ಶೀಂಬ್ರ : ಸಿದ್ಧಿ ವಿನಾಯಕ ದೇವಸ್ಥಾನದ ಸ್ನಾನ ಘಟ್ಟದಲ್ಲಿ ಕುಸಿತ
Team Udayavani, Sep 11, 2022, 11:00 AM IST
ಉಡುಪಿ : ಪೆರಂಪಳ್ಳಿಯ ಶೀಂಬ್ರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸ್ನಾನ ಘಟ್ಟ ಪ್ರದೇಶದಲ್ಲಿ ಕುಸಿತ ಸಂಭವಿಸಿದೆ.
ಸಣ್ಣ ನೀರಾವರಿ ಇಲಾಖೆ ಮುಖೇನ 2 ವರ್ಷದ ಹಿಂದೆ 1 ಕೋ. ರೂ. ವೆಚ್ಚದಲ್ಲಿ ಸ್ನಾನಘಟ್ಟ ನಿರ್ಮಿಸಲು ಸರಕಾರ ಘೋಷಣೆ ಮಾಡಿತ್ತು. ಆರಂಭಿಕ ಕೆಲಸಗಳು ನಡೆದಿದ್ದು, ಹಲವು ಲೋಡು ಕಲ್ಲುಗಳನ್ನು ಇಲ್ಲಿ ಹಾಕಲಾಗಿತ್ತು. ಅಪರ ಕ್ರಿಯೆ ನಡೆಯುವ ಜಾಗದಲ್ಲಿ ಹೆಚ್ಚುವರಿ ಮಣ್ಣನ್ನು ತೆಗೆದು ಸ್ನಾನಘಟ್ಟದ ಆರಂಭಿಕ ಕಾಮಗಾರಿಗೆ ಬಳಸಿಕೊಳ್ಳಲಾಗಿತ್ತು. ಮಣ್ಣು ತೆಗೆದ ಜಾಗದಲ್ಲಿ ಮಳೆಯಿಂದ ಇನ್ನಷ್ಟು ಸಡಿಲಗೊಂಡು ಕುಸಿತ ಸಂಭವಿಸಿದೆ ಎನ್ನುತ್ತಾರೆ ಸ್ಥಳೀಯರು.
ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಂಡಿದ್ದು, ವ್ಯವಸ್ಥಿತವಾಗಿ ದೇವಸ್ಥಾನಕ್ಕೆ ಯಾವುದೇ ಅಪಾಯ ಬಾರದಂತೆ ಯೋಜನೆ ರೂಪಿಸಿ ಕಾಮಗಾರಿ ತತ್ಕ್ಷಣ ಮುಗಿಸಲು ಸ್ಥಳೀಯರು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ತೀರ್ಥಹಳ್ಳಿ : ಜಯಚಾಮರಾಜೇಂದ್ರ ಆಸ್ಪತ್ರೆಯ ವೈದ್ಯರ ಕಾರು ಅಪಘಾತ, ಅಪಾಯದಿಂದ ಪಾರಾದ ದಂಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!