ಶಂಕರಪುರ ಮಲ್ಲಿಗೆ ದರ ಏರಿಕೆ: ಈಗ ಒಂದು ಅಟ್ಟೆಗೆ 820 ರೂ.!
Team Udayavani, Jun 25, 2018, 6:00 AM IST
ಶಿರ್ವ: ಜೂನ್ ಮೊದಲ ವಾರದಲ್ಲಿ ಪಾತಾಳಕ್ಕೆ ಕುಸಿದಿದ್ದ ಶಂಕರಪುರ ಮಲ್ಲಿಗೆ ಬೆಳೆ ಮೂರನೇ ವಾರದಲ್ಲಿ ಗಗನಕ್ಕೇರಿದೆ. ಜೂ. 24ರಂದು ಅಟ್ಟೆಗೆ 820 ರೂ. ಆಗಿದೆ.
ಅಧಿಕ ಮಾಸ ಮುಗಿದು ಮದುವೆ ಸಹಿತ ಶುಭ ಸಮಾರಂಭಗಳು ಪ್ರಾರಂಭಗೊಂಡಿದ್ದು ಮಲ್ಲಿಗೆಗೆ ಬೇಡಿಕೆ ಕುದುರಲು ಕಾರಣವಾಗಿದೆ. ಮಲ್ಲಿಗೆಯ ದರದ ಏರುಗತಿಯಿಂದಾಗಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಇದರೊಂದಿಗೆ ನಿರಂತರ ಸುರಿವ ಮಳೆಯಿಂದಾಗಿ ಹೂವಿನ ಮೊಗ್ಗು ಹಾಳಾಗುತ್ತಿದ್ದು ಬೆಳೆ ಕಡಿಮೆಯಾಗಿದೆ. ಬೆಳೆ ಕಡಿಮೆಯಾಗಿ ಕಟ್ಟೆಗೆ ಬರುವ ಹೂವಿನ ಪ್ರಮಾಣವೂ ಕಡಿಮೆಯಾಗಿದೆ.
ಮಲ್ಲಿಗೆಯ ಜತೆ ಜಾಜಿಯ ಬೆಲೆಯೂ ಏರಿದ್ದು ರವಿವಾರ ಅಟ್ಟಿಗೆ ರೂ. 420 ಆಗಿದೆ. ಆಟಿ ತಿಂಗಳಲ್ಲಿ ಶುಭ ಸಮಾರಂಭಗಳು ಕಡಿಮೆಯಾಗಲಿದ್ದು, ಈ ಸಂದರ್ಭ ಬೆಳೆ ಇಳಿಯುವ ನಿರೀಕ್ಷೆ ಗ್ರಾಹಕರಿಗೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ