Udupi; ಏಕವಚನದ ನಿಂದನೆ ತಪ್ಪು: ಕೋಟ ಶ್ರೀನಿವಾಸ ಪೂಜಾರಿ
Team Udayavani, Jan 16, 2024, 12:43 AM IST
ಉಡುಪಿ: ಯಾರು ಕೂಡ ಏಕವಚನದಲ್ಲಿ ಮಾತನಾಡಬಾರದು ಎಂಬುವುದು ಸಾರ್ವತ್ರಿಕ ನಿಲುವು. ಮುಖ್ಯಮಂತ್ರಿಗಳು ಪ್ರಧಾನಿಯವರನ್ನು ಏಕವಚನದಲ್ಲಿ ನಿಂದಿಸುವುದು ತಪ್ಪು ಎಂಬುವುದನ್ನು ಕಾಂಗ್ರೆಸ್ ಕಾರ್ಯಕರ್ತರು ಅರ್ಥೈಸಿಕೊಳ್ಳಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಂಸದ ಅನಂತ ಕುಮಾರ್ ಹೆಗಡೆಯವರನ್ನು ಟೀಕಿಸುವ ಮುನ್ನ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿಗಳು ಏಕವಚನ ಬಳಕೆ ಮಾಡಿರುವುದನ್ನೂ ತಿಳಿದುಕೊಳ್ಳಬೇಕು ಎಂದರು.
ವಿಶೇಷ ಅನುದಾನಕ್ಕೆ ಮನವಿ
ಈ ಹಿಂದೆ ರಾಜ್ಯದಲ್ಲಿ ಯಾವುದೇ ಪಕ್ಷದ ಮುಖ್ಯಮಂತ್ರಿಗಳಿದ್ದರೂ ಉಡುಪಿಯ ಪರ್ಯಾಯೋತ್ಸವಕ್ಕೆ ವಿಶೇಷ ಅನುದಾನ ನೀಡಲಾಗುತ್ತಿತ್ತು. ಆದರೆ ಈ ಬಾರಿ ಲಭ್ಯವಾಗಿಲ್ಲ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳೀಯ ಶಾಸಕರೊಂದಿಗೆ ಮಾತುಕತೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಪರ್ಯಾಯೋತ್ಸವಕ್ಕೆ ಬೆಂಬಲ ನೀಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ