ಶಿರ್ವ: ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರರಿಗೆ ಗಂಭೀರ ಗಾಯ


Team Udayavani, Mar 23, 2023, 6:52 PM IST

ಶಿರ್ವ: ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರರಿಗೆ ಗಂಭೀರ ಗಾಯ

ಶಿರ್ವ: ಕಟಪಾಡಿ – ಶಿರ್ವ ಮುಖ್ಯರಸ್ತೆಯ ನ್ಯಾರ್ಮ ಸೊಸೈಟಿ ಬಳಿ ರಿಕ್ಷಾವೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಯುವಕರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಾ.23ರ ಮಧ್ಯಾಹ್ನ 3-30ರ ವೇಳೆಗೆ ನಡೆದಿದೆ.

ಕಟಪಾಡಿ ಕಡೆಯಿಂದ ಶಿರ್ವದೆಡೆಗೆ ಬರುತ್ತಿದ್ದ ಬೈಕ್‌ ಸವಾರರಿಗೆ ಶಿರ್ವ ಕಡೆಯಿಂದ ತೆರಳುತ್ತಿದ್ದ ರಿಕ್ಷಾ ಢಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ರಿಕ್ಷಾ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆೆ. ಗಂಭೀರ ಗಾಯಗೊಂಡ ಯುವಕರನ್ನು ಸ್ಥಳೀಯರು ಸೇರಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡ ಯುವಕರು ಅನ್ಯ ರಾಜ್ಯದ ಕಾರ್ಮಿಕರು ಎನ್ನಲಾಗಿದ್ದು,ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಇದನ್ನೂ ಓದಿ: ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು !

ಟಾಪ್ ನ್ಯೂಸ್

maguraza

Engagement: ಸೆಲ್ಫಿ ಕೇಳಿದ ಅಭಿಮಾನಿಯೊಂದಿಗೇ ಮಾಜಿ ವಿಂಬಲ್ಡನ್‌ ಚಾಂಪಿಯನ್‌ ನಿಶ್ಚಿತಾರ್ಥ!

ಕುಡಿಯುವ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

ಕರ್ನಾಟಕದಲ್ಲಿ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Terror 2

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

Actor Rahul Bose:ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳೆಗಾಲ: ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಮಳೆಗಾಲ: ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಗುಡುಗು-ಮಿಂಚು: ಮುನ್ನೆಚ್ಚರಿಕೆ ಅಗತ್ಯ

ಗುಡುಗು-ಮಿಂಚು: ಮುನ್ನೆಚ್ಚರಿಕೆ ಅಗತ್ಯ

ಸಂತೆಕಟ್ಟೆ ಓವರ್‌ಪಾಸ್‌ ನಿರ್ಮಾಣಕ್ಕೆ ಬಂಡೆ ಅಡ್ಡಿ

ಸಂತೆಕಟ್ಟೆ ಓವರ್‌ಪಾಸ್‌ ನಿರ್ಮಾಣಕ್ಕೆ ಬಂಡೆ ಅಡ್ಡಿ

ಮಳೆಗಾಲಕ್ಕೂ ಮುನ್ನ ಸಕಲ ಸಿದ್ಧತೆ: ರೋಗ ರುಜಿನ ತಡೆಗೆ ಆರೋಗ್ಯ ಇಲಾಖೆ ಒತ್ತು

ಮಳೆಗಾಲಕ್ಕೂ ಮುನ್ನ ಸಕಲ ಸಿದ್ಧತೆ: ರೋಗ ರುಜಿನ ತಡೆಗೆ ಆರೋಗ್ಯ ಇಲಾಖೆ ಒತ್ತು

ಇಂದು ಶಾಲಾರಂಭ: ಆಟದಿಂದ ಪಾಠದತ್ತ ಮಕ್ಕಳು

ಇಂದು ಶಾಲಾರಂಭ: ಆಟದಿಂದ ಪಾಠದತ್ತ ಮಕ್ಕಳು

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

maguraza

Engagement: ಸೆಲ್ಫಿ ಕೇಳಿದ ಅಭಿಮಾನಿಯೊಂದಿಗೇ ಮಾಜಿ ವಿಂಬಲ್ಡನ್‌ ಚಾಂಪಿಯನ್‌ ನಿಶ್ಚಿತಾರ್ಥ!

ಕುಡಿಯುವ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

ಕರ್ನಾಟಕದಲ್ಲಿ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

ಯಲ್ಲಾಪುರ:ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ನೆಲೆಸಬೇಡಿ- ಡಾ| ವಿಜಯ ಸಂಕೇಶ್ವರ

ಯಲ್ಲಾಪುರ:ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ನೆಲೆಸಬೇಡಿ- ಡಾ| ವಿಜಯ ಸಂಕೇಶ್ವರ

Terror 2

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು