ಈ ಶಿವಲಿಂಗಕ್ಕೆ ವರ್ಷದ ಎರಡು ಬಾರಿ ಮಾತ್ರ ಪೂಜೆ! ಹೆಬ್ರಿ ಸೀತಾನದಿಯಲ್ಲಿದೆ ಈ ಉದ್ಭವ ಲಿಂಗ


Team Udayavani, Mar 11, 2021, 3:52 PM IST

ಈ ಶಿವಲಿಂಗಕ್ಕೆ ವರ್ಷದ ಎರಡು ಬಾರಿ ಮಾತ್ರ ಪೂಜೆ! ಹೆಬ್ರಿ ಸೀತಾನದಿಯಲ್ಲಿದೆ ಈ ಉದ್ಭವ ಲಿಂಗ

ಹೆಬ್ರಿ: ಇದು ನದಿಯ ಮಧ್ಯೆ ಇರುವ ಶಿವಲಿಂಗ. ವರ್ಷದ ಹೆಚ್ಚಿನ ದಿನಗಳಲ್ಲಿ ನೀರಿನಲ್ಲಿ ಮುಳುಗಿದಂತೆ ಇರುವ ಈ ಲಿಂಗಕ್ಕೆ ಪೂಜೆ ಆಗುವುದು ವರ್ಷಕ್ಕೆ ಎರಡು ಬಾರಿ ಮಾತ್ರ. ಹಾಗಾದರೆ ಅಂತಹ ಶಿವಲಿಂಗ ಎಲ್ಲಿದೆ? ಏನಿದರ ಕಾರಣಿಕ? ಇಲ್ಲಿದೆ ಉತ್ತರ.

ಈ ಶಿವಲಿಂಗ ಇರುವುದು ಹೆಬ್ರಿ ಸಮೀಪ ಮಠದಬೆಟ್ಟು ಸೀತಾನದಿ ಮಧ್ಯೆ. ನದಿ ಕಲ್ಲಿನಲಿ ಉದ್ಭವಿಸಿದ ಶಿವಲಿಂಗ ಜಂಗಮೇಶ್ವರ ಸನ್ನಿಧಿಯಲ್ಲಿ ಶಿವರಾತ್ರಿ ಪ್ರಯುಕ್ತ ಇಂದು ಅರ್ಚಕ ನಾಗರಾಜ್ ಜೋಯಿಸ್ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು.

ಮಳೆಗಾಲದಲ್ಲಿ ಶಿವಲಿಂಗ ನೀರಿನಲ್ಲಿ ಮುಳುಗಿ ಹೋಗುವ ಕಾರಣ ಜಂಗಮೇಶ್ವರ ಕ್ಷೇತ್ರದಲ್ಲಿ ಎಳ್ಳಮಾವಾಸ್ಯೆ ಮತ್ತು ಶಿವರಾತ್ರಿ ದಿನ ಮಾತ್ರ ಪೂಜೆ ನಡೆಯುತ್ತದೆ.

ಇದನ್ನೂ ಓದಿ:ಶಿವ ಸೃಷ್ಟಿ, ಸ್ಥಿತಿ, ಲಯಗಳ ಕಾರಣಿಕರ್ತ

ಸುಮಾರು ಇನ್ನೂರೈವತ್ತು ಹಿಂದೆ ಇಲ್ಲಿ ವಾಸವಾಗಿದ್ದ ಜಂಗಮರು ಈ ಲಿಂಗದ ಪೂಜೆ ಮಾಡುತ್ತಿದ್ದರು. ನಂತರದ ದಿನಗಳಲ್ಲಿ ಇದರ ಪೂಜೆ ನಡೆದಿರಲಿಲ್ಲ. ಸುಮಾರು ಏಳು ವರ್ಷಗಳ ಹಿಂದೆ ಹೆಬ್ರಿ ಅನಂತ ಪದ್ಮನಾಭ ದೇವಸ್ಥಾನದ ಅಷ್ಟಮಂಗಲ ಪ್ರಶ್ನೆಯಲ್ಲಿ ತೋರಿ ಬಂದಂತೆ ಮತ್ತೆ ಪೂಜೆ ಆರಂಭವಾಗಿದೆ.

ಇದನ್ನೂ ಓದಿ: ರುದ್ರಾಕ್ಷಿ ರೂಪದ ಕೋಟಿ ಶಿವಲಿಂಗ; ಇದು ಪ್ರಸಿದ್ಧ ಕೋಟೇಶ್ವರದ ಕೋಟಿಲಿಂಗೇಶ್ವರ ಸನ್ನಿಧಿ

ಇಲ್ಲಿನ ಅರ್ಚಕ ನಾಗರಾಜ್ ಜೋಯಿಸ್ ನೇತೃತ್ವದಲ್ಲಿ ಕಳೆದ ಏಳು ವರ್ಷಗಳಿಂದ ವಿಶೇಷ ಪೂಜೆಗಳು ನಡೆಯುತ್ತವೆ. ಪ್ರಾಕೃತಿಕ ಸೌಂದರ್ಯದ ಉಳಿಸಿಕೊಂಡು ನೀರಿನಲ್ಲಿ ನೆಲೆನಿಂತ ಶಿವಲಿಂಗ ವಿಶೇಷ ಶಕ್ತಿ ಸಾನಿಧ್ಯ ಹೊಂದಿದೆ.

ಟಾಪ್ ನ್ಯೂಸ್

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

1-asdas

Art of Living ಸಾಂಸ್ಕೃತಿಕ ಉತ್ಸವಕ್ಕೆ ಭಾವೈಕ್ಯದ ಸಮಾರೋಪ

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

court

Bhagavad Gita ಮೇಲೆ ಯಾರದ್ದೂ ಹಕ್ಕು ಸ್ವಾಮ್ಯ ಇಲ್ಲ: ದಿಲ್ಲಿ ಹೈಕೋರ್ಟ್‌

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahalakshmi Co-Operative Bank; ಶಿಕ್ಷಣಕ್ಕೆ ಪ್ರೋತ್ಸಾಹ ಪುಣ್ಯದ ಕೆಲಸ: ಡಾ| ಜಿ. ಶಂಕರ್‌

Mahalakshmi Co-Operative Bank; ಶಿಕ್ಷಣಕ್ಕೆ ಪ್ರೋತ್ಸಾಹ ಪುಣ್ಯದ ಕೆಲಸ: ಡಾ| ಜಿ. ಶಂಕರ್‌

Kapu ಕಡಿಯುತ್ತಿದ್ದ ಮರ ಬಿದ್ದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ

Kapu ಕಡಿಯುತ್ತಿದ್ದ ಮರ ಬಿದ್ದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ

Manipal ಚೂರಿ ಇರಿತ: ನಾಲ್ವರ ಬಂಧನ

Manipal ಚೂರಿ ಇರಿತ: ನಾಲ್ವರ ಬಂಧನ

Udupi ಲಾರಿ ಮಾಲಕರ ಮುಷ್ಕರದಲ್ಲಿ ತಾತ್ಕಾಲಿಕ ಬದಲಾವಣೆ

Udupi ಲಾರಿ ಮಾಲಕರ ಮುಷ್ಕರದಲ್ಲಿ ತಾತ್ಕಾಲಿಕ ಬದಲಾವಣೆ

Udupi ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; 3 ಮಂದಿ ವಶಕ್ಕೆ

Udupi ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; 3 ಮಂದಿ ವಶಕ್ಕೆ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

army

China border : ಲಡಾಖ್‌ನಿಂದ ಅರುಣಾಚಲ ಪ್ರದೇಶದವರೆಗೆ ಕಣ್ಗಾವಲಿಗೆ ತಂಡ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.