ವಾಹನ ಸವಾರರಿಗೆ ಕಂಟಕವಾದ ಕಾಂಕ್ರೀಟ್‌ ಸ್ಲ್ಯಾಬ್

ಲಕ್ಷ್ಮೀಂದ್ರನಗರ-ಪೆರಂಪಳ್ಳಿ ರಸ್ತೆಯ ಸಗ್ರಿ ಶಾಲೆ ಕ್ರಾಸ್‌ನಲ್ಲಿರುವ ಸ್ಲಾéಬ್‌

Team Udayavani, Jan 21, 2020, 5:19 AM IST

1001udbb1b

ಉಡುಪಿ: ಮಣಿಪಾಲ ನಗರದಿಂದ ಲಕ್ಷ್ಮೀಂದ್ರನಗರ- ಪೆರಂಪಳ್ಳಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಸಗ್ರಿ ಶಾಲೆ ಕ್ರಾಸ್‌ ಎಂದರೆ ಸವಾರರಿಗೆ ಅಪಘಾತ ಭಯ!

ತುಸು ಎಚ್ಚರ ತಪ್ಪಿದರೂ
ಜೀವ ಹಾನಿ ಖಚಿತ
ನಗರಾಡಳಿತದ ಕುಡಿಯುವ ನೀರಿನ ಗೇಟ್‌ವಾಲ್‌ನ ಇರುವ ಸ್ಲ್ಯಾಬ್ ರಸ್ತೆಗೆ ಆವರಿಸಿದ್ದು ಚಾಲಕರು ತುಸು ಎಚ್ಚರ ತಪ್ಪಿದರೂ ಜೀವ ಹಾನಿ ಖಚಿತ. ಪೆರಂಪಳ್ಳಿ, ಲಕ್ಷ್ಮೀಂದ್ರ ಭಾಗಕ್ಕೆ ಕುಡಿಯುವ ನೀರು ಸರಬರಾಜಿಗೆ ಪೈಪುಗಳನ್ನು ಹಾಕಲಾಗಿತ್ತು. ಸಗ್ರಿ ಶಾಲೆ ಬಳಿ ನೀರಿನ ವಾಲ್‌Ì ನಿರ್ಮಿಸಲಾಗಿತ್ತು. ಅದರ ಮೇಲೆ ಸಿಮೆಂಟ್‌ ಕಾಂಕ್ರಿಟ್‌ ಹಾಕಿದ ಬಳಿಕ ಅದನ್ನು ಸರಿಯಾಗಿ ಮುಚ್ಚದೆ ಅರ್ಧಕ್ಕೆ ಬಿಡಲಾಗಿದೆ.

ಸ್ಲ್ಯಾಬ್ಗ ವಾಹನಗಳ ಡಿಕ್ಕಿ
ವಾಲ್‌Ì ಇರುವ ಸ್ಲ್ಯಾಬ್ ರಸ್ತೆಗೆ ತಾಗಿಕೊಂಡಿದ್ದು, ವಾಹನ ಟಯರ್‌ ಸ್ಲ್ಯಾಬ್ಗ ಬಡಿದು ಟಯರ್‌ ತೂತಾಗುವುದು, ಒಡೆಯುವುದು ನಡೆಯುತ್ತದೆ. ಕಳೆದ ಒಂದು ತಿಂಗಳಲ್ಲಿ ಸುಮಾರು 8 ವಾಹನ ಅಪಘಾತ ಪ್ರಕರಣ ಈ ಸ್ಥಳದಲ್ಲಿ ಸಂಭವಿಸಿದೆ. ಇತ್ತೀಚೆಗೆ ಕಾರಿನ ಟಯರ್‌ ಇಲ್ಲಿ ಸ್ಫೋಟಗೊಂಡಿತ್ತು ಎನ್ನುತ್ತಾರೆ ಸ್ಥಳೀಯರಾದ ಸತೀಶ್‌ ಅವರು.

ನಿರಂತರ ಪ್ರಕ್ರಿಯೆಯಿಂದ ತೊಂದರೆ
ಸ್ಲ್ಯಾಬ್ ರಸ್ತೆ ಕೆಳ ಭಾಗದಲ್ಲಿ 7 ಅಡಿ ಆಳಕ್ಕೆ ನೀರಿನ ವಾಲ್‌Ì ಇದೆ. ಇದರಲ್ಲಿ ನೀರು ಸೋರಿಕೆಯಾಗುತ್ತಿರುತ್ತದೆ. ಅವಾಗೆಲ್ಲ ಮುಚ್ಚಳ ತೆಗೆದು, ದುರಸ್ತಿಗೊಳಿಸುವ ಕೆಲಸ ನಡೆಯುತ್ತದೆ. ಸರಿಯಾಗಿ ನಿರ್ವಹಣೆ ಮಾಡದ್ದರಿಂದ ಸ್ಲ್ಯಾಬ್ ಎತ್ತರ ಹೆಚ್ಚಲು ಕಾರಣವಾಗಿದೆ. ಕೆಲವೊಮ್ಮೆ ವಾಹನ ಇದರ ಮೇಲೆ ಸಂಚರಿಸಿ ಸ್ಲಾéಬ್‌ 9 ಇಂಚು ಮೇಲಕ್ಕೆ ಬಂದಿದೆ.

ದೂರು ನೀಡಿದರೂ ಕ್ರಮವಿಲ್ಲ
ನಗರ ಸಭೆ ಸಿಬಂದಿ ಕಾಮಗಾರಿ ನಡೆಸಿದ ಬಳಿಕ ಮುಚ್ಚುವ ಕೆಲಸ ಮಾಡಿಲ್ಲ. ಸ್ಥಳೀಯರು ಈ ಬಗ್ಗೆ ದೂರು ನೀಡಿ ತಿಂಗಳು ಕಳೆದರೂ ಯಾವುದೇ ಸ್ಪಂದನೆಯಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಸ್ಯೆ ಹೆಚ್ಚಳ
ಪೈಪು ಅಳವಡಿಸುವ ವೇಳೆ ವಾಹನ ಸಂಚಾರ ಕಡಿಮೆಯಿತ್ತು. ಈಗ ದೊಡ್ಡ ವಾಹನಗಳು ಸಂಚರಿಸಿ ಸ್ಲ್ಯಾಬ್ ಮತ್ತಷ್ಟೂ ಎತ್ತರಕ್ಕೆ ಬಂದಿದೆ.
-ಯೋಗೇಂದ್ರ ನಾಯಕ್‌, ಸ್ಥಳೀಯರು

ಸಮಸ್ಯೆ ನಿವಾರಣೆಗೆ ಪ್ರಯತ್ನ
ಪೈಪ್‌ ಅಳವಡಿಸುವ ವೇಳೆ ಸ್ಲ್ಯಾಬ್ ರಸ್ತೆ ಬದಿ ಮಾಡಲಾಗಿತ್ತು. ರಸ್ತೆ ಅಭಿವೃದ್ಧಿಯಾದ ಬಳಿಕ ಸಮಸ್ಯೆಗಳಾಗುತ್ತಿರುವುದು ಗಮನಕ್ಕೆ ಬಂದಿದೆ. ಎತ್ತರ ತಗ್ಗಿಸುವ ಪ್ರಯತ್ನ ಮಾಡಿದರೂ ಸಮಸ್ಯೆ ನಿವಾರಣೆಯಾಗಿಲ್ಲ.ಅಧಿಕಾರಿಗಳ ಗಮನಕ್ಕೆ ತಂದು ಶಾಶ್ವತ ಪರಿಹಾರಕ್ಕೆ ಯತ್ನಿಸುತ್ತೇನೆ.
-ಭಾರತಿಪ್ರಕಾಶ್‌,
ನಗರ ಸಭೆ ವಾರ್ಡ್‌ ಸದಸ್ಯೆ

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.