ಶಿರ್ವ: ಸಾಮೂಹಿಕ ಸೂರ್ಯ ನಮಸ್ಕಾರ ಯಜ್ಞ


Team Udayavani, Feb 13, 2019, 1:00 AM IST

soorya-namaskara.jpg

ಶಿರ್ವ: ಪತಂಜಲಿ ಯೋಗ ಪೀಠ ಹರಿದ್ವಾರ, ಪತಂಜಲಿ ಯೋಗ ಸಮಿತಿ  ಶಿರ್ವ ಮತ್ತು ಉಡುಪಿ,ಶಿರ್ವ ಮಹಿಳಾ ಮಂಡಲ, ಕುತ್ಯಾರು ಯುವಕ ಮಂಡಲ ಹಾಗೂ ಪರಿಸರದ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಮಂಗಳ‌ವಾರ ರಥಸಪ್ತಮಿ ದಿನದಂದು ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ವೇದಿಕೆಯ ಬಳಿ ಸಾಮೂಹಿಕ ಸೂರ್ಯ ನಮಸ್ಕಾರ ಯಜ್ಞ ನಡೆಯಿತು.

ಪತಂಜಲಿ ಭಾರತ್‌ ಸ್ವಾಭಿಮಾನ್‌ ಟ್ರಸ್ಟ್‌ನ ರಾಜ್ಯ ಸಹ ಪ್ರಭಾರಿ ಡಾ|ಜ್ಞಾನೇಶ್ವರ್‌ ನಾಯಕ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸೂರ್ಯ ನಮಸ್ಕಾರ ಯಜ್ಞದ ಬಗ್ಗೆ ಮಾತನಾಡಿ ಸೂರ್ಯಜಯಂತಿಯ ರಥಸಪ್ತಮಿ ದಿನದಂದು ಸೂರ್ಯ ನಮಸ್ಕಾರ ಮಾಡುವುದರಿಂದ ದಾರಿದ್ರÂ ನಿವಾರಣೆಯಾಗಿ ವಿಶೇಷ ಪುಣ್ಯ ಫಲಪ್ರಾಪ್ತಿಯಾಗುತ್ತದೆ. ಸೂರ್ಯ ನಮಸ್ಕಾರವನ್ನು ಆರೋಗ್ಯದ ದೃಷ್ಟಿಯಿಂದ ಪ್ರತಿದಿನವೂ ಮನೆಯಲ್ಲಿ ಮುಂದುವರಿಸುವ ಪ್ರಯತ್ನ ಮಾಡಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪರಿಸರದ ಸಮಾಜ ಸೇವಕ ಜೋನ್‌ ಡಿ’ಲೀಮಾ ಕುತ್ಯಾರು ಮತ್ತು ಕು| ಪೂಜಾಶ್ರೀ ಶೆಟ್ಟಿ ಕುರ್ಕಾಲು ಅವರನ್ನು ಶಿರ್ವ ಪತಂಜಲಿ ಯೋಗ ಸಮಿತಿಯ ವತಿಯಿಂದ ಸಮ್ಮಾನಿಸಲಾಯಿತು.

ಶಿರ್ವ ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಅರ್ಚಕ ರಘುರಾಮ ಭಟ್‌, ಪೊಲೀಸ್‌ ಠಾಣಾಧಿಕಾರಿ ಅಬ್ದುಲ್‌ ಖಾದರ್‌, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೆ. ಶ್ರೀಪತಿ ಕಾಮತ್‌, ಮಾಜಿ ಅಧ್ಯಕ್ಷ ಕೆ. ಸುಂದರ ಪ್ರಭು,ಡಾ| ಪ್ರಕಾಶಾತ್ಮ ಬೆಳ್ಮಣ್‌, ರಮೇಶ್‌ ರಾವ್‌ ಸೂಡಾ,ದಯಾನಂದ ಶೆಣೈ ಮುಂಬೈ,ಆಶಿಷ್‌ ಪಾಟ್ಕರ್‌, ವಿದ್ವಾನ್‌ ಶಂಭುದಾಸ್‌ ಗುರೂಜಿ,ಪತಂಜಲಿ ಯೋಗ ಸಮಿತಿಯ ಲ್ಯಾನ್ಸಿ ಕೋರ್ಡಾ, ಮಹಿಳಾ ಮಂಡಲದ ಅಧ್ಯಕ್ಷೆ ಬಬಿತಾ ಅರಸ್‌, ಕಾರ್ಯಕ್ರಮ ಸಂಘಟಕ ಅನಂತ್ರಾಯ ಶೆಣೈ, ಡಾ| ಗುರುರಾಜ ಭಟ್‌ಹಾಗೂ ಪರಿಸರದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

200ಕ್ಕೂ ಮಿಕ್ಕಿ ಜನರು ಸಾಮೂಹಿಕ ಸೂರ್ಯ ನಮಸ್ಕಾರ ಯಜ್ಞದಲ್ಲಿ ಭಾಗವಹಿಸಿದರು. ಕು| ಪೂಜಾಶ್ರೀ ಶೆಟ್ಟಿ ಕುರ್ಕಾಲು ಅವರಿಂದ ಯೋಗ ಪ್ರದರ್ಶನ ನಡೆಯಿತು. ಯೋಗ ಶಿಕ್ಷಕ ರಾಧಾಕೃಷ್ಣ ಪ್ರಭು ,ಲ್ಯಾನ್ಸಿ ಕೋರ್ಡಾ ಮತ್ತು ವೈಷ್ಣವಿ ಶೆಣೈ ಅವರ ಸೂರ್ಯನಮಸ್ಕಾರದ ಮಂತ್ರೋಚ್ಛಾರಗಳೊಂದಿಗೆ  ನೆರವೇರಿತು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.