ಶಿರ್ವ: ಮನೆಗೆ ನುಗ್ಗಿ ಹಲ್ಲೆ, ಹಾನಿ;ಮೂವರ ವಿರುದ್ಧ ಪ್ರಕರಣ ದಾಖಲು
Team Udayavani, Aug 17, 2022, 4:39 PM IST
ಶಿರ್ವ: ಬಾಡಿಗೆ ಮನೆಯೊಂದಕ್ಕೆ ಮನೆಗೆ ನುಗ್ಗಿ ಆವಾಚ್ಯ ಶಬ್ದದಲ್ಲಿ ಬೈದು, ಕಲ್ಲು ಎಸೆದು ಹಾನಿ ಮಾಡಿರುವ ಘಟನೆ ಕಾಪು ತಾಲೂಕಿನ ಪಾದೂರು ಗ್ರಾಮದ ಕೊಲ್ಲಬೆಟ್ಟು ಎಂಬಲ್ಲಿ ಮಂಗಳವಾರ (ಆ.16 ರಂದು) ಮಧ್ಯಾಹ್ನ ನಡೆದಿದೆ.
ವಿನೋದ್ ಕುಮಾರ್ ಅವರ ಬಾಡಿಗೆ ಮನೆಗೆ ಏಕಾಏಕಿ ನುಗ್ಗಿದ ಮೂವರು, ವಿನೋದ್ ಕುಮಾರ್ ಅವರಿಗೆ ಹೆಲ್ಮೆಟ್ ನಿಂದ ಕೆನ್ನೆಗೆ ಹೊಡೆದು ಹಲ್ಲೆ ಮಾಡಿದ್ದಾರೆ. ನಂತರ ಮೂವರು ಮನೆಗೆ ಹಾನಿ ಮಾಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ, ವಿನೋದ್ ಕುಮಾರ್ ಐವನ್ ಪಿಂಟೋ, ರೊನಾಲ್ಡ್ ಪಿಂಟೋ ಹಾಗೂ ಅನಿಲ್ ನಜರತ್ ವಿರುದ್ಧ ಕಿಟಕಿ ಗಾಜುಗಳನ್ನು, ಮನೆಯ ಬಾಗಿಲನ್ನು ಕಲ್ಲಿನಿಂದ ಹೊಡೆದು 15,000 ನಷ್ಟವನ್ನು ಮಾಡಿದ್ದಾರೆ. ಇದರೊಂದಿಗೆ ಬೈದು ಜೀವ ಬೆದರಿಕೆ ಹಾಕಿದ್ದಾರೆಂದು ಶಿರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ