ಕುಂದಾಪುರ: ಗೂಗಲ್‌ ಮ್ಯಾಪ್‌ನಲ್ಲಿ ಸ್ಥಳ ವಂಚಿತ ಶಂಕರನಾರಾಯಣ


Team Udayavani, Dec 15, 2022, 5:40 AM IST

ಗೂಗಲ್‌ ಮ್ಯಾಪ್‌ನಲ್ಲಿ ಸ್ಥಳ ವಂಚಿತ ಶಂಕರನಾರಾಯಣ

ಕುಂದಾಪುರ: ಉಡುಪಿ ಕೃಷ್ಣ ಮಠಕ್ಕೆ ಬರುವ ಭಕ್ತರಿಗೆ ಗೂಗಲ್‌ ಮ್ಯಾಪ್‌ ಅಜ್ಜರಕಾಡಿನ ಕಾಬೆಟ್ಟು ತೋರಿಸಿ ಭಕ್ತರು ತೊಂದರೆಗೆ ಸಿಲುಕಿದ್ದು ಇತ್ತೀಚೆಗೆ ಸುದ್ದಿಯಾಗಿತ್ತು. ಅಂತಹುದೇ ವಿದ್ಯಮಾನವೊಂದು ಗೂಗಲ್‌ ಮ್ಯಾಪ್‌ ಎಡವಟ್ಟಿನಿಂದ ಶಂಕರನಾರಾಯಣಕ್ಕೆ ಆಗುತ್ತಿದೆ.

ಸಪ್ತ ಕ್ಷೇತ್ರಗಳಲ್ಲಿ ಒಂದಾಗಿರುವ ಪ್ರತೀ ದಿನವೂ ಸಾವಿರಾರು ಭಕ್ತರನ್ನು ತನ್ನೆಡೆಗೆ ಸೆಳೆದುಕೊಳ್ಳುವ ಪೌರಾಣಿಕ ಕ್ಷೇತ್ರವೂ, ವಿದ್ಯಾಕ್ಷೇತ್ರವೂ, ಪಂಚಾಯತ್‌ ಕೇಂದ್ರವೂ, ಹಲವು ಸರಕಾರಿ ಕಚೇರಿಗಳನ್ನು, ಹೊಂದಿರುವ, ಹೋಬಳಿ ಕೇಂದ್ರವಾಗಲು ಹವಣಿಸುತ್ತಿರುವ ಶಂಕರನಾರಾಯಣವು ಗೂಗಲ್‌ ಮ್ಯಾಪ್‌ ನಲ್ಲಿ ತನ್ನ ಹೆಸರನ್ನು ತಪ್ಪಿಸಿಕೊಂಡಿದೆ. ಪ್ರತೀ ದಿನವೂ ರಾತ್ರಿ ಪ್ರಯಾಣದ ಭಕ್ತರು ಗೂಗಲ್‌ ಮ್ಯಾಪ್‌ ನೋಡಿ ಬೆಳಗಿನ ಜಾವ ತಮ್ಮ ವಾಹನವನ್ನು ಗೂಗಲ್‌ ಮಾರ್ಗ ಸೂಚಿಯಂತೆ ಹೊಸಂಗಡಿ ಗ್ರಾಮದ ಕಾಡೊಳಗಿನ ಹೊಳೆ ಶಂಕರನಾರಾಯಣ ಪ್ರವೇಶಿಸಿ ಅಲ್ಲಿ ಯಾರು ಮಾರ್ಗದರ್ಶಕರಿಲ್ಲದೆ ಚಡಪಡಿಸುವ ಪರಿಸ್ಥಿತಿ ಹಲವು ದಿವಸಗಳಿಂದ ನಡೆಯುತ್ತಿರುವುದು ನೊಂದವರಿಂದ ತಿಳಿದು ಬಂದಿದೆ.

ಇದರಿಂದಾಗಿ ಶಂಕರನಾರಾಯಣದ ಪೌರಾಣಿಕ ಹಿನ್ನೆಲೆ ಯುಳ್ಳ ಶಂಕರನಾರಾಯಣ ದೇವಸ್ಥಾನ, ವೀರ ಕಲ್ಲುಕುಟಿಕ ದೇವಸ್ಥಾನ, ತೀರ್ಥಮುಕ್ತ ಪುರಿ ಸಂಸ್ಥಾನದ ಮಠವಿದ್ದು ಘಟ್ಟದ ಭಾಗದ ಜನರಿಗೆ ಸಮಸ್ಯೆ ತಲೆದೋರುತ್ತಿದೆ. ಗೂಗಲ್‌ನಲ್ಲಿ ಶಂಕರನಾರಾಯಣ ಪಿನ್‌ಕೋಡ್‌ ಹುಡುಕಿದರೆ ಸಹ 576227 ತೋರಿಸದೆ ಹೊಸಂಗಡಿ ಗ್ರಾಮದ ಪಿನ್‌ ಕೋಡ್‌ 576282 ತೋರಿಸುತ್ತಿದೆ. ಅಂಚೆ ಇಲಾಖೆಯವರು ಪಿನ್‌ ಸರಿಪಡಿಸಲು, ಸಂಬಂಧಪಟ್ಟವರು ಗೂಗಲ್‌ ಮ್ಯಾಪ್‌ ನಲ್ಲಿ ಶಂಕರನಾರಾಯಣ ಸ್ಥಳ ನಮೂದಿಸಲು ಕ್ರಮ ಕೈಗೊಳ್ಳಬೇಕು ಎಂದು ಶಂಕರನಾರಾಯಣ ತಾ.ರ.ಹೋ. ಸಮಿತಿ ಸಂಚಾಲಕ ಚಿಟ್ಟೆ ರಾಜಗೋಪಾಲ ಹೆಗ್ಡೆ ಒತ್ತಾಯಿಸಿದ್ದಾರೆ. ಜ. 16ಕ್ಕೆ ಶಂಕರನಾರಾಯಣ ದೇಗುಲ ರಥೋತ್ಸವ ಇದ್ದು ರಾತ್ರಿ ವಾಹನ ಸಂಚಾರದ ಪ್ರಯಾಣದ ಸಾರ್ವಜನಿಕರು, ಭಕ್ತರಿಗೆ ತೊಂದರೆ ಆಗಲಿದೆ.

ಟಾಪ್ ನ್ಯೂಸ್

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.