ತೆಕ್ಕಟ್ಟೆ ಶ್ರೀ ಉಮಾಮಹೇಶ್ವರ ದೇವಸ್ಥಾನ: ಬ್ರಹ್ಮಕುಂಭಾಭಿಷೇಕ ಸಂಭ್ರಮ


Team Udayavani, Mar 5, 2020, 5:28 AM IST

ತೆಕ್ಕಟ್ಟೆ ಶ್ರೀ ಉಮಾಮಹೇಶ್ವರ ದೇವಸ್ಥಾನ: ಬ್ರಹ್ಮಕುಂಭಾಭಿಷೇಕ ಸಂಭ್ರಮ

ತೆಕ್ಕಟ್ಟೆ: ಇತಿಹಾಸ ಪ್ರಸಿದ್ದ ತೆಕ್ಕಟ್ಟೆ ಶ್ರೀ ಉಮಾಮಹೇಶ್ವರ ದೇವಸ್ಥಾನ ( ಶ್ರೀ ಮಹಾಲಿಂಗೇಶ್ವರ ದೇವಸ್ಥಾನ) ದಲ್ಲಿ ಬ್ರಹ್ಮಕುಂಭಾಭಿಷೇಕ ಹಾಗೂ ಶಯ್ಯೋತ್ಸವ ರಂಗಪೂಜೆಯು ಮಾ.7 ಶನಿವಾರದಿಂದ ಮಾ.12 ಗುರುವಾರದ ವರೆಗೆ ಜರುಗಲಿದೆ.

ಧಾರ್ಮಿಕ ಕಾರ್ಯಕ್ರಮಗಳು ಮಾ.7 ಶನಿವಾರದಂದು ಬೆಳಗ್ಗೆ ಗಂಟೆ 8.30ಕ್ಕೆ ಪ್ರಾರ್ಥನೆ, ತೋರಣ ಮುಹೂರ್ತ, ನಾಂದಿ ಪುಣ್ಯಾಹ, ಪಂಚಗವ್ಯ ಹೋಮ, ಮಹಾಗಣಪತಿ ಹೋಮ, ನವಗ್ರಹ ಹೋಮ, ಮಹಾಪೂಜೆ. ಸಂಜೆ ಗಂಟೆ 5ರಿಂದ ಸಪ್ತಶುದ್ಧಿ, ಪ್ರಸಾದ ಶುದ್ಧಿ, ವಾಸ್ತು ರಾಕ್ಷೋಘ್ನ ಹೋಮ,ಗಣಪತಿ ಮತ್ತು ಶಾಸ್ತ್ರ ಬಿಂಬಧಿವಾಸ, ರಾತ್ರಿ ಪೂಜೆ ನಡೆಯಲಿದೆ. ಮಾ.8 ರವಿವಾರದಂದು ಬೆಳಗ್ಗೆ ಗಂಟೆ 7.30ಕ್ಕೆ ಗಣಪತಿ ಮತ್ತು ಶಾಸ್ತ್ರ ಬಿಂಬ ಪುನಃ ಪ್ರತಿಷ್ಠೆ, ಶ್ರೀ ಉಮಾಮಹೇಶ್ವರ ದೇವರಿಗೆ ಬಿಂಬ ಶುದ್ಧಿ ಪ್ರಕ್ರಿಯೆ, ಸಪರಿವಾರ ನಾಗಬ್ರಹ್ಮ ಪ್ರತಿಷ್ಠಾ ವಿಧಾನ, ಪ್ರಾಯಶ್ಚಿತ ಹೋಮ, ಪಂಚ ವಿಂಶತಿ ಸ್ನಪನ ಕಲಶ, ಪ್ರಸನ್ನ ಪೂಜೆ ಹಾಗೂ ಸಂಜೆ ಗಂಟೆ 5ಕ್ಕೆ ಆಶ್ಲೇಷಾ ಬಲಿ, ಸುದರ್ಶನ ಹೋಮ .

ಮಾ.9 ಸೋಮವಾರದಂದು ಸಂಜೆ ಗಂಟೆ 8ರಿಂದ ಶಾಂತಿ ಹೋಮ, ಪ್ರಾಯಶ್ಚಿತ ಹೋಮ, ಸಂಜೆ ಗಂಟೆ 5 ರಿಂದ ದಿಕಾಲ ಹೋಮ, ಬಲಿಕಲ್ಲು ಪ್ರತಿಷ್ಠೆ, ಮಹಾಬಲಾಪೀಠ ಪ್ರತಿಷ್ಠೆ, ಕಲಶಾಭಿಷೇಕ, ಪ್ರಸನ್ನ ಪೂಜೆ ನಡೆಯಲಿದೆ.

ಮಾ.10 ಮಂಗಳವಾರದಂದು ಸಂಜೆ ಗಂಟೆ 7ರಿಂದ ತತ್ರÌಹೋಮ, ಗಣಪತಿ ಹಾಗೂ ಶಾಸ್ತ್ರ ಕಲಶಾಭಿಷೇಕ, ಪ್ರಸನ್ನ ಪೂಜೆ, ಮಹಾಪೂಜೆ, ಹಾಗೂ ಸಂಜೆ ಗಂಟೆ 5 ರಿಂದ ಭದ್ರಕ ಮಂಡಲಪೂಜೆ , ಚೋರ ಶಾಂತಿ ಹಾಗೂ ಮಾ.11 ಬುಧವಾರದಂದು ಬೆಳಗ್ಗೆ 108 ಕಲಶಾಭಿಷೇಕ , ಅಧಿವಾಸ ಹೋಮ, ಬೆಳಗ್ಗೆ ಗಂಟೆ 10.20ಕ್ಕೆ ಬ್ರಹ್ಮಕುಂಭಾಭಿಷೇಕ, ನ್ಯಾಸ ಪೂಜೆ, ಅವಸೃತ ಬಲಿ, ಮಹಾಪೂಜೆ ಹಾಗೂ ಮಧ್ಯಾಹ್ನ ಗಂಟೆ 12.30ಕ್ಕೆ ಮಹಾ ಅನ್ನಸಂತರ್ಪಣೆ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು: ಶಿವಾನಿ ಮ್ಯೂಸಿಕಲ್‌ನ ಕೆ.ನವೀಚಂದ್ರ ಕೊಪ್ಪ ಅವರ ಸಾರಥ್ಯದಲ್ಲಿ ರಾತ್ರಿ ಗಂಟೆ 8.30ಕ್ಕೆ ಅದ್ಧೂರಿ ಸಂಗೀತ ರಸಮಂಜರಿ ಗಾನ ಲಹರಿ ಹಾಗೂ ಫಿಲ್ಮಿ ಡ್ಯಾನ್ಸ್‌ ಸಂಗೀತ ಪ್ರದರ್ಶನಗೊಳ್ಳಲಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.