ಸರಳವಾಗಿ ಶ್ರೀರಾಮ ನವಮಿ ಆಚರಣೆ
Team Udayavani, Apr 3, 2020, 11:23 AM IST
ಉಡುಪಿ/ಮಂಗಳೂರು: ಶ್ರೀರಾಮ ನವಮಿ ಮಹೋತ್ಸವವನ್ನು ಕೋವಿಡ್- 19 ಭೀತಿ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ ಗುರುವಾರ ಸರಳವಾಗಿ ಆಚರಿಸಲಾಯಿತು.
ಪ್ರತಿವರ್ಷ ವಿಜೃಂಭಣೆಯಿಂದ ಆಚರಿಸುತ್ತಿದ್ದ ಹಬ್ಬ ಈ ಬಾರಿ ಮನೆಗಳಿಗೆ ಸೀಮಿತವಾಯಿತು. ಮನೆಗಳಲ್ಲಿ ರಾಮಾಯಣ ಪಠಣ, ರಾಮ ಮಂತ್ರೋಚ್ಚಾರ ನಡೆಸಲಾಯಿತು.ಉಡುಪಿ ಮಠದಲ್ಲಿ ಶ್ರೀಕೃಷ್ಣನಿಗೆ ಪರ್ಯಾಯ ಅದಮಾರು ಶ್ರೀ ಈಶ ಪ್ರಿಯತೀರ್ಥ ಶ್ರೀಪಾದರು ಪಟ್ಟಾಭಿ ರಾಮ ಅಲಂಕಾರ ಮಾಡಿ ಪೂಜೆ ಸಲ್ಲಿಸಿದರು.
ಭಾಗವತ ಸಪ್ತಾಹ
ಪರ್ಯಾಯ ಅದಮಾರು ಶ್ರೀಕೃಷ್ಣ ಮಠದಲ್ಲಿ ರಾಮನವಮಿ ಶುಭದಿನವಾದ ಗುರುವಾರದಿಂದ ಎ. 8ರ ಹನುಮಜ್ಜಯಂತಿ ವರೆಗೆ ಪ್ರತಿನಿತ್ಯ ಭಾಗವತ ಸಪ್ತಾಹಕ್ಕೆ ಪರ್ಯಾಯ ಅದಮಾರು ಶ್ರೀ ಈಶಪ್ರಿಯತಿರ್ಥ ಶ್ರೀಪಾದರು ಸಂಕಲ್ಪಿಸಿದ್ದಾರೆ. ಪ್ರತಿದಿನ ಬೆಳಗ್ಗೆ 9ರಿಂದ 11ರ ವರೆಗೆ ಮಠದೊಳಗೆ ಪಾರಾಯಣ ನಡೆಯಲಿದೆ.
ಗುರುವಾರ ಸಂಜೆ 5ರಿಂದ 6ರ ವರೆಗೆ ರಾಮತಾರಕ ಮಂತ್ರ ಮತ್ತು ಧನ್ವಂತರಿ ಮಂತ್ರ ಪಠಣ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್