ಕಾಪು ಬೀಚ್‌ ಮಾಯ! ಉಳ್ಳಾಲದಲ್ಲಿ  ಮತ್ತೆ ಹಾನಿ


Team Udayavani, Jul 18, 2018, 3:12 PM IST

kaup.jpg

ಕಾಪು: ಕಾಪು ಬೀಚ್‌ನಲ್ಲಿ ಸಮುದ್ರ ರೌದ್ರಾವತಾರ ತಾಳಿದ್ದು, ಲೈಟ್‌ಹೌಸ್‌ನ ಸುತ್ತಲಿನ ಬಂಡೆ ಕಲ್ಲುಗಳು ಮತ್ತು ದಡದಲ್ಲಿರುವ ವಾಕಿಂಗ್‌ ಟ್ರಾಕ್‌ಗೆ ಬೃಹತ್‌ ಅಲೆಗಳು ಅಪ್ಪಳಿಸುತ್ತಿವೆ.

ಪ್ರಸ್ತುತ ಕಡಲು ಸುಮಾರು 200 ಮೀಟರ್‌ ದಡವನ್ನು ಆಕ್ರಮಿಸಿ ಮುಂದೆ ಬಂದಿದ್ದು, ಮರಳು ಕಾಣಸಿಗುವುದೇ ವಿರಳವಾಗಿದೆ. ಮಳೆ – ಗಾಳಿ ಸಂದರ್ಭ ಲೈಟ್‌ಹೌಸ್‌ನ ಮೇಲೆ ಹೋಗುವುದು ಅಪಾಯಕಾರಿಯಾಗಿದ್ದು, ಜನ ವಾಕಿಂಗ್‌ ಟ್ರಾಕ್‌ನಲ್ಲೇ ನಿಂತು ಸಮುದ್ರ ನೋಡುವಂತಾಗಿದೆ.

ಹೆಚ್ಚುವರಿ ಬಂದೋಬಸ್ತ್ ಅಗತ್ಯ
ಇಲ್ಲಿ ಪ್ರತೀ ಮಳೆಗಾಲದಲ್ಲಿ ಇದೇ ಪರಿಸ್ಥಿತಿ. ಮಳೆ ಗಾಳಿಯ ಸಂದರ್ಭ ಲೈಟ್‌ಹೌಸ್‌ನ ಮೇಲೇರಲು ನಿಷೇಧವಿದ್ದರೂ ಬಂಡೆಯ ಮೇಲೇರಲು ಅನುಮತಿ ಬೇಕಿಲ್ಲ. ಹಾಗಾಗಿ ಪ್ರವಾಸಿಗರು ಬಂಡೆಯನ್ನೇರಿ ಸೆಲ್ಫಿ ತೆಗೆಯುವ ಸಾಧ್ಯತೆ ಹೆಚ್ಚು. ಇದನ್ನು ನಿಯಂತ್ರಿಸಲು ಹೆಚ್ಚುವರಿ ಪೊಲೀಸ್‌ ಬಂದೋಬಸ್ತ್ ಅಗತ್ಯ ಎನ್ನುವುದು ಸ್ಥಳೀಯರ ಅಭಿಪ್ರಾಯ.

ಮಳೆಗಾಲದಲ್ಲಿ  ಬೀಚ್‌ಗೆ ಇಳಿಯದಂತೆ ಎಚ್ಚರಿಕೆ ಫಲಕಗಳನ್ನು ಅಳವಡಿಸಿ ಆಗಿರುವ ಅನಾಹುತಗಳ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ. ಪ್ರವಾಸಿಗರನ್ನು ಎಚ್ಚರಿಸಲು ಗೃಹರಕ್ಷಕರು, ಟೂರಿಸ್ಟ್‌ ಮಿತ್ರರು, ಲೈಫ್‌ ಗಾರ್ಡ್‌ ಗಳನ್ನು ನೇಮಿಸಲಾಗಿದೆ.
– ಯತೀಶ್‌ ಬೈಕಂಪಾಡಿ, ಸಿಇಒ, ಬೀಚ್‌ ಪ್ರವಾಸೋದ್ಯಮ ಅಭಿವೃದ್ಧಿ ಉಸ್ತುವಾರಿ

ಉಳ್ಳಾಲ: 3 ದಿನಗಳಲ್ಲಿ  15 ಮನೆಗಳಿಗೆ ಅಪಾಯ
ಉಳ್ಳಾಲ
: ಉಳ್ಳಾಲ ಕೈಕೋ ಮತ್ತು ಕಿಲೇರಿಯಾ ನಗರದಲ್ಲಿ ಕಡಲ್ಕೊರೆತ ಮುಂದುವರಿದಿದ್ದು, ಕೈಕೋ ಬೀಫಾತುಮ್ಮ ಅವರ ಮನೆಗೆ ಭಾಗಶಃ ಹಾನಿಗೀಡಾಗಿದೆ. ಮೊಗವೀರಪಟ್ಣ ಬಳಿ ಐದಾರು ಮನೆಗಳು ಅಪಾಯದಲ್ಲಿವೆ.

ಮೂರು ದಿನಗಳಿಂದ ಗಾಳಿ ಬೀಸುತ್ತಿದ್ದು, ಉಳ್ಳಾಲ ಕೈಕೋ, ಕಿಲೇರಿಯಾನಗರ, ಸೀಗ್ರೌಂಡ್‌ ಸೋಮೇಶ್ವರ ಉಚ್ಚಿಲ ಬೀಚ್‌ ರಸ್ತೆ ಮುಂತಾದೆಡೆ ಸಮುದ್ರದ ಅಲೆಗಳು ದಡಕ್ಕಪ್ಪಳಿಸಿ ಹಾನಿಗೀಡಾದ ಮನೆಗಳ ಸಂಖ್ಯೆ 15ಕ್ಕೇರಿದೆ. ಉಚ್ಚಿಲ ಬೀಚ್‌ ಫೆರಿಬೈಲು ಬಳಿ ರಸ್ತೆ ಕುಸಿಯುವ ಭೀತಿ ಇದೆ. ಕೈಕೋ ಕಿಲೇರಿಯಾ ನಗರದಲ್ಲಿ ಸಮುದ್ರ ರೌದ್ರವಾತಾರ ತೋರಿಸಿದ್ದು, ಸೋಮವಾರ ಭಾಗಶಃ ಕುಸಿದಿದ್ದ ಮನೆಗಳು ಇನ್ನಷ್ಟು ಕುಸಿದಿವೆ. ಗಂಜಿ ಕೇಂದ್ರ ತೆರೆದಿದ್ದರೂ ಜನರು ತೆರಳಿಲ್ಲ.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.