ಮೂವತ್ತು ವರ್ಷದ ಬಳಿಕ ಕ್ರಿಕೆಟ್ ಹಿಡಿದ ಹಿರಿಯ ಸದಸ್ಯರು
Team Udayavani, May 7, 2019, 6:10 AM IST
ಮಲ್ಪೆ: ಮೂವತ್ತು ವರ್ಷದ ಹಿಂದೆ ಕಿದಿಯೂರು ವಿದ್ಯಾಸಮುದ್ರ ತೀರ್ಥ ಪ್ರೌಢಶಾಲಾ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಕೂಟವನ್ನು ಆಯೋಜಿಸಿದ್ದ ಕಿದಿಯೂರು ನ್ಪೋರ್ಟ್ಸ್ ಕ್ಲಬ್ ಆ ಸವಿ ನೆನಪಿನಲ್ಲಿ ಮತ್ತೆ ಒಗ್ಗೂಡಿಕೊಂಡು ಕ್ರಿಕೆಟ್ ಪಂದ್ಯಾಟವನ್ನು ಏರ್ಪಡಿಸಿ ಅಪರೂಪದ ಕ್ಷಣಗಳಿಗೆ ಸಾಕ್ಷಿಯಾಯಿತು.
ಅಂದಿನ ದಿನದಲ್ಲಿ ಅತಿಥಿಗಳಾಗಿದ್ದವರು, ತೀರ್ಪುಗಾರರು ವೀಕ್ಷಕ ವಿವರಣೆಗಾರರು ಇಂದಿನ ಪಂದ್ಯದಲ್ಲೂ ಪಾಲ್ಗೊಂಡಿರುವುದು ವಿಶೇಷವಾಗಿತ್ತು.
ರವಿವಾರ ಅದೇ ಶಾಲಾ ಮೈದಾನದಲ್ಲಿ ಪಂದ್ಯಾಟ ಜರಗಿದ್ದು ಮುಖ್ಯ ಅತಿಥಿಗಳಾಗಿ ಮತೊÕéàದ್ಯಮಿ ಹಿರಿಯಣ್ಣ ಟಿ. ಕಿದಿಯೂರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ತಾಯಿ ನಾಡಿನ ಅಭಿಮಾನ ಮತ್ತು ಒಗ್ಗಟ್ಟಿನ ದ್ಯೋತಕವಾಗಿ ಈ ಪಂದ್ಯಾಟ ಜರಗುತ್ತಿರುವುದು ಶ್ಲಾಘನೀಯ.
ಕಿದಿಯೂರಿನಲ್ಲಿ ಸೌಹಾರ್ದ ಸಮೃದ್ಧಿಯನ್ನು ಬಯಸಿ, ಮುನ್ನಡೆದು ಬಂದಿರುವುದು ಇಂದಿನ ಪೀಳಿಗೆಗೆ ಮಾದರಿಯಾಗಿದೆ. ಈ ಸ್ನೇಹ ಸೌಹಾರ್ದ ನಿರಂತರವಾಗಿರಲಿ ಎಂದು ಶುಭ ಹಾರೈಸಿದರು.
ಬಾಲ ಮಾರುತಿ ವ್ಯಾಯಾಮ ಶಾಲೆಯ ಮಾರ್ಗದರ್ಶಕ ಲಕ್ಷ್ಮೀ ನಾರಾಯಣ ಕೆದ್ಲಾಯ ಅವರು ಪಂದ್ಯಾಕೂಟವನ್ನು ಉದ್ಘಾಟಿಸಿದರು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಕಾಂತ್ ಶೆಟ್ಟಿ, ವಿದ್ಯಾಸಮುದ್ರ ತೀರ್ಥ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಕ ಸಂಪತ್ ಕುಮಾರ್, ತೇಜಪಾಲ್ ಸುವರ್ಣ, ವನಜ ಕಿದಿಯೂರು, ರಾಘವ ಜಿ. ಕೆ., ಉಪಸ್ಥಿತರಿದ್ದರು.
ಕಿದಿಯೂರು ನ್ಪೋರ್ಟ್ಸ್
ಕ್ಲಬ್ನ ಅಧ್ಯಕ್ಷ ಹರೀಶ್ ಎಂ. ಕೆ., ಸ್ವಾಗತಿಸಿದರು. ನಿತಿನ್ ಕುಮಾರ್
ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ