ಸ್ವತ್ಛವಾಯಿತು ತಾ| ಆಸ್ಪತ್ರೆ ಆವರಣ
Team Udayavani, Mar 28, 2019, 6:30 AM IST
ಕಾರ್ಕಳ: ಸಾರ್ವಜನಿಕ ತಾಲೂಕು ಆಸ್ಪತ್ರೆಯ ಆವರಣದಲ್ಲಿ ಅಸಮರ್ಪಕವಾಗಿದ್ದ ಒಳಚರಂಡಿ ವ್ಯವಸ್ಥೆಯನ್ನು ಸರಿಪಡಿಸಲಾಗಿದೆ. ಮಾ. 24ರಂದು ಉದಯವಾಣಿ ಪತ್ರಿಕೆಯಲ್ಲಿ ಕಾರ್ಕಳ ತಾ| ಆವರಣ ಸೊಳ್ಳೆ ಉತ್ಪತ್ತಿ ತಾಣ! ಎಂಬ ಶೀರ್ಷಿಕೆಯಲ್ಲಿ ಇಲ್ಲಿನ ಒಳಚರಂಡಿ ಅವ್ಯವಸ್ಥೆ ಕುರಿತು ವರದಿ ಪ್ರಕಟವಾಗಿತ್ತು.
ಪರಿಸರದಲ್ಲಿ ಸೊಳ್ಳೆ ಕಾಟದಿಂದ ತೊಂದರೆಯಾಗುವುದು ಮಾತ್ರವಲ್ಲದೇ ಡೆಂಗ್ಯೂ, ಮಲೇರಿಯಾ, ಚಿಕುನ್ಗುನ್ಯಾ ರೋಗಗಳಿಗೂ ಆಹ್ವಾನ ನೀಡಲಿರುವ ಕುರಿತು ವರದಿಯಲ್ಲಿ ಉಲ್ಲೇಖೀಸಲಾಗಿತ್ತು. ವರದಿ ಬಳಿಕ ಎಚ್ಚೆತ್ತುಕೊಂಡ ಪುರಸಭೆ ಒಳಚರಂಡಿಯನ್ನು ಸರಿಪಡಿಸಿ, ಆಸ್ಪತ್ರೆ ಆವರಣವನ್ನು ಸ್ವತ್ಛ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ