ಶಿರೂರು ಜಲಪ್ರಳಯ : 25ಕ್ಕೂ ಅಧಿಕ ಮನೆ ಮುಳುಗಡೆ, ಕೋಟ್ಯಾಂತರ ಮೌಲ್ಯದ ಆಸ್ತಿ ಪಾಸ್ತಿ ನಷ್ಟ

30 ಕ್ಕೂ ಅಧಿಕ ದೋಣಿ, ಬಲೆ, ಸಮುದ್ರಪಾಲು

Team Udayavani, Aug 2, 2022, 11:45 AM IST

ಶಿರೂರು ಜಲಪ್ರಳಯ : 25ಕ್ಕೂ ಅಧಿಕ ಮನೆ ಮುಳುಗಡೆ, ಕೋಟ್ಯಾಂತರ ಮೌಲ್ಯದ ಆಸ್ತಿ ಪಾಸ್ತಿ ನಷ್ಟ

ಶಿರೂರು : ಮಂಗಳವಾರ ಮುಂಜಾನೆ ಬ್ರಹತ್ ಮೇಘಸ್ಪೋಟಕ್ಕೆ ಬಹುತೇಕ ಶಿರೂರು ಜಲಾವ್ರತಗೊಂಡಿದೆ.

ಕೊಟ್ಯಾಂತರ ರೂಪಾಯಿ ನಷ್ಡ.: ಒತ್ತಿನೆಣೆ ಪರಿಸರದಲ್ಲಿ ಮೇಘಸ್ಪೋಟಗೊಂಡ ಪರಿಣಾಮ ಚಿಲುಮೆ,ಪೇಟೆ ಮುಂತಾದ ನದಿ ತೊರೆಗಳು ತುಂಬಿ ಹರಿದಿದೆ.ಮಳೆಯ ಪರಿಣಾಮ ಹೊಳೆಗಳು ಕೂಡ ತುಂಬಿದ್ದು ಒಮ್ಮೆಲ್ಲೆ ನೀರು ಏರಿದ ಪರಿಣಾಮ ಪೇಟೆ, ಕೆಸರಕೋಡಿ, ಹಡವಿನಕೋಣೆ, ಕುಂಬಾರಕೇರಿ, ಪಡುವರಿ, ಬಹುತೇಖ ಭಾಗ ಜಲಾವ್ರತಗೊಂಡಿದೆ.

ನಿರೋಡಿಯಲ್ಲಿ ಎಂಟು ಹಸುಗಳು ನೀರುಪಾಲಾಗಿದೆ, ಎರಡು ಮನೆ ಕುಸಿತುವ ಬೀತಿ ಇದೆ, ಕುಂಬಾರಕೇರಿಯಲ್ಲಿ ಎರಡು ಮನೆ ಕುಸಿದಿದೆ, ಕಳುಹಿತ್ಲು ಇಪ್ಪತ್ತಕ್ಕೂ ಅಧಿಕ ದೋಣಿ ನಾಪತ್ತೆಯಾಗಿದೆ, ಹಡವಿನಕೋಣೆಯಲ್ಲಿ ಬಹುತೇಖ ದೋಣಿಯ ಹೊಸ ಬಲೆಗಳು ನದಿ ಪಾಲಾಗಿದೆ, ಇಪ್ಪತ್ತೈದಕ್ಕೂ ಅಧಿಕ ಮನೆ ಜಲಾವ್ರತಗೊಂಡಿದೆ.

ಅಗ್ನಿಶಾಮಕದಳದ ದೋಣಿ ಬಳಸಲಾಗಿದ್ದು. ಬಹುತೇಖ ಜನರನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಗಿದ್ದು ಮೂರು ಕಡೆ ಗಂಜಿ ಕೇಂದ್ರ ತೆರೆಯಲಾಗಿದೆ.

ಜಿಲ್ಲಾಧಿಕಾರಿ ಭೇಟಿ :

ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದು ತಕ್ಷಣದಿಂದ ಸುರಕ್ಷತಾ ಕ್ರಮ ಮತ್ತು ಮುಂಜಾಗ್ರತೆ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದು ಸಂತ್ರಸ್ಥರಿಗೆ ಜಿಲ್ಲಾಡಳಿತದಿಂದ ಸಹಾಯ ನೀಡುವ ಭರವಸೆ ನೀಡಿದ್ದಾರೆ.

ಈ ಸಂಧರ್ಭದಲ್ಲಿ ಮಾಜಿ ಶಾಸಕ ಕೇ.ಗೋಪಾಲ ಪೂಜಾರಿ, ಸಹಾಯಕ ನಿರ್ದೇಶಕ ಕೆ.ರಾಜು, ತಹಶೀಲ್ದಾರ್ ಕಿರಣ್ ಗೋರಯ್ಯ, ಜಿ.ಪಂ.ಮಾಜಿ ಅಧ್ಯಕ್ಷ ರಾಜು ಪೂಜಾರಿ, ಗ್ರಾ.ಪಂ.ಅಧ್ಯಕ್ಷೆ ದಿಲ್ ಶಾದ್ ಬೇಗಂ. ಉಪಾಧ್ಯಕ್ಷ ರವೀಂದ್ರ ಶೆಟ್ಟಿ ,ಗ್ರಾ.ಪಂ.ಸದಸ್ಯರು, ಆರಕ್ಷಕ ಇಲಾಖೆ, ಕಂದಾಯ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ : ಗಂಗಾವತಿ: ನಾಟಿ ಮಾಡಿದ ಭತ್ತದ ಗದ್ದೆ ಮತ್ತು ಹೋಟೆಲ್ ರೆಸಾರ್ಟ್ ಗಳಿಗೆ ನುಗ್ಗಿದ ಮಳೆ ನೀರು

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.