ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?


Team Udayavani, May 24, 2022, 1:30 AM IST

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಬೆಂಗಳೂರು: ದಕ್ಷಿಣ ಭಾರತದ ಚಿರಾಪುಂಜಿ ಹಣೆಪಟ್ಟಿ ಈಗ ಆಗುಂಬೆಯಿಂದ ಕರಾವಳಿಗೆ ಶಿಫ್ಟ್ ಆಗಿದೆಯೇ? ಭವಿಷ್ಯದಲ್ಲಿ ಪಶ್ಚಿಮಘಟ್ಟಗಳಲ್ಲಿ ಇನ್ನೂ ವ್ಯಾಪಕ ಮಳೆ ಸುರಿಯಲಿದೆಯೇ?

“ಹೌದು’ ಎನ್ನುತ್ತವೆ ಕಳೆದ ಐದು ವರ್ಷಗಳಿಂದ ಸುರಿಯುತ್ತಿರುವ ಮಳೆಯ ಅಂಕಿ-ಅಂಶಗಳು ಹಾಗೂ ವಿಜ್ಞಾನಿಗಳ ಸಂಶೋಧನೆಗಳು.

ಈ ಹಿಂದೆ ಆಗುಂಬೆಯಲ್ಲಿ ಗರಿಷ್ಠ ಮಳೆಯಾಗುತ್ತಿತ್ತು. ಇದೇ ಕಾರಣಕ್ಕೆ ದಕ್ಷಿಣ ಭಾರತದ ಚಿರಾಪುಂಜಿ ಎಂಬ ಹೆಗ್ಗಳಿಕೆಗೂ ಅದು ಪಾತ್ರವಾಗಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಆ ಪಟ್ಟ ಕಳಚುತ್ತಿದ್ದು, ಕರಾವಳಿಯ ಉಡುಪಿ ಗರಿಷ್ಠ ಮಳೆಗೆ ಸಾಕ್ಷಿಯಾಗುತ್ತಿದೆ. ಮುಂಬರುವ ವರ್ಷಗಳಲ್ಲಿ ಕೂಡ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ದತ್ತಾಂಶದ ಪ್ರಕಾರ 2015ರಿಂದ 2021ರ ಅವಧಿಯಲ್ಲಿ ಐದು ವರ್ಷ ಉಡುಪಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮಳೆ ದಾಖಲಾಗಿದೆ. ಇದಕ್ಕೆ ಪೂರಕವಾಗಿ ಹೇಳುವುದಾದರೆ, ಉಡುಪಿ ತಾಲೂಕಿನ ಬೈರಂಪಳ್ಳಿಯಲ್ಲಿ 2016ರಲ್ಲಿ 59.16 ಸೆಂ.ಮೀ. ಮಳೆಯಾಗಿತ್ತು. ಆ ವರ್ಷ ರಾಜ್ಯದಲ್ಲೇ ದಾಖಲಾದ ಅತಿಹೆಚ್ಚು ಮಳೆ ಅದು ಎನ್ನಲಾಗಿದೆ. ಅದೇ ರೀತಿ, 2017ರಲ್ಲಿ ಕಾರ್ಕಳ ತಾಲ್ಲೂಕಿನ ಶಿರ್ಲಾಲುವಿನಲ್ಲಿ ಅತಿ ಹೆಚ್ಚು ಅಂದರೆ 69.39 ಸೆಂ.ಮೀ. ಮಳೆ ದಾಖಲಾಗಿತ್ತು. 2019ರಲ್ಲಿ ಹೆಬ್ರಿಯಲ್ಲಿ 93.40 ಸೆಂ.ಮೀ. ಮಳೆ ಸುರಿದು, ಆ ವರ್ಷದ ಅಧಿಕ ಮಳೆಯಾದ ಸ್ಥಳ ಎಂದೆನಿಸಿಕೊಂಡಿತು. 2021ರಲ್ಲಿ ಉಡುಪಿಯ ಇನ್ನಂಜೆಯಲ್ಲಿ ಗರಿಷ್ಠ 79.88 ಸೆಂ.ಮೀ. ಮಳೆ ಸುರಿಯಿತು. ಅದರ ಮರುವರ್ಷ ಕಾರ್ಕಳದ ಮುದ್ರಾಡಿಯಲ್ಲಿ 79.49 ಸೆಂ.ಮೀ.

ಮಳೆಯಾಗಿತ್ತು. ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಕೆರೆ ಎಂಬಲ್ಲಿ 52.99 ಸೆಂ.ಮೀ. ಮಳೆ 2015ರಲ್ಲಿ ದಾಖಲಾಗಿದ್ದು, ಇದು ರಾಜ್ಯದಲ್ಲೇ ಹೆಚ್ಚು. ಉ.ಕ. ಜಿಲ್ಲೆ ಸಿದ್ದಾಪುರ ತಾ| ಕೊಕಣಿಯಲ್ಲಿ 2018ರಲ್ಲಿ 79.78 ಸೆಂ.ಮೀ. ಮಳೆ ದಾಖಲಾಗಿತ್ತು. ಈ ಎರಡೂ ಜಿಲ್ಲೆಗಳೂ ಪಶ್ಚಿಮ ಘಟ್ಟದ ಭಾಗಗಳೇ 2015ರಿಂದ 2121ರ ಅವಧಿಯಲ್ಲಿ ಆಗುಂಬೆಗಿಂತ ನಾಲ್ಕು ಬಾರಿ ಹೊಸನಗರ ತಾ|ನ ಹುಲಿಕಲ್‌ನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

ತಾಪಮಾನವೂ ಹೆಚ್ಚಳ!
ತಾಪಮಾನದಲ್ಲೂ ಹೆಚ್ಚಳ ಆಗಿದೆ. ಪಶ್ಚಿಮಘಟ್ಟ ಪ್ರದೇಶಗಳಲ್ಲಿ 0.5 ಡಿಗ್ರಿ ಸೆ. ಉಷ್ಣಾಂಶ ಏರಿಕೆ ಆಗಿದೆ. ಇದಕ್ಕೆಲ್ಲ ಮುಖ್ಯ ಕಾರಣ ಕಳೆದ ಎರಡು-ಮೂರು ದಶಕಗಳಲ್ಲಿ ಅರಣ್ಯಪ್ರದೇಶ ಗಣನೀಯವಾಗಿ ಕಡಿಮೆಯಾಗಿದ್ದು, ಕೃಷಿ ಚಟುವಟಿಕೆಗಳು, ಅಕೇಷಿಯ, ರಬ್ಬರ್‌ನಂತಹ ಏಕವಿಧದ ಗಿಡಮರಗಳು ಹೆಚ್ಚಾಗಿವೆ’ ಎಂದು ಐಐಎಸ್ಸಿಯ ವಿಜ್ಞಾನಿ ಟಿ.ವಿ. ರಾಮಚಂದ್ರ ಹೇಳಿದ್ದಾರೆ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.