ಸೀತಾನದಿ ಕೈಕಂಬ: ರಸ್ತೆಯಲ್ಲಿ ಹೊಂಡ, ಅಪಾಯಕ್ಕೆ ಅಹ್ವಾನ
Team Udayavani, May 25, 2018, 6:15 AM IST
ಹೆಬ್ರಿ: ಹೆಬ್ರಿ ಆಗುಂಬೆ ಮುಖ್ಯ ರಸ್ತೆ ಸೀತಾನದಿ ಕೈಕಂಬ ಸರ್ಕಲ್ ಬಳಿ ರಸ್ತೆಯಲ್ಲಿ ಬೃಹತ್ ಗಾತ್ರದ ಹೊಂಡ ಉಂಟಾಗಿದ್ದು ಇದು ಅಪಾಯಕ್ಕೆ ಆಹ್ವಾನ ನೀಡಿದಂತಿದೆ.
ಕಳೆದ 6 ತಿಂಗಳ ಹಿಂದೆ ರಸ್ತೆ ಬದಿಯ ಮೋರಿಯೊಂದು ಕುಸಿದ ಪರಿಣಾಮ ಈ ಸಮಸ್ಯೆ ಉಂಟಾಗಿದ್ದು ಹಲವು ಅಪಘಾತ ಸಂಭವಿಸಿದೆ. ಈ ಸಮಸ್ಯೆ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದು ಉಡುಪಿ- ಶಿವಮೊಗ್ಗ ಸಂಪರ್ಕಿಸುವ ರಾಜ್ಯ ಹೆದ್ದಾರಿಯಾಗಿದ್ದು, ಈ ಮಾರ್ಗದಲ್ಲಿ ಮಿನಿಬಸ್ ಸೇರಿದಂತೆ ವಾಹನ ದಟ್ಟಣೆ ಹೆಚ್ಚಾಗಿದೆ. ಸಮಸ್ಯೆಯಿಂದಾಗಿ ಬೈಕ್ ಸವಾರರು, ಪಾದಚಾರಿಗಳು ನಡೆದು ಹೋಗುವುದು ಕಷ್ಟಕರವಾಗಿದೆ.
ಇಲ್ಲಿಯ ಸಮಸ್ಯೆ ಕುರಿತು ಸ್ಥ§ಳೀಯರು ಬೇಸತ್ತು ಹೆಬ್ರಿ ಪೊಲೀಸ್ ಠಾಣೆಯ ಗಮನಕ್ಕೆ ತಂದಾಗ ಇಲಾಖೆ ಬ್ಯಾರಿಕೇಡ್ ಇಡುವುದರ ಮೂಲಕ ರಸ್ತೆಯಲ್ಲಿರುವ ಹೊಂಡದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ