![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಎಸ್ಸಿಡಿಸಿಸಿ ಬ್ಯಾಂಕ್: ಸತೀಶ್ ಅವರಿಗೆ ವಿದಾಯ
Team Udayavani, Jul 5, 2018, 12:31 PM IST
![vidaya.jpg](https://www.udayavani.com/wp-content/uploads/2018/07/5/vidaya-620x353.jpg)
ಉಡುಪಿ: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಎಸ್.ನಿವೃತ್ತರಾದ ಹಿನ್ನೆಲೆಯಲ್ಲಿ ಬ್ಯಾಂಕಿನ ನಿವೃತ್ತ ನೌಕರರ ಸಂಘದ ವತಿಯಿಂದ ಅವರಿಗೆ ವಿದಾಯ ಸಮಾರಂಭ ಜರಗಿತು.
ಸಂಘದ ಅಧ್ಯಕ್ಷ ಕೆ.ಅಣ್ಣಯ್ಯ ಶೇರಿಗಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸತೀಶ್ ಅವರು ಬ್ಯಾಂಕಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದಾರೆ. ಕ್ರಿಯಾಶೀಲ ವ್ಯಕ್ತಿತ್ವ ಹೊಂದಿದ್ದ ಅವರಿಗೆ ಬ್ಯಾಂಕಿನ ಪ್ರಗತಿಯೊಂದೇ ಪ್ರಮುಖ ಧ್ಯೇಯವಾಗಿತ್ತು ಎಂದರು.
ಲಕ್ಷ್ಮಣಕುಮಾರ್ ಮಲ್ಲೂರು, ನಿತ್ಯಾನಂದ ಕಾರಂತ ಮಾತನಾಡಿದರು. ಬಳಿಕ ಸತೀಶ್ ಅವರನ್ನು ಗೌರವಿಸಲಾಯಿತು. ಸಂಸ್ಥೆಯ ಉಪಾಧ್ಯಕ್ಷ ಎಂ. ಉಗ್ಗಪ್ಪ ಶೆಟ್ಟಿ, ಪ್ರ.ಕಾರ್ಯದರ್ಶಿ ಕೆ. ರಾಮಚಂದ್ರ ಹೊಳ್ಳ, ಜತೆ ಕಾರ್ಯದರ್ಶಿ ಎನ್. ಮೋಹನ್ ಹೆಗ್ಡೆ, ಖಜಾಂಚಿ ಎಸ್. ಜಯರಾಮ ಶೆಟ್ಟಿ, ನಿರ್ದೇಶಕ ಗೋಪಾಲಕೃಷ್ಣ ಮಯ್ಯ, ದೀನನಾಥ ರೈ, ಬಿ. ಅನಂತರಾಮ ಭಟ್, ರೋಹಿಣಿ ಬಾೖ, ಸುಮಿತ್ರಾ ಎ., ಲಕ್ಷ್ಮಣ ಶೆಟ್ಟಿ, ಮಾಜಿ ವ್ಯವಸ್ಥಾಪನ ನಿರ್ದೇಶಕರಾದ ಇಂದಿರಾ ಕುಮಾರಿ, ನಾರಾಯಣ ಕಾಮತ್, ಕೆ. ದಿನಕರ್, ಗೌರವ ಆಹ್ವಾನಿತರಾದ ದೇವದಾಸ್, ಶಾಂತಾ ರಾಮ ಕಿಣಿ, ಪ್ರೇಮಾ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.