ಸಿದ್ದಾಪುರ: ಪೊಲೀಸರಿಂದ ಲಾಠಿ ಪ್ರಹಾರ


Team Udayavani, Mar 28, 2020, 5:55 AM IST

ಸಿದ್ದಾಪುರ: ಪೊಲೀಸರಿಂದ ಲಾಠಿ ಪ್ರಹಾರ

ಸಿದ್ದಾಪುರ: ಕೋವಿಡ್‌ 19 ವೈರಸ್‌ ಪರಿಣಾಮಕಾರಿಯಾಗಿ ಎದುರಿಸುವಲ್ಲಿ ಕೇಂದ್ರ ಸರಕಾರ ದೇಶವ್ಯಾಪಿ ಲಾಕ್‌ಡೌನ್‌ ಕ್ರಮ ಜಾರಿಗೆ ತಂದಿದ್ದರು. ಆದರೆ ಸಿದ್ದಾಪುರ ಪರಿಸರದಲ್ಲಿ ಗುರುವಾರ ಬೆಳಗ್ಗೆ ವಸ್ತುಗಳ ಖರೀದಿಗಾಗಿ ಜನರು ಪೇಟೆಗೆ ಆಗಮಿಸಿದಾಗ “ಅನವಶ್ಯಕವಾಗಿ ಪೇಟೆಯಲ್ಲಿ ತಿರುಗಾಡಬೇಡಿ’ ಎಂದು ಪೊಲೀಸ್‌ ಮನವಿ ಮಾಡಿಕೊಂಡರೂ ಅದಕ್ಕೆ ಬಗ್ಗದಾಗ ಲಾಠಿ ಬೀಸಿ ಗುಂಪು ಚದುರಿಸತೊಡಗಿದರು.

ಅನಂತರ ಎಲ್ಲ ವಾಹನಗಳ ಸಂಚಾರ ನಿಲುಗಡೆಗೊಂಡಿತು. ಅಂಗಡಿ ಮುಂಗಟ್ಟು , ಹೊಟೇಲ್‌ಗ‌ಳು ಬಾಗಿಲು ಮುಚ್ಚಿದವು. ಮೆಡಿಕಲ್‌, ಪೆಟ್ರೋಲ್‌ ಪಂಪ್‌ಗ್ಳು ಎಂದಿನಂತೆ ಬಾಗಿಲು ತೆರೆದಿದ್ದವು. ಬ್ಯಾಂಕ್‌, ಸಹಕಾರಿ ಸಂಸ್ಥೆಗಳು ಕೂಡ ಎಂದಿನಂತೆ ವ್ಯವಹಾರ ನಡೆಸಿದವು.

ಆದರೆ ಗ್ರಾಹಕರು ಇಲ್ಲದೆ ಖಾಲಿ ಖಾಲಿಯಾಗಿತ್ತು.ಸಿದ್ದಾಪುರ ಸುತ್ತಮುತ್ತಲಿನ ಪ್ರದೇಶಗಳಾದ ಹೊಸಂಗಡಿ, ಯಡಮೊಗೆ, ಹಳ್ಳಿಹೊಳೆ, ಕಮಲಶಿಲೆ, ಅಂಪಾರು, ಶಂಕರನಾರಾಯಣ, ಅಮಾಸೆಬೈಲು, ಹಾಲಾಡಿ, ಗೋಳಿಯಂಗಡಿ, ಆವರ್ಸೆ, ವಂಡಾರು, ಹಿಲಿಯಾಣ, ಬೆಳ್ವೆ, ಅಲಾºಡಿ, ಆರ್ಡಿ, ಶೇಡಿಮನೆ, ಅರಸಮ್ಮಕಾನು, ಹೆಂಗವಳ್ಳಿ, ತೊಂಬತ್ತು, ಮಡಾಮಕ್ಕಿ ಸೇರಿದಂತೆ ಇನ್ನಿತರ ಭಾಗಗಳಲ್ಲಿ ಅಂಗಡಿ ಮುಗ್ಗಟ್ಟು, ಹೊಟೇಲ್‌ಗ‌ಳು ಮುಚ್ಚಿದ್ದವು.

ಇಸ್ಪೀಟ್‌ ಆಟಗಾರರ ವಿರುದ್ಧ ಕ್ರಮಕ್ಕಾಗಿ ಆಗ್ರಹ
ಇಸ್ಪೀಟ್‌, ರಿಕ್ರಿಯೇಶನ್‌ ಕ್ಲಬ್‌ಗಳು ಬಂದ್‌ ಆದ ಹಿನ್ನಲೆಯಲ್ಲಿ ಇಸ್ಪೀಟ್‌ ಆಟಗಾರರು ಗುಡ್ಡೆ, ಹಾಡಿ ಪ್ರದೇಶಗಳಲ್ಲಿ ತಂಡೋಪ ತಂಡವಾಗಿ ಸೇರಿಕೊಂಡು ಇಸ್ಪೀಟ್‌ ಆಟದಲ್ಲಿ ನಿರತರಾಗಿದ್ದು ಕೋವಿಡ್‌ 19 ಭೀತಿಯಿಂದ ಊರಿನ ಹೊರಗಿರುವವರು ಹೆಚ್ಚಾಗಿ ಬಂದಿದ್ದು ಅವರಲ್ಲಿ ಸೋಂಕು ಪೀಡಿತರು ಇದ್ದರೆ, ಅದು ಹರಡುವ ಸಾಧ್ಯತೆ ಇರುದರಿಂದ ಇಸ್ಪೀಟ್‌ ಆಡಿಸುವವರ ವಿರುದ್ಧ ಪೊಲೀಸ್‌ ಇಲಾಖೆ ಕ್ರಮ ತೆಗೆದುಕೊಳ್ಳಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.