ಮನೆಗೆ ಮರಳಿದ ಶಂಕರ ಪೂಜಾರಿ


Team Udayavani, Jan 22, 2019, 12:50 AM IST

shankara.jpg

ಬಸೂÅರು: ಊರಿನಿಂದ ತೆರಳುವಾಗ ಪರಿಚಿತರು ನೀಡಿದ ಪಾರ್ಸೆಲನ್ನು ಕೊಂಡೊಯ್ದು ಅದರಲ್ಲಿ ನಿಷೇಧಿತ ಮಾತ್ರೆಗಳಿವೆ ಎಂಬ ಕಾರಣಕ್ಕೆ ಕುವೈಟ್‌ನಲ್ಲಿ ಜೈಲುಪಾಲಾಗಿದ್ದ ಬಸೂÅರು ಕಳಂಜಿ ನಿವಾಸಿ ಶಂಕರ ಪೂಜಾರಿ ಅವರು 7 ತಿಂಗಳ ಬಳಿಕ ಬಂಧಮುಕ್ತರಾಗಿದ್ದು, ಸೋಮವಾರ ಬೆಳಗ್ಗೆ ಹುಟ್ಟೂರು ತಲುಪಿದ್ದಾರೆ.

ಶಂಕರ ಪೂಜಾರಿ ಅವರು ರವಿವಾರ ಮುಂಬಯಿ ತಲುಪಿದ್ದು, ಅಲ್ಲಿಂದ ರೈಲಿನಲ್ಲಿ ಊರು ಸೇರಿದ್ದಾರೆ. ಮುಂಜಾನೆ 6.30ಕ್ಕೆ ಕುಂದಾಪುರದ ಮೂಡ್ಲಕಟ್ಟೆ ರೈಲು ನಿಲ್ದಾಣದಲ್ಲಿ ಬಂದಿಳಿದ ಅವರನ್ನು ಕಂಡಾಗ ಮನೆ ಮಂದಿಯ ಸಂಭ್ರಮ ಮುಗಿಲು ಮುಟ್ಟಿತ್ತು. ಆನಂದ ಬಾಷ್ಪದೊಂದಿಗೆ ಸ್ವಾಗತಿಸಿದರು.

ಈ ಮಧ್ಯೆ ಶಂಕರ ಪೂಜಾರಿ ಅವರ ಪತ್ನಿ ಜ್ಯೋತಿ ಅವರು ಶನಿವಾರ ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದರು. ಶಂಕರ ಅವರು ಆಸ್ಪತ್ರೆಗೆ ತೆರಳಿ ಪತ್ನಿಯ ಆರೋಗ್ಯ ವಿಚಾರಿಸಿದರು.

ತನ್ನನ್ನು ಭೇಟಿಯಾದ “ಉದಯವಾಣಿ’ ಪ್ರತಿನಿಧಿ ಜತೆ ಮಾತನಾಡಿದ ಶಂಕರ ಪೂಜಾರಿ ಅವರು, ಅಮಾ ಯಕ ನಾದ ನನ್ನನ್ನು ವಿದೇಶಿ ನೆಲದ ಕಾನೂನಿನಂತೆ ಬಂಧಿಸಲಾಗಿತ್ತು. 7 ತಿಂಗಳ ಹಿಂದೆ ನಾನು ಊರಿಗೆ ಬಂದು ಮರಳುವಾಗ ಕುವೈಟ್‌ ನಲ್ಲಿರುವ ಫಾತಿಮಾ ಎನ್ನುವವರಿಗೆ ಕೊಡಿ ಎಂದು ಊರಿನ ಪರಿಚಿತರೊಬ್ಬರು ಕಟ್ಟೊಂದನ್ನು ನೀಡಿದ್ದರು. ಅದರೊಳಗೆ ಕುವೈಟ್‌ನಲ್ಲಿ ನಿಷೇಧಕ್ಕೊಳಗಾಗಿರುವ ಮಾತ್ರೆ ಇದೆ ಎಂಬುದು ನನಗೆ ಗೊತ್ತಿರಲಿಲ್ಲ. ಅಲ್ಲಿ ತಪಾಸಣೆ ವೇಳೆ ನನ್ನನ್ನು ಬಂಧಿಸಿದರು ಎಂದರು.

ಗಲ್ಫ್ ಉದ್ಯೋಗ ನಷ್ಟ: 15 ದಿನಗಳಿಗೊಮ್ಮೆ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆಯುತ್ತಿದ್ದರು. ಆದರೆ ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನ ಸಹಿತ ವಿವಿಧ ಸಂಘ – ಸಂಸ್ಥೆಗಳು, ಸ್ನೇಹಿತರ ಪ್ರಯತ್ನದಿಂದ ಪೂರಕ ದಾಖಲೆಗಳನ್ನು ನ್ಯಾಯಾಲಯಕ್ಕೆ ಒದಗಿಸಿ ನಿರಪರಾಧಿ ಎಂದು ಬಿಡುಗಡೆಯಾದೆ. ಆದರೆ ಕೆಲಸ ಮಾಡುತ್ತಿದ್ದ ಅಗ್ರಿಕಲ್ಚರಲ್‌ ಫ‌ುಡ್‌ ಪ್ರಾಡಕ್ಟ್ ಕಂಪೆನಿಯ ಉದ್ಯೋಗ ಹೋಯಿತು. 5 ವರ್ಷ ಕೆಲಸ ಮಾಡಿದ ಅನುಭವ (ಸರ್ವಿಸ್‌) ನಷ್ಟವಾಯಿತು. ಮತ್ತೆ ವಿದೇಶಕ್ಕೆ ತೆರಳಿ ಕೆಲಸ ಮಾಡುವ ಕುರಿತು ಇನ್ನೂ ನಿರ್ಧರಿಸಿಲ್ಲ. ಸದ್ಯ ಮನೆಮಂದಿಯೊಂದಿಗೆ ಕಳೆಯಲು ನಿರ್ಧರಿಸಿದ್ದೇನೆ ಎಂದಿದ್ದಾರೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.