ಶೋಭಾ ಕೇಮ್‌ ಬ್ಯಾಕ್‌: ಉಳಿದಿವೆ ಹತ್ತಾರು ಸಮಸ್ಯೆ

ಗರಿಗೆದರಿವೆೆ ನಿರೀಕ್ಷೆಗಳು

Team Udayavani, May 24, 2019, 6:10 AM IST

shobha-1

ಉಡುಪಿ: ಕೆಲವು ಮಂದಿ ಸ್ವಪಕ್ಷೀಯರಿಂದಲೇ ಸಾಮಾಜಿಕ ಜಾಲತಾಣದಲ್ಲಿ “ಗೋ ಬ್ಯಾಕ್‌’ ಪ್ರತಿರೋಧ ಎದುರಿಸಿದ ಶೋಭಾ ಕರಂದ್ಲಾಜೆ ಇದನ್ನು ಮೀರಿ ಭರ್ಜರಿ ಜಯ ಸಾಧಿಸಿದ್ದಾರೆ. ಶೋಭಾ ಗೋ ಬ್ಯಾಕ್‌ ಚಳವಳಿ ಆರಂಭವಾದ ಹೊತ್ತಿಗೆ ಅದಕ್ಕೆ ಇತರ ಕೆಲವರು ಧ್ವನಿ ಸೇರಿಸಿ “ಶೋಭಾ ಕ್ಷೇತ್ರದ ಕಡೆ ಹೆಚ್ಚು ಓಡಾಟ ಮಾಡಿಲ್ಲ’ ಎಂದು ಆರೋಪಿಸಿದ್ದರು. ಇದಕ್ಕೆ ಶೋಭಾ ಸಮರ್ಥವಾಗಿ ಉತ್ತರ ನೀಡಿದ್ದರಾದರೂ ಕೆಲವೊಂದು ಸಮಸ್ಯೆಗಳು ಈಗಲೂ ಹಾಗೆಯೇ ಉಳಿದುಕೊಂಡಿವೆ. ಶೋಭಾ ಮತ್ತೆ ಗೆದ್ದು ಬಂದಿದ್ದಾರೆ. ಈ ಬಾರಿ ನಮ್ಮ ಬೇಡಿಕೆಗಳು ಈಡೇರಬಹುದು ಎಂಬ ನಿರೀಕ್ಷೆ ಕ್ಷೇತ್ರದ ಜನರಲ್ಲಿ ಸಹಜವಾಗಿಯೇ ಬಲಗೊಂಡಿವೆ.

ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಸದ್ಯಕ್ಕೆ ರಾಷ್ಟ್ರೀಯ ಹೆದ್ದಾರಿ 66ರ ಅಪೂರ್ಣ, ಅವೈಜ್ಞಾನಿಕ ಕಾಮಗಾರಿಯ ಸಮಸ್ಯೆ ಉಳಿದುಕೊಂಡಿದೆ. ಇದೇ ರೀತಿ ತುರ್ತಾಗಿ ಪರಿಹರಿಸಬೇಕಾದ ಇನ್ನೊಂದು ಸಮಸ್ಯೆ ಮರಳಿನದ್ದು. ಮರಳುಗಾರಿಕೆಗೆ ಹಸಿರುನಿಶಾನೆ ದೊರೆಯದೆ ಜಿಲ್ಲೆಯ ಆರ್ಥಿಕ ಚಟುವಟಿಕೆ ಮಂಕಾಗಿದೆ. ಕುಡಿಯುವ ನೀರಿನ ಸಮಸ್ಯೆ ಈ ಬಾರಿ ಜಿಲ್ಲೆಯಾದ್ಯಂತ ತಲೆದೋರಿದ್ದು ಶಾಶ್ವತ ಪರಿಹಾರ ಯೋಜನೆ, ಅಂತರ್ಜಲ ವೃದ್ಧಿಗೆ ಅಗತ್ಯ ಕ್ರಮ ಅನುಷ್ಠಾನಗೊಳ್ಳಬೇಕಿದೆ. ಹಕ್ಕುಪತ್ರ, ಡೀಮ್ಡ್ ಫಾರೆಸ್ಟ್‌ ಸಮಸ್ಯೆ, ನಿರುದ್ಯೋಗ ಸಮಸ್ಯೆಗಳಿಗೆ ಪರಿಹಾರ ಬೇಕಿದೆ. ಮೀನುಗಾರರಿಗೆ ಡೀಸೆಲ್‌ ಸಬ್ಸಿಡಿ, ಸುವರ್ಣ ತ್ರಿಭುಜ ಬೋಟ್‌ನ ಅವಶೇಷ ಮೇಲೆತ್ತುವುದು, ಬಂದರುಗಳ ಅಭಿವೃದ್ಧಿ, ಕಡಲ್ಕೊರೆತ ತಡೆಗೆ ಶಾಶ್ವತ ಯೋಜನೆ ಮೊದಲಾದ ಬೇಡಿಕೆಗಳು ಹಾಗೆಯೇ ಉಳಿದಿವೆ.

ಚಿಕ್ಕಮಗಳೂರು ಭಾಗದಲ್ಲಿ ಕಾಫಿ ಬೆಳೆಗಾರರು ಮತ್ತು ಅಡಿಕೆ ಬೆಳೆಗಾರರ ಸಮಸ್ಯೆಗಳು, ಕಸ್ತೂರಿ ರಂಗನ್‌ ವರದಿ ಆತಂಕ, ಕಾಡುಪ್ರಾಣಿಗಳ ಹಾವಳಿ ಮೊದಲಾದವುಗಳಿಗೆ ಪರಿಹಾರ ಬೇಕಿದೆ. ಉಡುಪಿ ಜಿಲ್ಲೆಯಲ್ಲಿ ಇಎಸ್‌ಐ ಆಸ್ಪತ್ರೆ ಸ್ಥಾಪನೆಯಾಗಬೇಕು. ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನಶ್ಚೇತನ ಗೊಳ್ಳಬೇಕು. ಕೃಷಿಕರಿಗೆ ಸವಲತ್ತುಗಳನ್ನು ಒದಗಿಸಬೇಕು ಇತ್ಯಾದಿ ಹಳೆಯ ಬೇಡಿಕೆಗಳು.

ಇದರ ಜತೆಗೆ ರೈಲ್ವೆ ಅಭಿವೃದ್ಧಿ, ರಸ್ತೆ ಸಂಪರ್ಕ ಅಭಿವೃದ್ಧಿ, ಐಟಿ ಕ್ಷೇತ್ರದ ಬೆಳವಣಿಗೆ, ಇತರ ಪರಿಸರ ಪೂರಕ ಕಾರ್ಖಾನೆಗಳ ಸ್ಥಾಪನೆ, ಗ್ರಾಮೀಣ ಮಹಿಳೆಯರ ಕೈಗೆ ಉದ್ಯೋಗ ಒದಗಿಸುವುದು ಮೊದಲಾದವುಗಳತ್ತ ಗಮನ ನೀಡಬೇಕಿದೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.