ಸ್ವ ಉದ್ಯೋಗಕ್ಕೆ ವರವಾದ ಸೌರ ವಿದ್ಯುತ್‌ ವ್ಯವಸ್ಥೆ


Team Udayavani, Apr 21, 2018, 8:15 AM IST

Solar-20-1.jpg

ಕುಂದಾಪುರ: ವಿದ್ಯುತ್‌ ಕೊರತೆ ಬಗ್ಗೆ ಮಾತನಾಡುತ್ತೇವಾದರೂ ಪರ್ಯಾಯ ಇಂಧನ ಬಳಕೆ ಬಗ್ಗೆ ಯೋಚಿಸುವುದೇ ಇಲ್ಲ. ಆದರೆ ಸೌರವಿದ್ಯುತ್ತನ್ನೇ ಪ್ರಮುಖವಾಗಿ ಬಳಸಿ ಕೆಲಸ ಮಾಡಿ ಜೀವನದಲ್ಲೂ ಯಶಸ್ಸು ಕಂಡವರು ಕುಂದಾಪುರ ತಾಲೂಕಿನ ಬೀಜಾಡಿಯ ಅಭಿನಯ ರಮೇಶ್‌.

ಆದಾಯಕ್ಕೆ ಕಲ್ಲು
ಸ್ವೋದ್ಯೋಗವಾಗಿ ಟೈಲರಿಂಗ್‌, ಹೈನುಗಾರಿಕೆ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದು, ಉತ್ತಮ ಆದಾಯ ಸಂಪಾದಿಸುತ್ತಿದ್ದರು. ಆದರೆ ದುರದೃಷ್ಟವಶಾತ್‌ ನರದ ಸಮಸ್ಯೆಯಿಂದ ಕಣ್ಣಿನ ದೃಷ್ಟಿಯನ್ನು ಕಳೆದುಕೊಂಡು ಸಮಸ್ಯೆಗೀಡಾಗಿದ್ದರು. ಜತೆಗೆ ಯಾವುದೇ ಕಷ್ಟದ ಕೆಲಸ ಮಾಡದಂತೆ ವೈದ್ಯರ ಸೂಚನೆ ಮೇರೆಗೆ ದಿಕ್ಕೇ ತೋಚದಂತಾಗಿತ್ತು.


ನೆರವಿಗೆ ಬಂತು ಯೋಜನೆ

ಗ್ರಾಮಾಭಿವೃದ್ಧಿ ಯೋಜನೆಯ ಶ್ರದ್ಧಾ  ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿಯಾದ ಇವರು ಧ.ಗ್ರಾ. ಯೋಜನೆಯ ಸದಸ್ಯರೊಬ್ಬರ ಸೋಲಾರ್‌ ಜೆರಾಕ್ಸ್‌ ಮೆಶಿನ್‌ ನ ಯಶೋಗಾಥೆಯಿಂದ ಪ್ರೇರಿತರಾದರು. ಕಾರ್ಯಕರ್ತರ ಸಹಕಾರದೊಂದಿಗೆ 27 ಸಾವಿರ ರೂ. ಪ್ರಗತಿನಿಧಿ ಸಾಲ ಪಡೆದು ಸೋಲಾರ್‌ ಜೆರಾಕ್ಸ್‌ ಮಷೀನ್‌ ತಮ್ಮ ಮನೆಯಲ್ಲಿ ಅಳವಡಿಸಿಕೊಂಡರು. ಬದುಕಿನ ಕರಾಳ ಛಾಯೆ ಅಳಿಸಲು ಈ ಛಾಯಾಪ್ರತಿ ತೆಗೆಯುವ ಯುಂತ್ರ ನೆರವಾಯಿತು. ಇದರಿಂದ ಈಗ ದಿನಕ್ಕೆ ಕನಿಷ್ಠ  250ರೂ.ಯಂತೆ ದುಡಿಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸ್ಟೇಷನರಿ ಅಂಗಡಿ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ.

ಪ್ರಗತಿಗೆ ಯೋಜನೆ ಸದಾ ಬೆಂಬಲ
ಅಭಿನಯ ಅವರು ಗ್ರಾಮಾಭಿವೃದ್ಧಿ ಯೋಜನೆಯ ಶ್ರದ್ಧಾ ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿಯಾಗಿದ್ದು ಧರ್ಮಸ್ಥಳ ಯೋಜನೆಯಿಂದ ವಿವಿಧ ಉದ್ದೇಶಗಳಿಗಾಗಿ ಸುಮಾರು 5 ಲ.ರೂ. ಪ್ರಗತಿನಿಧಿ ಪಡೆದುಕೊಂಡಿದ್ದಾರೆ. ಅವರ ಪ್ರಗತಿಗೆ ಯೋಜನೆಯ ಬೆಂಬಲ ಮಾರ್ಗದರ್ಶನ ಸದಾ ಇರುತ್ತದೆ.
– ಸುಶೀಲಾ, ಜ್ಞಾನವಿಕಾಸ  ಸಮನ್ವಯಾಧಿಕಾರಿ, ಕುಂದಾಪುರ

ಕಷ್ಟದ ಗೂಡು
ಮಕ್ಕಳಾಗದ ಕೊರಗು ಒಂದೆಡೆಯಾದರೆ, ಆರೋಗ್ಯ ಸಮಸ್ಯೆ ಮತ್ತೂಂದೆಡೆ. ಈ ಸಂಕಷ್ಟಗಳ ನಡುವೆ ಕಡಿಮೆ ವೆಚ್ಚದಲ್ಲಿ ಸ್ವ ಉದ್ಯೋಗ ಮಾಡುತ್ತಿರುವುದು ನೆಮ್ಮದಿ ತಂದು ಕೊಟ್ಟಿದೆ.  ಪತಿ ಗಾರೆ ಕೆಲಸ ಮಾಡುತ್ತಿದ್ದು ನನಗೆ ಬೆಂಬಲವಾಗಿದ್ದಾರೆ.
– ಅಭಿನಯ ರಮೇಶ್‌, ಬೀಜಾಡಿ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.