ಶಿರ್ವ: ಬ್ರೇಕ್ ವೈಫಲ್ಯ; ಅಂಗಡಿಗೆ ನುಗ್ಗಿದ ಬಸ್
Team Udayavani, Aug 27, 2017, 11:06 AM IST
ಶಿರ್ವ: ಬಸ್ಸೊಂದು ನಿಲ್ದಾಣದಲ್ಲಿರುವ ಅಂಗಡಿಗೆ ನುಗ್ಗಿ ಹಾನಿಯಾದ ಘಟನೆ ಶಿರ್ವ ಬಸ್ ನಿಲ್ದಾಣದಲ್ಲಿ ಶನಿವಾರ ಸಂಜೆ ಸಂಭವಿಸಿದೆ.
ಸೂಡದಿಂದ ಕುಂಜಾರುಗಿರಿಗಾಗಿ ಉಡುಪಿಗೆ ತೆರಳುವ ಬಸ್ಸನ್ನು ಚಾಲಕ ನಿಲ್ದಾಣಕ್ಕೆ ತರುವಾಗ ಬ್ರೇಕ್ ವೈಫಲ್ಯದಿಂದ ಬಸ್ ಸ್ಟಾ éಂಡಿನಲ್ಲಿರುವ ಕೇಶವ ಪೈ ಅವರ ಅಂಗಡಿಗೆ ಢಿಕ್ಕಿ ಹೊಡೆದಿದೆ.
ಬಸ್ನ ಮುಂಭಾಗ ಅಂಗಡಿಯೊಳಕ್ಕೆ ನುಗ್ಗಿ ಗೋಡೆ ಬಿರುಕು ಬಿಟ್ಟು ಅಂಗಡಿಗೆ ಹಾನಿಯಾಗಿದ್ದು, ಸಂಭವನೀಯ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ. ಅಂಗಡಿ ಮಾಲಕ ಮತ್ತು ಬಸ್ಸ್ಟಾ éಂಡಿನಲ್ಲಿ ನಿಂತಿದ್ದ ಪ್ರಯಾಣಿಕ ರೋರ್ವರಿಗೆ ಗ್ಲಾಸಿನ ಚೂರು ತಾಗಿ ಕಾಲಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್