ಕೋಟೇಶ್ವರ: ಸಂಪೂರ್ಣ ತುಕ್ಕು ಹಿಡಿದ ಹಿಂದೂ ರುದ್ರಭೂಮಿಯ ಸಿಲಿಕಾನ್‌ ಚೇಂಬರ್‌


Team Udayavani, Jun 10, 2019, 6:10 AM IST

rudrabhoomi

ಕೋಟೇಶ್ವರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಸನಿಹದ ಪಾರ್ಶ್ವದಲ್ಲಿರುವ ಹಿಂದೂ ರುದ್ರ ಭೂಮಿಯ ಶವ ಸಂಸ್ಕಾರದ ಬಳಕೆಯ ಸಿಲಿಕಾನ್‌ ಚೇಂಬರ್‌ ತುಕ್ಕು ಹಿಡಿದು ಸಂಪೂರ್ಣವಾಗಿ ಹಾಳಾಗಿದ್ದು ಬಳಕೆಗೆ ಅಯೋಗ್ಯವಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಕೋಟೇಶ್ವರ ಸಹಿತ ಆಸುಪಾಸಿನವರಿಗೆ ಈ ರುದ್ರಭೂಮಿಯ ಸಿಲಿಕಾನ್‌ ಚೇಂಬರ್‌ ನಿರ್ಮಾಣಕ್ಕಾಗಿ ಈ ಹಿಂದೆ ಹಣ ಒದಗಿಸಲಾಗಿತ್ತು. ಅಂತೆಯೇ ದಾನಿಗಳೂ ಧನ ಸಹಾಯ ಮಾಡುವುದರ ಮೂಲಕ ಕೈ ಜೋಡಿಸಿದ್ದರು. ಈ ನಡುವೆ ಕಳೆದ ಕೆಲವು ತಿಂಗಳಿಂದೀಚೆ ಶವ ಸಂಸ್ಕಾರಕ್ಕೆ ಅಡ್ಡಿಯಾಗುತ್ತಿರುವ ದುರಸ್ತಿಯಾಗದ‌ ಎರಡು ಪ್ರತ್ಯೇಕ ಸಿಲಿಕಾನ್‌ ಚೇಂಬರ್‌ ಬಳಕೆಗೆ ಯೋಗ್ಯವಾಗಿಲ್ಲದೇ ಹಾಳಾಗಿದ್ದು ಶವ ಸಂಸ್ಕಾರಕ್ಕಾಗಿ ಬರುವವರ ಪಾಡು ಶಿವನಿಗೇ ಪ್ರೀತಿ ಎಂಬಂತಾಗಿದೆ.

ದಾರಿದೀಪದ ಕೊರತೆ
ರಾ. ಹೆದ್ದಾರಿಯ ಎದುರಿನ ಪ್ರದೇಶದಲ್ಲಿ ದಾರಿದೀಪ ಇಲ್ಲದಿರುವುದರಿಂದ ರುದ್ರಭೂಮಿಗೆ ರಾತ್ರಿ ಹೊತ್ತಿ¤ನಲ್ಲಿ ಸಾಗುವುದು ಹರಸಾಹಸವೇ ಸರಿ. ಅಲ್ಲಿನ ಎರಡು ಪ್ರತ್ಯೇಕ ಸಿಲಿಕಾನ್‌ ಚೇಂಬರ್‌ಗಳ ಆಸುಪಾಸಿನ ದೀಪಗಳು ಬೆಳಗದಿರುವುದು ಇನ್ನಷ್ಟು ಸಮಸ್ಯೆಗೆ ಎಡೆಮಾಡಿದ್ದು ಸಂಬಂಧಿಸಿದವರು ಈ ಬಗ್ಗೆ ಕಾಳಜಿ ವಹಿಸಬೇಕು ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ವಿಲೇವಾರಿಯಾಗದ ತ್ಯಾಜ್ಯ
ಶವವನ್ನು ಹೊತ್ತು ಸಾಗುವ ಮಾರ್ಗದ ಇಕ್ಕೆಲಗಳಲ್ಲಿ ಮೂಟೆಗಟ್ಟಲೆ ತ್ಯಾಜ್ಯ ಎಸೆಯಲಾಗಿದೆ. ಅವುಗಳ ವಿಲೇವಾರಿ ಆಗದಿರುವುದು ಆ ಮಾರ್ಗವಾಗಿ ರುದ್ರಭೂಮಿಗೆ ಸಾಗುವವರಿಗೆ ಕಿರಿಕಿರಿ ಉಂಟುಮಾಡಿದೆ.

ಒಟ್ಟಾರೆ ಹಿಂದೂ ರುದ್ರಭೂಮಿಯು ನಾನಾ ಸಮಸ್ಯೆಯಿಂದ ನಲುಗುತ್ತಿದ್ದು ಇದಕ್ಕೊಂದು ಪರಿಹಾರ ಒದಗಿಸುವಲ್ಲಿ ಗ್ರಾ.ಪಂ. ಕ್ರಮ ಕೈಗೊಳ್ಳಬೇಕಾಗಿದೆ.

ಭರವಸೆ ನೀಡಿದ್ದಾರೆ
ವಿಧಾನ ಪರಿಷತ್‌ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಗಿದೆ. ಸರಕಾರದ ವಿಶೇಷ ಅನುದಾನದಡಿ ಹೊಸ ತಾಂತ್ರಿಕ ವ್ಯವಸ್ಥೆಯ ಯೋಜನೆ ರೂಪಿನಿ ಕಾರ್ಯಗತಗೊಳಿಸುವ ಭರವಸೆ ನೀಡಿದ್ದಾರೆ.
-ತೇಜಪ್ಪ ಕುಲಾಲ್‌, ಪಿಡಿಒ, ಗ್ರಾ.ಪಂ. ಕೋಟೇಶ್ವರ

ತಾತ್ಕಾಲಿಕ ಪರಿಹಾರ
ಮುಂದಿನ ಕ್ರಿಯಾ ಯೋಜನೆಯಲ್ಲಿ ಎರಡು ಹೊಸ ಪ್ರತ್ಯೇಕ ಸಿಲಿಕಾನ್‌ ಚೇಂಬರ್‌ಗಳನ್ನು ಅಳವಡಿಸುವ ಬಗ್ಗೆ ಸಿದ್ಧತೆ ಮಾಡಲಾಗುವುದು. ಅದಕ್ಕೆ ಒಂದೆರೆಡು ತಿಂಗಳು ಕಾಲಾವಧಿ ಬೇಕಾಗಿರುವುದರಿಂದ ತತ್‌ಕ್ಷಣ ತಾತ್ಕಾಲಿಕ ಪರಿಹಾರ ಒದಗಿಸುವ ವ್ಯವಸ್ಥೆ ಮಾಡಲಾಗಿದೆ.
-ಉದಯ ನಾಯ್ಕ, ಪ್ರಭಾರ ಅಧ್ಯಕ್ಷರು, ಗ್ರಾ.ಪಂ. ಕೋಟೇಶ್ವರ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.