕುರಿತು ಉದಯವಾಣಿಯಲ್ಲಿ ವರದಿ ಪ್ರಕಟಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ