ಕುಂಭಾಸಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ; ಸಂಭ್ರಮದ ಶ್ರೀ ಮನ್ಮಹಾ ರಥೋತ್ಸವ

ಭಕ್ತರೊಂದಿಗೆ ಕೈಜೋಡಿಸಿದ ಶ್ರೀ ರಘುವರೇಂದ್ರ ತೀರ್ಥರು

Team Udayavani, Jan 16, 2020, 8:58 PM IST

1601TKE1

ಕುಂಭಾಸಿ : ಪುರಾಣ ಪ್ರಸಿದ್ಧ ಸಪ್ತಕ್ಷೇತ್ರಗಳಲ್ಲಿ ಒಂದಾದ ಕುಂಭಾಸಿ ಶ್ರೀ ಮಹಾಲಿಂಗೇಶ್ವರ (ಹರಿಹರ) ದೇವರ ದಿವ್ಯ ಸನ್ನಿಧಿಯಲ್ಲಿ ಜ.16 ರಂದು ಶ್ರೀ ಮನ್ಮಹಾ ರಥೋತ್ಸವವು ಜರಗಿತು.

ಶ್ರೀ ಮನ್ಮಹಾರಥ ಚಾಲನೆಗೆ ಭಕ್ತರೊಂದಿಗೆ ಕೈಜೋಡಿಸಿದ ಶ್ರೀ ರಘುವರೇಂದ್ರ ಶ್ರೀ ಶ್ರೀ ಮನ್ಮಹಾ ರಥೋತ್ಸವಕ್ಕೂ ಮುನ್ನ ಸಂಪ್ರದಾಯದಂತೆ ಭೀಮನಕಟ್ಟೆ ಶ್ರೀ ರಘುವರೇಂದ್ರ ತೀರ್ಥ ಪಾದಂಗಳವರು ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಅನಂತರ ಸ್ವತಃ ಶ್ರೀಗಳು ಶ್ರೀ ಮನ್ಮಹಾ ರಥದ ಚಾಲನೆಗಾಗಿ ಭಕ್ತರೊಂದಿಗೆ ಕೈಜೋಡಿಸಿದರು.

ಆಕರ್ಷಕ ತಟ್ಟಿರಾಯ
ಹಾಗೂ ನಾದಸ್ವರ
ಸಪ್ತಕ್ಷೇತ್ರಗಳಲ್ಲಿ ಒಂದಾದ ಪುರಾಣ ಪ್ರಸಿದ್ಧ ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನದ ಆಕರ್ಷಕ ತಟ್ಟಿರಾಯ ಉತ್ಸವದ ಕೇಂದ್ರವಾಗಿದ್ದು ಜತೆಗೆ ಸ್ಥಳೀಯರಾದ ಕೃಷ್ಣ ದೇವಾಡಿಗ ಮತ್ತು ತಂಡದವರ ಪಂಚವಾದ್ಯಗಳು ಹಾಗೂ ಕೋಟೇಶ್ವರ ಸಂಜೀವ ದೇವಾಡಿಗ ಮತ್ತು ತಂಡದವರ ನಾಗಸ್ವರ ವಾದನ ಆಕರ್ಷಣೀಯವಾಗಿದೆ.

ಪಾನಕ ಸೇವೆ
ರಥೋತ್ಸವದ ಅಂಗವಾಗಿ ಭಕ್ತರಿಗೆ ಲಘು ಉಪಹಾರದ‌ ವ್ಯವಸ್ಥೆಯನ್ನು ದಿ| ನಾರಾಯಣ ಪ್ರಭು ಅವರ ಪುತ್ರರಾದ ಪುರುಷೋತ್ತಮ ಪ್ರಭು ಮತ್ತು ಕೆ.ರಾಧಾಕೃಷ್ಣ ಪ್ರಭು ಕುಂಭಾಸಿ ಹಾಗೂ ಕೆ.ಆರ್‌.ನಗರದ ದಿ| ಜಿ.ಎಂ. ಕೃಷ್ಣರ ಸ್ಮರಣಾರ್ಥ ಮಕ್ಕಳಿಂದ ಭಕ್ತರಿಗೆ ಪಾನಕ ಸೇವೆ ನಡೆಯಿತು.

ಈ ಸಂದರ್ಭದಲ್ಲಿ ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ಕೆ.ವಿ.ಮಹಾಬಲ ಭಟ್‌, ಪ್ರಧಾನ ಅರ್ಚಕ ಕೆ.ವೆಂಕಟೇಶ್‌ ಭಟ್‌, ವಿದ್ವಾನ್‌ ಶ್ರೀಪತಿ ಉಪಾಧ್ಯಾಯ, ಮೆನೇಜರ್‌ ರಾಘವೇಂದ್ರ ರಾವ್‌ ಕುಂಭಾಸಿ ಹಾಗೂ ಅಪಾರ ಸಂಖ್ಯೆಯ ಭಕ್ತರು ನೆರೆದಿದ್ದರು.

ಚಿತ್ರ: ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.