ಹಿಂದೂ ಯುವಕರೇ ಎದ್ದೇಳಿ…ಮೊಬೈಲ್ ಬಿಡಿ, ತಲ್ವಾರ್ ಹಿಡೀರಿ! ಸರಸ್ವತಿ
Team Udayavani, Nov 26, 2017, 1:34 PM IST
ಉಡುಪಿ: ಮನೆಗೆ ಆಕಸ್ಮಿಕವಾಗಿ ನಾಯಿ, ಬೆಕ್ಕು, ಕಳ್ಳ ನುಗ್ಗಿದರೆ ಓಡಿಸಲು ನಮ್ಮ ಬಳಿ ಒಂದು ಕೋಲು ಕೂಡಾ ಇಲ್ಲ. ಮೊದಲು ನಾವು ನಮ್ಮ ರಕ್ಷಣೆಯನ್ನು ಮಾಡಿಕೊಳ್ಳಬೇಕಾಗಿದೆ. ಮೊದಲು ನಮ್ಮ ದೇಶ ಸಶಕ್ತವಾಗಬೇಕಾಗಿದೆ. ಇದಕ್ಕಾಗಿ ಯುವಕರು ಮೊಬೈಲ್ ಬಿಡಿ, ಕೈಯಲ್ಲಿ ತಲ್ವಾರ್ ಹಿಡಿಯಿರಿ ಎಂದು ಸ್ವಾಮಿ ನರೇಂದ್ರಾನಂದ ಸರಸ್ವತಿ ಕರೆ ನೀಡಿದ್ದಾರೆ.
ಉಡುಪಿಯ ರೋಯಲ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಧರ್ಮ ಸಂಸದ್ ನಲ್ಲಿ ಭಾಗವಹಿಸಿದ್ದ ನರೇಂದ್ರಾನಂದ ಸರಸ್ವತಿ ಶನಿವಾರ ಸುದ್ದಿಗಾರರ ಜತೆ ಮಾತನಾಡುತ್ತ ಈ ಹೇಳಿಕೆ ನೀಡಿದ್ದಾರೆ.
ಲಕ್ಷಾಂತರ ರೂಪಾಯಿ ಮೊಬೈಲ್ ಇಟ್ಟುಕೊಳ್ಳಬಹುದು ಆದರೆ ರಕ್ಷಣೆಗಾಗಿ ಆಯುಧ ಇಟ್ಟುಕೊಳ್ಳಬಾರದಾ ಎಂದು ಪ್ರಶ್ನಿಸಿದ ಅವರು, ಮನೆಯಲ್ಲಿ ಕೋಲ(ಶಸ್ತ್ರಾಸ್ತ್ರ)ನ್ನು ಇಟ್ಟುಕೊಳ್ಳಿ..ನಾಯಿ, ಬೆಕ್ಕುಗಳನ್ನು ಹೊಡೆದುರುಳಿಸಿ ಎಂದು ಪ್ರಚೋದನಾತ್ಮಕ ಪ್ರತಿಕ್ರಿಯೆ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್ ಕರೆ
Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ
Malpe ಬೀಚ್: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ