ಶಿರ್ವ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಪರಾರಿ


Team Udayavani, Mar 25, 2023, 11:03 PM IST

ಶಿರ್ವ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

ಶಿರ್ವ: ಚರ್ಚಿನಲ್ಲಿ ಪೂಜೆ ಮುಗಿಸಿ ಮನೆಗೆ ತೆರಳುತ್ತಿರುವ ವೇಳೆ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರಿಬ್ಬರು ಮಹಿಳೆಯ ಸರಕಸಿದು ಪರಾರಿಯಾದ ಘಟನೆ ತುಂಡುಬಲ್ಲೆ ಲೆತ್ತಿ ಬಾಯಿ ಮನೆ ಬಳಿ ಶನಿವಾರ ಸಂಜೆ ನಡೆದಿದೆ.

ಶಿರ್ವ ಸೊರ್ಪು ನಿವಾಸಿ ಎಮಿಲಿಯನ್ ಸಲ್ದಾನ (64) ಅವರು ಶಿರ್ವ ಚರ್ಚ್ ನಲ್ಲಿ ಪೂಜೆ ಮುಗಿಸಿ ತುಂಡು ಬಲ್ಲೆ ಬಳಿ ಬಸ್ಸಿನಿಂದಿಳಿದು ಮನೆ ಕಡೆ ಒಬ್ಬರೇ ತೆರಳುತ್ತಿದ್ದರು. ಆ ವೇಳೆ ಹೆಲ್ಮೆಟ್ ಧರಿಸಿ ಕಪ್ಪು ಬೈಕ್ ನಲ್ಲಿ ಬಂದ ಯುವಕರಿಬ್ಬರಲ್ಲಿ ಓರ್ವ ಮಹಿಳೆಯ ಬಳಿ ಬಂದು ಚೀಟಿ ತೋರಿಸಿ ತುಳುವಿನಲ್ಲಿ ಉಂದು ಏರೆನ ಇಲ್ಲ್ ಗೊತ್ತುಂಡೇ ಎಂದು ಕೇಳಿದ್ದಾನೆ. ಮಹಿಳೆ ಇಲ್ಲವೆಂದು ಹೇಳಿ ಮುಂದೆ ಹೋದಾಗ ಹಿಂದಿನಿಂದ ಬಂದು ಆಕೆಯ ಕುತ್ತಿಗೆಯಲ್ಲಿದ್ದ ಸುಮಾರು 12 ಗ್ರಾಮ್ ತೂಕದ ಕ್ರಾಸ್ ಪೇಂಡೆಂಟ್ ಇರುವ ಚಿನ್ನದ ಸರವನ್ನು ಕಸಿಡಿದ್ದಾನೆ. ಆಗ ಮಹಿಳೆ ಜೋರಾಗಿ ಬೊಬ್ಬೆ ಹೊಡೆದಿದ್ದು ಸವಾರರಿಬ್ಬರೂ ತುಂಡುಬಲ್ಲೆ ಮುಖ್ಯರಸ್ತೆಯ ಕಡೆಗೆ ಪರಾರಿಯಾಗಿದ್ದಾರೆ. ಚಿನ್ನದ ಸರದ ಮೌಲ್ಯ ಸುಮಾರು 60,000/- ಆಗಿದ್ದು ಮಹಿಳೆ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್: ಚಿನ್ನ ಗೆದ್ದು ದಾಖಲೆ ಬರೆದ ನೀತು ಘಂಘಾಸ್

ಟಾಪ್ ನ್ಯೂಸ್

Rice ಪೂರೈಕೆ ವಿಷಯದಲ್ಲಿ ಕೇಂದ್ರ ಏನು ಮಾಡುತ್ತದೋ ನೋಡೋಣ: ಮುನಿಯಪ್ಪ

Rice ಪೂರೈಕೆ ವಿಷಯದಲ್ಲಿ ಕೇಂದ್ರ ಏನು ಮಾಡುತ್ತದೋ ನೋಡೋಣ: ಮುನಿಯಪ್ಪ

ಕೆವೈಸಿ ಅಪ್ಡೇಟ್: 1.21 ಲಕ್ಷ ರೂ. ವಂಚನೆ

ಕೆವೈಸಿ ಅಪ್ಡೇಟ್: 1.21 ಲಕ್ಷ ರೂ. ವಂಚನೆ

ಕರ್ಣಿ ಸೇನೆ ಕಾರ್ಯಧ್ಯಕ್ಷ ಅನುಮಾನಾಸ್ಪದ ಸಾವು !

ಕರ್ಣಿ ಸೇನೆ ಕಾರ್ಯಧ್ಯಕ್ಷ ಅನುಮಾನಾಸ್ಪದ ಸಾವು !

moಐದು ಗ್ಯಾರಂಟಿ ಏಕಾಏಕಿ ಜಾರಿಮಾಡಲು ಆಗಲ್ಲ: ಮೋಟಮ್ಮ

Congress ಐದು ಗ್ಯಾರಂಟಿ ಏಕಾಏಕಿ ಜಾರಿಮಾಡಲು ಆಗಲ್ಲ: ಮೋಟಮ್ಮ

ಗ್ಯಾರಂಟಿ ಜಾರಿ ನೆಪದಲ್ಲಿ ಅನುದಾನ ಕಡಿತ ಬೇಡ

Basavaraja Bommai; ಗ್ಯಾರಂಟಿ ಜಾರಿ ನೆಪದಲ್ಲಿ ಅನುದಾನ ಕಡಿತ ಬೇಡ

ಸಿಎಂಗೆ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ನೇಮಕ

ಸಿಎಂಗೆ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ನೇಮಕ

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ: 76,349 ರೈತರ ಇ-ಕೆವೈಸಿ ನೋಂದಣಿ ಬಾಕಿ

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ: 76,349 ರೈತರ ಇ-ಕೆವೈಸಿ ನೋಂದಣಿ ಬಾಕಿ

ಪುಟಾಣಿಗಳ ಕಲರವ: ಬೇಸಗೆ ರಜೆ ಮುಗಿಸಿ ಪುಟಾಣಿಗಳು ಶಾಲೆಗಳತ್ತ

ಪುಟಾಣಿಗಳ ಕಲರವ: ಬೇಸಗೆ ರಜೆ ಮುಗಿಸಿ ಪುಟಾಣಿಗಳು ಶಾಲೆಗಳತ್ತ

ಮಣಿಪಾಲದ ಅಪಾರ್ಟ್‌ಮೆಂಟಿನಲ್ಲಿ ವೇಶ್ಯಾವಾಟಿಕೆ: ಇಬ್ಬರು ಪರಾರಿ

ಮಣಿಪಾಲದ ಅಪಾರ್ಟ್‌ಮೆಂಟಿನಲ್ಲಿ ವೇಶ್ಯಾವಾಟಿಕೆ: ಇಬ್ಬರು ಪರಾರಿ

ಉಡುಪಿ: 3 ವರ್ಷಗಳ ಬಳಿಕ ಕುಟುಂಬ ಸೇರಿದ ರಾಜಸ್ಥಾನದ ರವಿ ಸಿಂಗ್‌

ಉಡುಪಿ: 3 ವರ್ಷಗಳ ಬಳಿಕ ಕುಟುಂಬ ಸೇರಿದ ರಾಜಸ್ಥಾನದ ರವಿ ಸಿಂಗ್‌

ಉಡುಪಿ: ಅಧಿಕಾರಿಗಳ ಮನೆಯಲ್ಲಿ ಲೋಕಾಯುಕ್ತ ಶೋಧ

ಉಡುಪಿ: ಅಧಿಕಾರಿಗಳ ಮನೆಯಲ್ಲಿ ಲೋಕಾಯುಕ್ತ ಶೋಧ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

Rice ಪೂರೈಕೆ ವಿಷಯದಲ್ಲಿ ಕೇಂದ್ರ ಏನು ಮಾಡುತ್ತದೋ ನೋಡೋಣ: ಮುನಿಯಪ್ಪ

Rice ಪೂರೈಕೆ ವಿಷಯದಲ್ಲಿ ಕೇಂದ್ರ ಏನು ಮಾಡುತ್ತದೋ ನೋಡೋಣ: ಮುನಿಯಪ್ಪ

ಕೆವೈಸಿ ಅಪ್ಡೇಟ್: 1.21 ಲಕ್ಷ ರೂ. ವಂಚನೆ

ಕೆವೈಸಿ ಅಪ್ಡೇಟ್: 1.21 ಲಕ್ಷ ರೂ. ವಂಚನೆ

ಕರ್ಣಿ ಸೇನೆ ಕಾರ್ಯಧ್ಯಕ್ಷ ಅನುಮಾನಾಸ್ಪದ ಸಾವು !

ಕರ್ಣಿ ಸೇನೆ ಕಾರ್ಯಧ್ಯಕ್ಷ ಅನುಮಾನಾಸ್ಪದ ಸಾವು !

moಐದು ಗ್ಯಾರಂಟಿ ಏಕಾಏಕಿ ಜಾರಿಮಾಡಲು ಆಗಲ್ಲ: ಮೋಟಮ್ಮ

Congress ಐದು ಗ್ಯಾರಂಟಿ ಏಕಾಏಕಿ ಜಾರಿಮಾಡಲು ಆಗಲ್ಲ: ಮೋಟಮ್ಮ

ಗ್ಯಾರಂಟಿ ಜಾರಿ ನೆಪದಲ್ಲಿ ಅನುದಾನ ಕಡಿತ ಬೇಡ

Basavaraja Bommai; ಗ್ಯಾರಂಟಿ ಜಾರಿ ನೆಪದಲ್ಲಿ ಅನುದಾನ ಕಡಿತ ಬೇಡ