ಕಾಪು : ವೆಂಕಟರಮಣ ದೇವಸ್ಥಾನ ಮತ್ತು ಹಳೆ ಮಾರಿಯಮ್ಮ ದೇವಸ್ಥಾನಕ್ಕೆ ಕಾಶಿ ಮಠಾಧೀಶರ ಭೇಟಿ
Team Udayavani, Oct 18, 2022, 1:10 PM IST
ಕಾಪು: ಇತಿಹಾಸ ಪ್ರಸಿದ್ಧ ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನಕ್ಕೆ ಕಾಶಿ ಮಠಾಧೀಶರಾದ ಶ್ರೀಮದ್ ಸಯಮೀಂದ್ರ ತೀರ್ಥ ಸ್ವಾಮೀಜಿ ಅವರು ಭೇಟಿ ನೀಡಿ ದೇವರ ದರುಶನ ಪಡೆದರು.
ಪ್ರಪ್ರಥಮ ಬಾರಿಗೆ ಕಾಪು ಹಳೆ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಚಂಡಿಕಾಯಾಗದ ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಭಾಗಿಯಾದರು.
ಈ ಸಂದರ್ಭದಲ್ಲಿ ಅರ್ಚಕರಾದ ಕಮಾಲಕ್ಷ ಭಟ್, ಶ್ರೀನಿವಾಸ್ ಭಟ್ , ರವೀಂದ್ರ ಭಟ್ ಶಿರ್ವ, ಆಡಳಿತ ಮೊಕ್ತೆಸರ ಪ್ರಸಾದ್ ಜಿ. ಶೆಣೈ, ಮೊಕ್ತೆಸರರಾದ ರಾಮ ನಾಯಕ್, ಶ್ರೀಕಾಂತ್ ಭಟ್, ರಾಜೇಶ್ ಶೆಣೈ, ಸದಾಶಿವ ಕಾಮತ್, ಸದಸ್ಯರಾದ ಮಜೂರು ರಾಜೇಶ್ ಶೆಣೈ, ಚಂದ್ರಕಾಂತ್ ಕಾಮತ್, ಕೃಷ್ಣಾನಂದ್ ನಾಯಕ್, ಪ್ರಮುಖರಾದ ಶ್ರೀಧರ ಶೆಣೈ, ಅತುಲ್ ಕುಡ್ವಾ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ : ಪ್ರತಿಭಟನಾಕಾರರಿಂದ ಟೋಲ್ ಗೇಟ್ ಗೆ ಮುತ್ತಿಗೆ ಯತ್ನ; ಹಲವರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು