ಶಿರ್ವ: ನರ್ಮ್ ಬಸ್‌ಸಂಚಾರ ಸೇವೆ ಸ್ಥಗಿತ


Team Udayavani, Jun 14, 2018, 6:20 AM IST

1306shirva2.jpg

ಶಿರ್ವ : ಕೆ.ಎಸ್‌.ಆರ್‌.ಟಿ.ಸಿಯ ಗ್ರಾಮೀಣ ನರ್ಮ್ ಬಸ್ಸುಗಳ ಸಂಚಾರ ಕಳೆದ ಆರು ತಿಂಗಳಿನಿಂದ ಸ್ಥ ಗಿತಗೊಂಡಿದ್ದು ಗ್ರಾಮೀಣ ಭಾಗದ ಜನರು ಬಸ್‌ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಕಾಪು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಉಡುಪಿಯಿಂದ -ಶಿರ್ವ, ಉಡುಪಿಯಿಂದ -ಮೂಡುಬೆಳ್ಳೆ ಮತ್ತು ಉಡುಪಿಯಿಂದ ಕಾಪು-ಮುದರಂಗಡಿ ಮಾರ್ಗವಾಗಿ ಶಿರ್ವಕ್ಕೆ ಚಲಿಸುತ್ತಿದ್ದ ನರ್ಮ್ ಬಸ್‌ ಸಂಚರಿಸುತ್ತಿದ್ದು ಸ್ಥಗಿತಗೊಂಡಿದೆ.

ಉಡುಪಿಯಿಂದ ಉದ್ಯಾವರ-ಕಟಪಾಡಿ -ಶಂಕರಪುರ ಮಾರ್ಗವಾಗಿ ಶಿರ್ವಕ್ಕೆ ನರ್ಮ್ ಬಸ್‌ಗಳ ಸಂಚಾರ ಕಳೆದ ವರ್ಷ ಪ್ರಾರಂಭಗೊಂಡಿತ್ತು. ಶಿರ್ವದಿಂದ ಶಂಕರ ಪುರ ಮಾರ್ಗವಾಗಿ ಉಡುಪಿಗೆ ಮತ್ತು ಉಡುಪಿಯಿಂದ‌ ಅದೇ ಮಾರ್ಗವಾಗಿ ಶಿರ್ವಕ್ಕೆ ದಿನನಿತ್ಯ 2 ಬಸ್ಸುಗಳು ಸೇವೆ ಆರಂಭಿಸಿದ್ದು  ದಿನಕ್ಕೆ 11 ಟ್ರಿಪ್‌ ನರ್ಮ್ ಬಸ್‌ ಸೇವಾ ಸೌಲಭ್ಯ ಶಿರ್ವದ ಜನತೆಗೆ ದೊರೆಯುತ್ತಿತ್ತು.

ಕೆ.ಎಸ್‌.ಆರ್‌.ಟಿ.ಸಿ ಶಾಲಾ ವಿದ್ಯಾರ್ಥಿ ಗಳಿಗೆ ಮತ್ತು ನಾಗರಿಕರಿಗೆ ರಿಯಾಯಿತಿ ದರದಲ್ಲಿ ಬಸ್‌ ಪಾಸ್‌ ಸೌಕರ್ಯ ಕಲ್ಪಿಸಿತ್ತು. ಆದರೆ ನಿಗದಿತ ವೇಳಾಪಟ್ಟಿ ಇಲ್ಲದೆ ಸರಕಾರಿ ಬಸ್‌ಸಂಚಾರ ಪ್ರಾರಂಭಿಸಿದ್ದ ರಿಂದಾಗಿ ಸಮಸ್ಯೆ ಉದ್ಭವಿಸಿತ್ತು.

ಪರ್ಮಿಟ್‌ ಕ್ಯಾನ್ಸಲ್‌ 
ಖಾಸಗಿಯವರು ಕಾನೂನು ಸಮರ ನಡೆಸಿದ್ದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಸಂಚರಿಸುವ ಬಸ್‌ಗಳ ಪರ್ಮಿಟ್‌ ಕ್ಯಾನ್ಸಲ್‌ ಆಗಿದೆ. ಗ್ರಾಮೀಣ ಪ್ರದೇಶಗಳಿಗೆ ತೆರಳುವ ಬಸ್‌ ಸಂಚಾರ ಪ್ರಾರಂಭಿಸಲು ಪ್ರಯತ್ನ ನಡೆಸುತ್ತಿದ್ದೇವೆ .
– ಉದಯ್‌ ,ಕೆ.ಎಸ್‌.ಆರ್‌.ಟಿ.ಸಿ ಉಡುಪಿಯ ಡಿಪೋ ಮೆನೇಜರ್‌

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.