ಸೀ ಆ್ಯಂಬುಲೆನ್ಸ್‌ ಪ್ರಸ್ತಾವನೆ ಮತ್ತೆ ಮುನ್ನೆಲೆಗೆ: ಬಜೆಟ್‌ನಲ್ಲಿ 21 ಕೋ.ರೂ. ಮೀಸಲಿಗೆ ಪ್ರಸ್ತಾವನೆ


Team Udayavani, Jan 4, 2023, 8:05 AM IST

ಸೀ ಆ್ಯಂಬುಲೆನ್ಸ್‌ ಪ್ರಸ್ತಾವನೆ ಮತ್ತೆ ಮುನ್ನೆಲೆಗೆ: ಬಜೆಟ್‌ನಲ್ಲಿ 21 ಕೋ.ರೂ. ಮೀಸಲಿಗೆ ಪ್ರಸ್ತಾವನೆ

ಉಡುಪಿ: ಬಹುಬೇಡಿಕೆಯ ಸೀ ಆ್ಯಂಬುಲೆನ್ಸ್‌ (ಸಮುದ್ರ ಆ್ಯಂಬುಲೆನ್ಸ್‌) ಪ್ರಸ್ತಾವನೆ ಮತ್ತೆ ಮುನ್ನೆಲೆಗೆ ಬಂದಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗೆ ತಲಾ 1ರಂತೆ ಸೀ ಆ್ಯಂಬುಲೆನ್ಸ್‌ ಒದಗಿಸಬೇಕು. ಇದಕ್ಕಾಗಿ ತಲಾ 7 ಕೋಟಿಯಂತೆ ಒಟ್ಟು 21 ಕೋ.ರೂ.ಗಳನ್ನು ಮುಂದಿನ ಬಜೆಟ್‌ನಲ್ಲಿ ಮೀಸಲಿರಿಸುವಂತೆ ಕೋರಿ ಮೀನುಗಾರಿಕೆ ಇಲಾಖೆಯಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ವೈದ್ಯರು ಹಾಗೂ ಸಿಬಂದಿ ನೇಮಕವೂ ಇದರಲ್ಲಿಯೇ ಸೇರಲಿದೆ.

500ಕ್ಕೂ ಅಧಿಕ ಮಂದಿಯ ರಕ್ಷಣೆ
ಸಿಎಸ್‌ಪಿ ಮೂಲಗಳ ಪ್ರಕಾರ ಕಳೆದ ದಶಕದಲ್ಲಿ 80ಕ್ಕೂ ಹೆಚ್ಚು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 500ಕ್ಕೂ ಅಧಿಕ ಮೀನುಗಾರರನ್ನು ರಕ್ಷಿಸಲಾಗಿದೆ. ಸೀ ಆ್ಯಂಬುಲೆನ್ಸ್‌ನಂತೆ ತ್ವರಿತವಾಗಿ ಸೇವೆ ಸಲ್ಲಿಸುವ ಸೌಲಭ್ಯಗಳಿಲ್ಲದಿರುವುದರಿಂದ ಸಂಕಷ್ಟದಲ್ಲಿರುವ ಮೀನುಗಾರರ ನೆರವಿಗೆ ಧಾವಿಸುವುದೇ ದೊಡ್ಡ ಸವಾಲಾಗಿದೆ ಎನ್ನುತ್ತಾರೆ ಸಿಎಸ್‌ಪಿ ಸಿಬಂದಿ. 2020ರಿಂದ 2022ರ ವರೆಗೆ ಸಮುದ್ರದಲ್ಲಿ 214 ಮಂದಿ ಮೃತಪಟ್ಟಿದ್ದಾರೆ.

ಬಹುಕಾಲದ ಬೇಡಿಕೆ
ಪ್ರಸ್ತುತ ಸಿಎಸ್‌ಪಿಯೊಂದಿಗೆ 12 ಟನ್‌ ಸಾಮರ್ಥ್ಯದ 9 ದೋಣಿಗಳು ಮತ್ತು ಐದು ಟನ್‌ ಸಾಮರ್ಥ್ಯದ 4 ದೋಣಿಗಳಿವೆ. ಆದರೆ ಜೀವರಕ್ಷಣೆ ಕಾರ್ಯಾಚರಣೆಗೆ ಇವು ಪರಿಣಾಮಕಾರಿಯಲ್ಲ.

ಕರಾವಳಿ ಕಾವಲು ಪಡೆ ವ್ಯಾಪ್ತಿಯ ಮೂರು ಜಿಲ್ಲೆಗಳಿಗೂ ಒಂದೊಂದು ಸೀ ಆ್ಯಂಬುಲೆನ್ಸ್‌ ಒದಗಿಸುವಂತೆ ಪ್ರಸ್ತಾವನೆ ಕಳುಹಿಸಲಾಗಿದೆ. ಮುಂದಿನ ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆಯಾಗುವ ಸಾಧ್ಯತೆಗಳಿವೆ.
– ರಾಮಚಾರಿ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ

ಕರಾವಳಿ ಕಾವಲು ಪಡೆಗೆ ಸೀ ಆ್ಯಂಬುಲೆನ್ಸ್‌ ಅತ್ಯಗತ್ಯವಾಗಿದೆ. ಈ ಪ್ರಸ್ತಾವನೆ ಈ ಹಿಂದಿನಿಂದಲೂ ಇತ್ತು. ಇದರಿಂದ ರಕ್ಷಣೆ ಕಾರ್ಯ ಸುಲಭವಾಗಲಿದೆ.
-ಅಬ್ದುಲ್‌ ಅಹದ್‌, ಕರಾವಳಿ ಕಾವಲು ಪೊಲೀಸ್‌ ಪಡೆಯ ವರಿಷ್ಠಾಧಿಕಾರಿ

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.