ಶಾಂತಿಯನ್ನು ಅರಸಿ ಭಾರತಕ್ಕೆ ಬಂದೆ


Team Udayavani, Dec 10, 2017, 11:25 AM IST

russia.jpg

ಪಡುಬಿದ್ರಿ: ಭಾರತೀಯ ಸಂಸ್ಕೃತಿ, ಯೋಗಗಳಿಂದ ಆಕರ್ಷಿತಳಾಗಿ ಆಯುರ್ವೇದ ಪಂಚಕರ್ಮ ಚಿಕಿತ್ಸೆ ಪಡೆದು ಕೊಳ್ಳಲು ಮತ್ತು ಶಾಂತಿಯನ್ನು ಅರಸಿ ಭಾರತಕ್ಕೆ ಬಂದಿರುವುದಾಗಿ ರಷ್ಯನ್‌ ಸಿನೆಮಾ ರಂಗದ ಹಾಸ್ಯ ನಟಿ ಅನ್ನಾ ಆರ್ಗವ ಹೇಳಿದರು.

ಕಾಪುನಲ್ಲಿ ಡಾ| ತನ್ಮಯ್‌ ಗೋಸ್ವಾಮಿ ಅವರಿಂದ ಪಂಚಕರ್ಮ ಚಿಕಿತ್ಸೆ ಪಡೆದುಕೊಳ್ಳಲು ಬಂದಿರುವ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಅನ್ನಾ ಅವರ ಭಾರತ ಪ್ರವಾಸ 12 ದಿನಗಳ ಅವಧಿಯದ್ದಾಗಿದೆ.

ಭಾರತೀಯ ಸಿನೆಮಾ ಅಚ್ಚುಮೆಚ್ಚು
ನನಗೆ ಭಾರತೀಯ ಸಿನೆಮಾ ಅಚ್ಚುಮೆಚ್ಚು. ಈಗಲೂ ಬಾಲಿವುಡ್‌ ಸಿನೆಮಾಗಳಲ್ಲಿ ನಟಿಸುವ ಆಕಾಂಕ್ಷೆಯಿದೆ. ಚಿಕ್ಕಂದಿನಿಂದಲೇ ಹಿಂದಿ ಚಿತ್ರಗಳತ್ತ ಆಕರ್ಷಿತಳಾಗಿದ್ದು, “ಸೀತಾ ಔರ್‌ ಗೀತಾ’ ಸಿನೆಮಾವನ್ನು ಏಳು ಬಾರಿ ವೀಕ್ಷಿಸಿದ್ದೇನೆ. “ಡಿಸ್ಕೋ ಡ್ಯಾನ್ಸರ್‌’ನಂತಹ ಹಳೆಯ ಚಿತ್ರ ಗಳನ್ನು ಬಹುವಾಗಿ ಮೆಚ್ಚಿಕೊಂಡಿದ್ದೇನೆ. ಹೊಸ ಪೀಳಿಗೆಯ ಸಿನೆಮಾಗಳಲ್ಲಿ “ಸ್ಲಂ ಡಾಗ್‌ ಮಿಲಿಯನೇರ್‌’ ಬಹಳ ಇಷ್ಟವಾಗಿದೆ. ರಾಜ್‌ಕಪೂರ್‌, ಮಿಥುನ್‌ ಚಕ್ರವರ್ತಿ ತನ್ನ ಮೆಚ್ಚಿನ ನಟರೆಂದು ಅನ್ನಾ ಆರ್ಗವ ಹೇಳಿದರು.

ಜನರನ್ನು ನಗಿಸಿದರೂ ಆತ್ಮಶಾಂತಿಯಿಲ್ಲ
ಭಾರತೀಯರು ಪ್ರಾಕೃತಿಕವಾಗಿಯೇ ಸಹಜ ನಗು ನಗುತ್ತಾರೆ. ಇಲ್ಲಿಗೆ ಬಂದ ಬಳಿಕ ಭಾರತದ ಬಗೆಗೆ ನನ್ನ
ಅಭಿಪ್ರಾಯ ಸಂಪೂರ್ಣ ಬದಲಾಗಿದೆ. ಪುತ್ರಿಯರಿಬ್ಬರು ಅಭಿನೇತ್ರಿಗಳಾಗಿದ್ದಾರೆ. ಅವರನ್ನೂ ಭಾರತಕ್ಕೆ ಕರೆತರುವ ಇಚ್ಛೆ ಇದೆ. ರಷ್ಯನ್‌ ಸಿನೆಮಾ ರಂಗದಲ್ಲಿ ಹಲವು ವರ್ಷಗಳಿಂದಲೂ ಬಲು ಬೇಡಿಕೆಯ ಹಾಸ್ಯ ನಟಿಯಾಗಿದ್ದು, ವೀಕ್ಷಕರನ್ನು ನಗಿಸುತ್ತಿದ್ದೇನೆ. ಆದರೆ ಸ್ವತಃ ನನಗೆ ಆತ್ಮಶಾಂತಿ ಇರಲಿಲ್ಲ. ಇಲ್ಲಿಗೆ ಬಂದು ಪಂಚಕರ್ಮ ಚಿಕಿತ್ಸೆಯೊಂದಿಗೆ ನಡೆಸಲಾದ ವಿರೇಚನ ಕ್ರಿಯೆಯಿಂದಾಗಿ ಉಲ್ಲಸಿತಳಾಗಿದ್ದೇನೆ ಎಂದರು.

ಶಾಂತಿ, ಸಹಬಾಳ್ವೆಯ ರಾಯಭಾರಿಯಾಗುವೆ
ಬೆಳಗ್ಗೆ ಯೋಗ, ಪಂಚಕರ್ಮ ಚಿಕಿತ್ಸೆ, ಉಪಾಹಾರದ ಬಳಿಕ ಸಮುದ್ರದಲ್ಲಿ ವಿಹಾರ, ಸಂಜೆ ವಿಶೇಷ ಉಪನ್ಯಾಸಗಳ ಶ್ರವಣ – ಇದು ಅನ್ನಾ ದಿನಚರಿ. ಡಿ.10ರಂದು ಭಾರತದಿಂದ ನಿರ್ಗಮಿಸಲಿರುವ ಅನ್ನಾ, ಮುಂದೆ ರಷ್ಯಾದಲ್ಲಿ ಶಾಂತಿ, ಸಹಬಾಳ್ವೆಯ ರಾಯಭಾರಿಯಾಗುವೆ ಎಂದು ಹೇಳಿದ್ದಾರೆ. “ಯೋಗಾಸನಗಳಲ್ಲಿ ಶವಾಸನ ನನಗೆ ಬಹಳ ಇಷ್ಟ’ ಎಂದು ವಿನೋದವಾಗಿ ಹೇಳಿದ್ದಾರೆ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.