ಶಿರ್ವ: ಗೋ ರಕ್ಷಣೆ ; ಓರ್ವ ಪೊಲೀಸರ ವಶಕ್ಕೆ


Team Udayavani, May 18, 2022, 10:52 PM IST

ಶಿರ್ವ: ಗೋ ರಕ್ಷಣೆ ; ಓರ್ವ ಪೊಲೀಸರ ವಶಕ್ಕೆ

ಶಿರ್ವ : ಇಲ್ಲಿನ ಗ್ರಾ.ಪಂ. ವ್ಯಾಪ್ತಿಯ ಮುಟ್ಲಪಾಡಿ ಬಳಿ ಗುಡ್ಡದಲ್ಲಿ ಮಾಂಸ ಮಾಡಲು ಕಟ್ಟಿ ಹಾಕಿದ್ದ ದನವನ್ನು ಶಿರ್ವ ಪೊಲೀಸರು ರಕ್ಷಿಸಿದ್ದು, ಶಿರ್ವ ತೋಪನಂಗಡಿಯ ಮೊಹಮ್ಮದ್‌ ಇಸ್ಮಾಯಿಲ್‌ ಸಸರ್ಫರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ.

ಮೇ 17ರಂದು ಬೆಳಗ್ಗೆ ಮೊಹಮ್ಮದ್‌ ಇಸ್ಮಾಯಿಲ್‌ ಸರ್ಫರಾಜ್‌ ಮತ್ತು ಮೊಹಮ್ಮದ್‌ ಖಾಲಿದ್‌ ಜುಮಾದಿ ಸಾನದ ಸಮೀಪ ರಸ್ತೆ ಬದಿಯಲ್ಲಿದ್ದ ದನವನ್ನು ಕಳವು ಮಾಡಿ ಮಾಂಸ ಮಾಡಿ ಮಾರಾಟ ಮಾಡಲು ನಿರ್ಧರಿಸಿ ಆಮ್ನಿ ಕಾರಿಗೆ ತುಂಬಿಸಿ ತಂದು ಕಾಡಿನಲ್ಲಿ ಕಟ್ಟಿ ಹಾಕಿದ್ದರು.

ಈ ಬಗ್ಗೆ ಮಾಹಿತಿ ಪಡೆದ ಶಿರ್ವ ಠಾಣಾಧಿಕಾರಿ ರಾಘವೇಂದ್ರ ಸಿ. ಸ್ಥಳಕ್ಕೆ ತೆರಳಿ ಅಲ್ಲಿದ್ದ ಮೊಹಮ್ಮದ್‌ ಇಸ್ಮಾಯಿಲ್‌ ಸರ್ಫರಾಜ್‌ನನ್ನು ವಶಕ್ಕೆ ಪಡೆದು, ಸುಮಾರು 5 ಸಾವಿರ ರೂ. ಮೌಲ್ಯದ ನಿತ್ರಾಣ ಸ್ಥಿತಿಯಲ್ಲಿದ್ದ ದನವನ್ನು ರಕ್ಷಿಸಿದ್ದಾರೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮಂಗಳೂರು ವಿಮಾನ ನಿಲ್ದಾಣ: ಚಿನ್ನ ಅಕ್ರಮ ಸಾಗಾಟ ಪತ್ತೆ

ಟಾಪ್ ನ್ಯೂಸ್

baby

World AIDS Day; ತಾಯಿಯಿಂದ ಶಿಶುಗಳಿಗೆ ಹರಡದಂತೆ ಎಚ್ಚರ ವಹಿಸೋಣ

1-dsasdadas

4th T20 match; ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

army

Army ಸಾಮರ್ಥ್ಯ ವೃದ್ಧಿ: ಕೇಂದ್ರದ ದಿಟ್ಟ ನಡೆ

1-sdadasd

Elephants ರಕ್ಷಣೆಗೆ ಗಜರಾಜ ಸುರಕ್ಷ : ಭಾರತೀಯ ರೈಲ್ವೇ ಇಲಾಖೆಯ ವಿನೂತನ ಉಪಕ್ರಮ

1-sadsadasd

Bangladesh vs New Zealand; ಬಾಂಗ್ಲಾ ಹಿಡಿತದಲ್ಲಿ ಮೊದಲ ಟೆಸ್ಟ್‌

gold

Chikkamagaluru:ಬ್ಯಾಂಕ್ ಸಿಬಂದಿಗಳಿಂದಲೇ ಬ್ಯಾಂಕ್‌ಗೆ ದೋಖಾ!

CID

CID ತನಿಖೆಗೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಇಬ್ಬರು ಆರೋಗ್ಯಾಧಿಕಾರಿಗಳ ತಲೆದಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpeಕಡಲಲ್ಲಿ ಮೀನು ಅಲಭ್ಯತೆ;ಸಂಕಷ್ಟದಲ್ಲಿ ಮೀನುಗಾರ; ಸಮುದ್ರದಲ್ಲಿ ತಾಪಮಾನ ಏರಿಕೆಯೇ ಕಾರಣ?

Malpeಕಡಲಲ್ಲಿ ಮೀನು ಅಲಭ್ಯತೆ;ಸಂಕಷ್ಟದಲ್ಲಿ ಮೀನುಗಾರ; ಸಮುದ್ರದಲ್ಲಿ ತಾಪಮಾನ ಏರಿಕೆಯೇ ಕಾರಣ?

Life Insurance Corporation; ಜೀವನ್‌ ಉತ್ಸವ್‌ ವಿಮೆ ಜಾರಿ

Life Insurance Corporation; ಜೀವನ್‌ ಉತ್ಸವ್‌ ವಿಮೆ ಜಾರಿ

Road Mishap; ಗೂಡ್ಸ್‌ ರಿಕ್ಷಾ- ಕಾರು ಢಿಕ್ಕಿ: ಜಖಂRoad Mishap; ಗೂಡ್ಸ್‌ ರಿಕ್ಷಾ- ಕಾರು ಢಿಕ್ಕಿ: ಜಖಂ

Road Mishap ಉಡುಪಿ; ಗೂಡ್ಸ್‌ ರಿಕ್ಷಾ- ಕಾರು ಢಿಕ್ಕಿ: ಜಖಂ

Udupi ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

Udupi ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

Udupi ಬ್ಯಾಂಕ್‌ ಉದ್ಯೋಗ ಕೊಡಿಸುವುದಾಗಿ ವಂಚನೆ; ಪ್ರಕರಣ ದಾಖಲು

Udupi ಬ್ಯಾಂಕ್‌ ಉದ್ಯೋಗ ಕೊಡಿಸುವುದಾಗಿ ವಂಚನೆ; ಪ್ರಕರಣ ದಾಖಲು

MUST WATCH

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

udayavani youtube

ಗುರುಕಿರಣ್ ರಿಗೆ ಬೆಂಗಳೂರು ಕಂಬಳದ ಮೇಲಿನ ಆಸಕ್ತಿಯ ಹಿಂದಿದೆ ಅದೊಂದು ಕಾರಣ

ಹೊಸ ಸೇರ್ಪಡೆ

1-sadsadsa

Foreign ವ್ಯವಹಾರ ನಿಪುಣ: ಹೆನ್ರಿ ಕಿಸಿಂಜರ್‌

baby

World AIDS Day; ತಾಯಿಯಿಂದ ಶಿಶುಗಳಿಗೆ ಹರಡದಂತೆ ಎಚ್ಚರ ವಹಿಸೋಣ

1-dsasdadas

4th T20 match; ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

army

Army ಸಾಮರ್ಥ್ಯ ವೃದ್ಧಿ: ಕೇಂದ್ರದ ದಿಟ್ಟ ನಡೆ

1-sdadasd

Elephants ರಕ್ಷಣೆಗೆ ಗಜರಾಜ ಸುರಕ್ಷ : ಭಾರತೀಯ ರೈಲ್ವೇ ಇಲಾಖೆಯ ವಿನೂತನ ಉಪಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.