ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ: ಜುಲೈ 03 ರಂದು ಗುರು ಪೂರ್ಣಿಮೆ
ಲಕ್ಷ್ಮೀ ನರಸಿಂಹ ಮಹಾ ಯಾಗ
Team Udayavani, Jul 2, 2023, 8:35 PM IST
ಉಡುಪಿ: ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಜುಲೈ 03 ಸೋಮವಾರ ಗುರು ಪೂರ್ಣಿಮೆಯ ಪರ್ವಕಾಲದಲ್ಲಿ ಕಪಿಲ ಮಹರ್ಷಿಗಳ ಸನ್ನಿಧಾನದಲ್ಲಿ ಮನ್ನಿನಾಮಕ ಲಕ್ಷ್ಮೀ ನರಸಿಂಹ ಮಹಾ ಯಾಗ ಸಂಪನ್ನಗೊಳ್ಳಲಿದೆ.
ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ, ವೇದಮೂರ್ತಿ ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ಮಹಾ ಅನ್ನಸಂತರ್ಪಣೆಯೊಂದಿಗೆ ಧಾರ್ಮಿಕ ಕಾರ್ಯ ನೆರವೇರಲಿದೆ.
ಕ್ಷೇತ್ರ ರಚನೆಗೆ ಕಾರಣೀಭೂತರಾದ ಮುನಿ ಶ್ರೇಷ್ಠ ಕಪಿಲ ಮಹರ್ಷಿಗಳ ಸನ್ನಿಧಾನದಲ್ಲಿ ವಿಶೇಷವಾದ ನೃತ್ಯ, ಸಂಗೀತ ಸೇವೆ, ಪ್ರಜ್ಞಾ ಶಾಲೆಯ ವಿದ್ಯಾರ್ಥಿಗಳಿಂದ ಹಾಗೂ ವಿವಿಧ ಭಕ್ತಾದಿಗಳಿಂದ ಸೇವಾ ರೂಪದಲ್ಲಿ ನಡೆಯಲಿವೆ. ಸಂಜೆ ಸತ್ಯನಾರಾಯಣ ವೃತ ಕಥಾ ಪೂಜೆ, ದುರ್ಗಾ ನಮಸ್ಕಾರ ಪೂಜೆಮತ್ತು ನೃತ್ಯ ಭಜನೆಗಳು ಸಂಪನ್ನಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್ ಲಾಂಚ್
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ
UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ