ದಿವಾಕರ ಸಿಂಗ್‌ನ ಶೌಚಾಲಯ ವಾಸಕ್ಕೆ ಮುಕ್ತಿ


Team Udayavani, Aug 7, 2018, 10:21 AM IST

untitled-1.jpg

ಶಿರ್ವ: ಕಳೆದ 5 ತಿಂಗಳಿಂದ ಸಾರ್ವಜನಿಕ ಶೌಚಾಲಯವನ್ನೇ ಮನೆ ಮಾಡಿಕೊಂಡಿದ್ದ ಬಿಹಾರ ಮೂಲದ ದಿವಾಕರ ಸಿಂಗ್‌ ಅವರ ವಾಸ್ತವ್ಯಕ್ಕೆ  ಪಂಚಾಯತ್‌ ಆಡಳಿತ ವ್ಯವಸ್ಥೆ ಮಾಡಿಕೊಟ್ಟಿದೆ. ಆತನ ಶೌಚಾಲಯ ವಾಸಕ್ಕೆ ಮುಕ್ತಿ ದೊರೆತಿದ್ದು, ಆತನಿಗೆ ಬಾಡಿಗೆ ಕೊಠಡಿಯೊಂದನ್ನು ಒದಗಿಸಿಕೊಡಲಾಗಿದೆ.

ಶೌಚಾಲಯ ನಿರ್ವಹಣೆ ಮಾಡುತ್ತಿದ್ದ ವ್ಯಕ್ತಿಯ ಅಸಹನೀಯ ಬದುಕಿನ ಬಗ್ಗೆ ಉದಯವಾಣಿ ಜು. 5ರಂದು ವಿಶೇಷ ವರದಿ ಪ್ರಕಟಿಸಿತ್ತು. ಇದಕ್ಕೆ ಸ್ಪಂದಿಸಿದ ಅಪರ ಜಿಲ್ಲಾಧಿಕಾರಿ ಅನುರಾಧಾ ಅವರು ಶೀಘ್ರ ಕ್ರಮ ವಹಿಸುವಂತೆ ಕಾಪು ತಹಶೀಲ್ದಾರ್‌ ಗುರುಸಿದ್ಧಯ್ಯ ಅವರಿಗೆ ಸೂಚನೆ ನೀಡಿದ್ದರು. ಜಿಪಂ ಸಿಇಒ ಶಿವಾನಂದ ಕಾಪಶಿ ಅವರೂ ವ್ಯಕ್ತಿಗೆ ಪುನರ್ವಸತಿ ಕಲ್ಪಿಸುವಂತೆ ಶಿರ್ವ ಪಿಡಿಒಗೆ ಸೂಚನೆ ನೀಡಿದ್ದರು.

ತಹಶೀಲ್ದಾರ್‌ರಿಂದ ವಿಚಾರಣೆ
ಇದರಂತೆ ಶಿರ್ವ ಪಿಡಿಒ ಅವರು ರವಿ ವಾರ ರಾತ್ರಿ ಸ್ಥಳಕ್ಕಾಗಮಿಸಿ ಸಿಂಗ್‌ ವಾಸ್ತವ್ಯಕ್ಕೆ ತಾತ್ಕಾಲಿಕವಾಗಿ ವ್ಯವಸ್ಥೆ ಒದಗಿಸಿದ್ದರು. ಅಪರ ಜಿಲ್ಲಾಧಿಕಾರಿ ಸೂಚನೆಯಂತೆ ಸೋಮವಾರ ಸ್ಥಳಕ್ಕಾಗಮಿಸಿದ ಕಾಪು ತಹಶೀಲ್ದಾರ್‌ ಗುರು ಸಿದ್ಧಯ್ಯ ಅವರು, ಪಂಚಾಯತ್‌ ಅಧ್ಯಕ್ಷರು ಮತ್ತು ಪಿಡಿಒ ಅವರ ಸಮಕ್ಷಮ ದಿವಾಕರ ಸಿಂಗ್‌ನನ್ನು ಕರೆಸಿ ವಿಚಾರಣೆ ನಡೆಸಿದರು. ಈ ಬಳಿಕ ಆಡಳಿತದಿಂದ ಆತನ ವಾಸ್ತವ್ಯಕ್ಕೆ ಬಾಡಿಗೆ ಕೊಠಡಿಯೊಂದನ್ನು ಒದಗಿಸಿಕೊಡಲಾಯಿತು.

ಬಸ್‌ ಮಾಲಕರಿಗೆ ನೋಟಿಸ್‌ ನೀಡಲು ಸೂಚನೆ
ಬಸ್‌ಸ್ಟಾಂಡ್  ಶುಲ್ಕ ಪಾವತಿಸವುದರಿಂದ ಬಸ್‌ ಸಿಬಂದಿ ಶೌಚಾಲಯ ಶುಲ್ಕ ಪಾವತಿಸಲು ನಿರಾಕರಿಸುತ್ತಿದ್ದಾರೆ. ಇದರಿಂದ ತನಗೆ ನಷ್ಟವಾಗುತ್ತಿದೆ ಎಂದು ಸಿಂಗ್‌ ವಿಚಾರಣೆ ವೇಳೆ ತಿಳಿಸಿದ್ದಾನೆ. ತಹಶೀಲ್ದಾರ್‌ ಅವರು ಶುಲ್ಕ ಪಾವತಿ ಮಾಡದೆ ಶೌಚಾಲಯಕ್ಕೆ ಸಿಬಂದಿ ಹೋಗುತ್ತಿರುವ ಕುರಿತು ಬಸ್‌ ಮಾಲಕರಿಗೆ ನೋಟಿಸ್‌ ನೀಡುವಂತೆ ಗ್ರಾ.ಪಂ. ಆಡಳಿತಕ್ಕೆ ಸೂಚಿಸಿದರು. ಅಲ್ಲದೆ ಶೌಚಾಲಯದ ನೀರಿನ ವ್ಯವಸ್ಥೆಯ ಬಗ್ಗೆ ಗ್ರಾ.ಪಂ.ನಿಂದ ನಲ್ಲಿ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.