ಕೋಟೇಶ್ವರದಲ್ಲಿ ಇಂದು (ಫೆ.27) ವಿ.ನಾಗೇಂದ್ರ ಪ್ರಸಾದ್ ಸವಿಸಂಜೆ ಕಾರ್ಯಕ್ರಮ
Team Udayavani, Feb 27, 2021, 10:30 AM IST
ಕುಂದಾಪುರ: ಸಮುದ್ಯತಾ ವತಿಯಿಂದ ಶನಿವಾರ(ಫೆ.27)ಸಂಜೆ 6.30ಕ್ಕೆ ಕೋಟೇಶ್ವರದ ಸಹನಾ ಸಭಾಂಗಣದಲ್ಲಿ ಖ್ಯಾತ ಚಲನಚಿತ್ರ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಅವರ ಸಂಗೀತ ಸವಿಸಂಜೆ ಕಾರ್ಯಕ್ರಮ ನಡೆಯಲಿದೆ.
ಇಂದಿನ ಕಾರ್ಯಕ್ರಮದಲ್ಲಿ ಕೆಜಿಎಫ್ ಖ್ಯಾತಿಯ ಐರಾ ಆಚಾರ್ಯ, ನಿನಾದ ನಾಯಕ್, ಶ್ರೀಹರ್ಷ, ಡಾ.ಅಭಿಷೇಕ್ ರಾವ್ ಅವರ ಇಂಪಾದ ಧ್ವನಿಯಲ್ಲಿ ಸವಿ ಸಂಜೆ ಮೂಡಿ ಬರಲಿದೆ.
ಮೊತ್ತ ಮೊದಲ ಬಾರಿಗೆ ವಿ.ನಾಗೇಂದ್ರ ಪ್ರಸಾದ್ ಅವರು ಪ್ರಸ್ತುತ ಪಡಿಸುತ್ತಿರುವ ಮೊದಲ ಸಂಗೀತ ರಸಮಂಜರಿ ಕಾರ್ಯಕ್ರಮ ಇದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ