ಶ್ರೀ ವಾದಿರಾಜರ ಪಾವನ ಕ್ಷೇತ್ರಗಳ ಅಭಿವೃದ್ಧಿಗೆ ಚಿಂತನೆ 


Team Udayavani, Jul 23, 2017, 7:40 AM IST

22-Kemmundelu-1.gif

ಕಾಪು: ಸೋದೆ ಮಠದ ಗುರುಗಳಾದ ಶ್ರೀ ವಾದಿರಾಜ ಸ್ವಾಮೀಜಿಯವರು ತಮ್ಮ ಜೀವಿತ ಕಾಲದಲ್ಲಿ ಸಂದರ್ಶಿಸಿದ ಸ್ಥಳಗಳನ್ನೆಲ್ಲಾ ಜೀರ್ಣೋದ್ಧಾರಗೊಳಿಸುವ ಇಚ್ಛೆಯನ್ನು ಹೊಂದಲಾಗಿದೆ ಎಂದು ಉಡುಪಿ ಶ್ರೀ ಸೋದೆ ವಾದಿರಾಜ ಮಠ ಮಠಾಧೀಶರಾದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಹೇಳಿದರು.

ಎಲ್ಲೂರು ಗ್ರಾಮದ ಕೆಮ್ಮುಂಡೇಲು ಗಂಗೆಮಾರು ಗದ್ದೆಯಲ್ಲಿರುವ ಇತಿಹಾಸ ಪ್ರಸಿದ್ಧ ಕಮಂಡಲ ತೀರ್ಥ ಕ್ಷೇತ್ರಕ್ಕೆ ಭೇಟಿ ನೀಡಿ, ಗ್ರಾಮಸ್ಥರ ಜೊತೆಗೂಡಿ ಪ್ರಾರ್ಥನೆ ಸಲ್ಲಿಸಿ ಅವರು ಮಾತನಾಡಿದರು.

ಈ ನಿಟ್ಟಿನಲ್ಲಿ ಶ್ರೀ ವಾದಿರಾಜರು ಕೆಮ್ಮುಂಡೇಲು ಗ್ರಾಮದ ಜಲಕ್ಷಾಮ ನಿವಾರಣೆಗಾಗಿ ಮತ್ತು ತನ್ನ ಸಂಧ್ಯಾ ವಂದನೆಗೆ ಪೂರಕವಾಗಿ ತನ್ನ ಕಮಂಡಲವನ್ನು ಇರಿಸಿ ತೀಥೋìದ್ಭವಗೊಳಿಸಿದ ಇತಿಹಾಸ ಪ್ರಸಿದ್ಧವಾಗಿರುವ ಕಮಂಡಲ ತೀರ್ಥ ಕ್ಷೇತ್ರವನ್ನೂ ಗ್ರಾಮಸ್ಥರ, ಭಕ್ತಾದಿಗಳ ಸಹಕಾರದೊಂದಿಗೆ ಉನ್ನತಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದರು.

ಕೆಮ್ಮುಂಡೇಲು ಗಂಗೆಮಾರು ಗದ್ದೆಯ ಮಾಲಕಿ ಶಾಂತಾ ಶೆಡ್ತಿ, ಜಾನಪದ ವಿದ್ವಾಂಸ ಕೆ. ಎಲ್‌. ಕುಂಡಂತಾಯ, ಎಲ್ಲೂರು ಗ್ರಾ. ಪಂ. ಉಪಾಧ್ಯಕ್ಷ ಜಯಂತ್‌ ಕುಮಾರ್‌ ಸಜೆ, ಶ್ರೀ ಪಾಂಡುರಂಗ ಭಜನ  ಮಂಡಳಿಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿಗಾರ್‌, ಪ್ರಧಾನ ಕಾರ್ಯದರ್ಶಿ ಪಿ. ಕೃಷ್ಣಾನಂದ ರಾವ್‌, ಅರ್ಚಕ ಶ್ರೀಪತಿ ಆಚಾರ್ಯ, ಸುಬ್ರಹ್ಮಣ್ಯ ರಾವ್‌, ರಾಘವೇಂದ್ರ ರಾವ್‌, ಸತ್ಯನಾರಾಯಣ ಆಚಾರ್ಯ  ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.