ಸಂಸದೆ ಶೋಭಾ ಕಚೇರಿ ಉದ್ಘಾಟನೆ
Team Udayavani, Jun 11, 2019, 10:06 AM IST
ಉಡುಪಿ: ಶೋಭಾ ಕರಂದ್ಲಾಜೆ ಅವರ ಸಂಸದರ ಕಚೇರಿ ಸೋಮವಾರ ಮಣಿಪಾಲದ ರಜತಾದ್ರಿಯಲ್ಲಿ ಆರಂಭಗೊಂಡಿತು.
ಕಚೇರಿಯನ್ನು ಹಿರಿಯರಾದ ಎಂ. ಸೋಮ ಶೇಖರ ಭಟ್ ಮತ್ತು ಕೇಶವರಾಯ ಪ್ರಭು ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ವಿಧಾನ ಪರಿಷತ್ ವಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಕೆ. ರಘುಪತಿ ಭಟ್, ವಿ.ಸುನಿಲ್ ಕುಮಾರ್, ಬಿ.ಎಂ. ಸುಕುಮಾರ ಶೆಟ್ಟಿ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಮೆಂಡನ್, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಾಯಕರಾದ ಕುತ್ಯಾರು ನವೀನ್ ಶೆಟ್ಟಿ, ಯಶಪಾಲ್ ಸುವರ್ಣ, ಕುಯಿಲಾಡಿ ಸುರೇಶ ನಾಯಕ್, ಸಂಧ್ಯಾ ರಮೇಶ್, ಉದಯ ಕುಮಾರ ಶೆಟ್ಟಿ, ಪ್ರಭಾಕರ ಪೂಜಾರಿ, ನಯನಾ ಗಣೇಶ್ ಮೊದಲಾದವರು ಉಪಸ್ಥಿತರಿದ್ದರು.
ಸಂಸತ್ ಅಧಿವೇಶನ ಹೊರತುಪಡಿಸಿ ಪ್ರತಿ ಸೋಮವಾರ ಪೂರ್ವಾಹ್ನ ಮಣಿಪಾಲದ ಕಚೇರಿಯಲ್ಲಿದ್ದು ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದೇನೆ. ಅಪರಾಹ್ನ ಯಾವುದಾದರೂ ಒಂದು ಹೋಬಳಿಗೆ ಭೇಟಿ ನೀಡುತ್ತೇನೆ. ಮಂಗಳವಾರ ಪೂರ್ವಾಹ್ನ ಚಿಕ್ಕಮಗಳೂರು ಕಚೇರಿಯಲ್ಲಿದ್ದು ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದೇನೆ. ಅಪರಾಹ್ನ ಯಾವುದಾದರೂ ಒಂದು ಹೋಬಳಿಗೆ ಭೇಟಿ ನೀಡುತ್ತೇನೆ ಎಂದು ಶೋಭಾ ಹೇಳಿದರು.
ದೂರವಾಣಿ: 0820 2574950
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ