ಹೆದ್ದಾರಿಯಲ್ಲಿ ಪ್ರಯಾಣಿಕರಿಗೆ ಇನ್ನಷ್ಟು ಸವಲತ್ತು: ಜಿಲ್ಲಾಧಿಕಾರಿ

ಶಿರೂರು ಹೈವೇ ನೆಸ್ಟ್‌ (ಮಿನಿ) ಉದ್ಘಾಟನೆ

Team Udayavani, Aug 27, 2021, 10:00 PM IST

ಹೆದ್ದಾರಿಯಲ್ಲಿ ಪ್ರಯಾಣಿಕರಿಗೆ ಇನ್ನಷ್ಟು ಸವಲತ್ತು: ಜಿಲ್ಲಾಧಿಕಾರಿ

ಬೈಂದೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇದರ ವಿನೂತನ ಯೋಜನೆಯಾದ ಹೈವೇ ನೆಸ್ಟ್‌ (ಮಿನಿ) ಮಳಿಗೆಯನ್ನು ಜಿಲ್ಲಾಧಿಕಾರಿ ಜಿ. ಜಗದೀಶ್‌ಅವರು ಶಿರೂರಿನಲ್ಲಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಹಲವು ಸವಲತ್ತುಗಳನ್ನು ಪ್ರಯಾಣಿಕರಿಗೆ ನೀಡಲಾಗುತ್ತಿದೆ. ಜತೆಗೆ ಇನ್ನಷ್ಟು ಸೌಲಭ್ಯಗಳು ಲಭಿಸಲಿದೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ಪಾರ್ಕಿಂಗ್‌ ಹಾಗೂ ಸಕಲ ಸವಲತ್ತುಗಳ ಸೆಂಟರ್‌ಗಳನ್ನು ಮಾಡಲಾಗುತ್ತದೆ ಎಂದರು.

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಂದ ಉತ್ತಮ ಕಾರ್ಯ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಂಗಳೂರಿನ ಪ್ರೊಜೆಕ್ಟ್ ಡೈರೆಕ್ಟರ್‌ ಶಿಶುಮೋಹನ್‌ ಮಾತನಾಡಿ, ಬಹು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಕುಂದಾಪುರ ಶಾಸ್ತ್ರೀ ಪಾರ್ಕ್‌, ಫ್ಲೈ ಓವರ್‌ ಹಾಗೂ ಪಡುಬಿದ್ರಿ ಹೆದ್ದಾರಿ ಸಮಸ್ಯೆ ಇತ್ಯರ್ಥಗೊಳಿಸಿರುವ ಜತೆಗೆ ಕಾಮಗಾರಿ ಅತ್ಯಂತ ವೇಗ ಪಡೆದುಕೊಂಡಿದೆ. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರದ ತಂಡಕ್ಕೆ ಅಭಿನಂದನೆಗಳು ಎಂದರು.

ಇದನ್ನೂ ಓದಿ:ಅತ್ಯಾಚಾರ ಪ್ರಕರಣದ ತನಿಖೆ ತೀವ್ರಗತಿಯಲ್ಲಿದೆ: ಸಚಿವ ಎಸ್.ಟಿ. ಸೋಮಶೇಖರ್

ಹೊಸದಾಗಿ ನಿರ್ಮಾಣಗೊಂಡಿರುವ ಕಾರವಾರ -ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಉತ್ತರ ಕನ್ನಡದಿಂದ ಶಿರೂರಿನವರೆಗೆ 3 ಟೋಲ್‌ ಪ್ಲಾಜಾಗಳು ಬರಲಿದ್ದು ಇವುಗಳಲ್ಲಿ ಸೇವೆ ದೊರೆಯಲಿದೆ. ಇದರಿಂದ ಪ್ರಯಾಣಿಕರಿಗೆ ಇನ್ನಷ್ಟು ಉತ್ತಮ ಸೇವೆ ದೊರೆಯುತ್ತದೆ. ಅಲ್ಲದೆ ಇನ್ನಷ್ಟು ಹೊಸ ಸೇವೆಗಳನ್ನು ಸೇರ್ಪಡಿಸುವ ಬಗ್ಗೆ ಚಿಂತನೆಯಿದ್ದು ಸದ್ಯದಲ್ಲೇ ಇವುಗಳು ಕೂಡ ಅನುಷ್ಠಾನಗೊಳ್ಳಲಿದೆ ಮತ್ತು ಹೆದ್ದಾರಿ ಪ್ರಾಧಿಕಾರ ದೊಂದಿಗೆ ನಿರಂತರ ಸಹಕಾರ ನೀಡುತ್ತಿರುವಂತ ಜಿಲ್ಲಾಡಳಿತ, ಸಾರ್ವಜನಿಕರನ್ನು ಈ ಸಂದರ್ಭದಲ್ಲಿ ಶ್ಲಾಘಿಸಿದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಸಹಾಯಕ ಕಮಿಷನರ್‌ ರಾಜು, ಬೈಂದೂರು ತಹಶೀಲ್ದಾರ್‌ ಶೋಭಾಲಕ್ಷ್ಮೀ, ಐ.ಆರ್‌.ಬಿ. ಕಂಪೆನಿಯ ಸಿ.ಜಿ.ಎಂ. ಮೋಹನ್‌ದಾಸ್‌, ಜನರಲ್‌ ಮ್ಯಾನೇಜರ್‌ ವಿವೇಕ್‌ ಗರಡಿಕರ್‌, ಪ್ರಪ್ಪುಲ್‌ ಕಾಕಡೆ, ಅಜೇಯ್‌, ನವೀನ್‌, ರಾಷ್ಟ್ರೀಯ ಹೆದ್ದಾರಿ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು. ಗುರು ನಿರೂಪಿಸಿ, ವಂದಿಸಿದರು.

ಮಿನಿ ನೆಸ್ಟ್‌ನಿಂದ ತುರ್ತು ಸೇವೆ
ಮುಂದಿನ ದಿನಗಳ‌ಲ್ಲಿ ಹೆದ್ದಾರಿ ಪ್ರಾಧಿಕಾರದ ಸಹಕಾರದೊಂದಿಗೆ ಆದಷ್ಟು ಶೀಘ್ರ ಇನ್ನಷ್ಟು ವಿನೂತನ ಯೋಜನೆಗಳನ್ನು ಅನುಷ್ಠಾನ ಗೊಳಿಸಲಾಗುವುದು ಮಿನಿ ನೆಸ್ಟ್‌ನಿಂದ ಸರಳ ಹಾಗೂ ಅತ್ಯಂತ ರಿಯಾಯಿತಿ ದರದಲ್ಲಿ ಪ್ರಯಾಣಿಕರಿಗೆ ತುರ್ತು ಸೇವೆ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಹೇಳಿದರು.

ಟಾಪ್ ನ್ಯೂಸ್

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.