ಶಿರ್ವ: ಉಕ್ಕಿ ಹರಿದ ಪಾಪನಾಶಿನಿ ನದಿ
Team Udayavani, Jul 8, 2018, 3:48 PM IST
ಶಿರ್ವ: ಶನಿವಾರ ಸುರಿದ ಮಹಾ ಮಳೆಗೆ ಶಿರ್ವ ಪಾಪನಾಶಿನಿ ನದಿಯು ಉಕ್ಕಿ ಹರಿಯುತ್ತಿದ್ದು ಎಲ್ಲೆಡೆ ಕೃಷಿಭೂಮಿ ಮತ್ತು ತೋಟಗಳಿಗೆ ನೀರು ನುಗ್ಗಿದೆ. ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಹಲವೆಡೆ ನದಿ ಪಾತ್ರದ ಮನೆಗಳಿಗೆ ನೀರು ನುಗ್ಗಿದೆ. ರಸ್ತೆ ಸಂಪರ್ಕವೂ ಕಡಿತಗೊಂಡಿದೆ.
ಸೂಡ ದೇವಸ್ಥಾನದ ಬಳಿ, ಮದ್ಮಲ್ಬೈಲ್, ಬಲ್ಲಾಡಿಕರೆ, ಶಿರ್ವ ನಡಿಬೆಟ್ಟು, ಪಂಜಿಮಾರು ಸೋದೆ ಮಠದ ಬಳಿ, ಪಡುಬೆಳ್ಳೆ ದೇವಸ್ಥಾನದ ಬಳಿ, ಕಟ್ಟಿಂಗೇರಿ ಪರಿಸರದಲ್ಲಿ ನೆರೆ ನೀರು ಮನೆಗಳಿಗೆ ನುಗ್ಗಿದೆ.
ಶಿರ್ವ ಮಾರಿಗುಡಿ -ಪಳ್ಳಿ ಸಂಪರ್ಕರಸ್ತೆ, ಪಂಜಿಮಾರು ಸೋದೆ ಮಠದ ಬಳಿ, ಪಡುಬೆಳ್ಳೆ-ಪಾಜಕ- ಕುಂಜಾರುಗಿರಿ ರಸ್ತೆ, ಮೂಡುಬೆಳ್ಳೆ-ಪಡುಬೆಳ್ಳೆ ರಸ್ತೆಗಳ ಮೇಲೆ ನೆರೆ ನೀರು ಹರಿದು ಸಂಪರ್ಕ ಕಡಿತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ