ಸೋಮೇಶ್ವರ ಕಡಲ ತಡಿಯಲ್ಲಿ ಮೂಲಸೌಕರ್ಯ ಕೊರತೆ


Team Udayavani, May 22, 2018, 2:35 AM IST

2105kdlm1ph1.jpg

ಕುಂದಾಪುರ: ಸೋಮೇಶ್ವರ ಕಡಲ ತೀರದಲ್ಲಿ ಮೂಲ ಸೌಕರ್ಯಗಳ ಕೊರತೆಯಿದೆ. ಒಂದೆಡೆ ಸೋಮೇಶ್ವರ ದೇವಾಲಯ, ಇನ್ನೊಂದೆಡೆ ಕ್ಷಿತಿಜ ನೇಸರಧಾಮ, ಮತ್ತೂಂದೆಡೆ ಸಮುದ್ರ ಬದಿಯಲ್ಲೇ ಸಿಹಿನೀರ ಕೆರೆ ಹೀಗೆ ಹತ್ತಾರು ಆಕರ್ಷಣೆ, ವಿಶೇಷಗಳನ್ನು ಒಳಗೊಂಡಿದ್ದರೂ ಪ್ರವಾಸೋದ್ಯಮದ ದೃಷ್ಟಿಯಿಂದ ಸೋಮೇಶ್ವರ ಹಿಂದುಳಿದಿದೆ. ಬೈಂದೂರು ತಾಲೂಕಿನ ಪಡುವರಿ ಗ್ರಾಮದ ಸೋಮೇಶ್ವರ ಬೀಚ್‌ ಈಗ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದು ಪ್ರವಾಸೋದ್ಯಮ ಇಲಾಖೆ ಇದನ್ನು ಜಿಲ್ಲೆಯ ಸುರಕ್ಷಿತ ಕಡಲ ಕಿನಾರೆ ಎಂದು ಘೋಷಿಸಲು ಸಿದ್ಧತೆ ನಡೆಸಿದೆ. ಇದರಿಂದಾಗಿ ಬೈಂದೂರು ಪ್ರವಾಸೋದ್ಯಮ ಕ್ಷೇತ್ರವಾಗಿ ಇನ್ನಷ್ಟು ಬೆಳೆಯಲು ಪೂರಕ ವಾತಾವರಣ ನಿರ್ಮಾಣವಾಗಿದೆ.

ಅಪಾಯ ರಹಿತ ಬೀಚ್‌
ಈ ಬೀಚ್‌ ನಗಣ್ಯವಲ್ಲ. ಪ್ರವಾಸಿಗರಿಗೆ ಮಾಹಿತಿಯೂ ಇಲ್ಲದಿಲ್ಲ. ನೂರಾರು ಪ್ರವಾಸಿಗರು ಬರುತ್ತಾರೆ. ಈ ವರೆಗೆ ಯಾವುದೇ ಅಪಾಯ ಸಂಭವಿಸದೇ ಇರುವುದರಿಂದ ಅಪಾಯ ರಹಿತ ಬೀಚ್‌ ಎಂದು ಗುರುತಿಸಲ್ಪಟ್ಟಿದೆ. 

ಸೌಕರ್ಯಗಳಿಲ್ಲ
ಪ್ರವಾಸಿಗರು ಬಂದಾಗ ಸುಸಜ್ಜಿತ ಪಾರ್ಕಿಂಗ್‌, ಕುಳಿತುಕೊಳ್ಳಲು ಬೆಂಚ್‌, ಕುಡಿಯುವ ನೀರು, ವಿಶ್ರಾಂತಿ ಕೊಠಡಿ, ಸ್ನಾನಗೃಹ, ಬಟ್ಟೆ ಬದಲಿಸುವ ಕೊಠಡಿ, ಶೌಚಾಲಯ ಇತ್ಯಾದಿ ಸೌಕರ್ಯಗಳ ಅಗತ್ಯವಿದೆ. ಕಡಲತೀರಕ್ಕೆ ಬರಲು ಸುಸಜ್ಜಿತ ರಸ್ತೆ ಬೇಕು.

ನೇಸರಧಾಮ
ಸಮೀಪದ ವತ್ತಿನೆಣೆಯಲ್ಲಿ  ಅರಣ್ಯ ಇಲಾಖೆ ವತಿಯಿಂದ ನಡೆಸಲ್ಪಡುತ್ತಿರುವ ಕ್ಷಿತಿಜ ನೇಸರಧಾಮವಿದೆ. ಬಾನು ಕೆಂಪೇರುವ ಹೊತ್ತು ತಂಪಾಗಿಸುವ ಆಹ್ಲಾದಕರ ಗಾಳಿಗೆ ಮೈಯೊಡ್ಡಿ ಸಮುದ್ರತಟದಲ್ಲಿ  ಮೇಲ್ದಂಡೆಯ ಅಟ್ಟಳಿಗೆಯಲ್ಲಿ ನಿಂತು ಸೂರ್ಯಾಸ್ತಮಾನ ವೀಕ್ಷಿಸಲೂ ಸಾಧ್ಯ. 

ಹೆಸರಿನಿಂದ ಗೊಂದಲ
ಸೋಮೇಶ್ವರ ಬೀಚ್‌ ಕುರಿತು ಮಾಹಿತಿಯ ಕೊರತೆ ಇದೆ. ಕೆಲವರು ಉಳ್ಳಾಲ ಸಮೀಪದ ಸೋಮೇಶ್ವರ ಬೀಚ್‌ ಎಂದು ಭಾವಿಸುತ್ತಾರೆ. ಆದ್ದರಿಂದ ಇಲಾಖೆ ಈ ಕುರಿತು ಗಮನ ಹರಿಸಿ ಮಾಹಿತಿ ಫ‌ಲಕದ ಅಲ್ಲಲ್ಲಿ ಹಾಕುವ ಅಗತ್ಯವಿದೆ. 

ಡಿಸೆಂಬರ್‌ನಲ್ಲಿ ಪೂರ್ಣ
ಮೂಲಸೌಕರ್ಯ ವೃದ್ಧಿಗೆ ವಿಸ್ತೃತ ಯೋಜನಾ ವರದಿ ತಯಾರಾಗುತ್ತಿದ್ದು ಡಿಸೆಂಬರ್‌ ವೇಳೆಗೆ ಕೋಸ್ಟಲ್‌ ಸರ್ಕ್ನೂಟ್‌ ಯೋಜನೆಯಿಂದ ಶೌಚಾಲಯ, ಸ್ನಾನಗೃಹ, ವಿರಾಮದ ಕುರ್ಚಿ ಸೇರಿದಂತೆ ಕಾಮಗಾರಿ ಅನುಷ್ಠಾನವಾಗಲಿದೆ.
– ಅನಿತಾ,ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಉಡುಪಿ

ಮೂಲಸೌಕರ್ಯ ಅಗತ್ಯ
ಇಲ್ಲಿ ಬಂದರೆ ಉಳಿದುಕೊಳ್ಳುವ ಪ್ರವಾಸಿಗರಿಗೆ ವಸತಿಗೃಹದ ಆವಶ್ಯಕತೆಯಿದೆ. ಜತೆಗೆ ಶೌಚಾಲಯ, ಸ್ನಾನಗೃಹ ಬೇಕು. ಪ್ರವಾಸಿಗರ ವಾಹನ ಇರಿಸಲು ಸುಸಜ್ಜಿತ ಪಾರ್ಕಿಂಗ್‌ ವ್ಯವಸ್ಥೆ ಕೂಡಾ ಇಲ್ಲ. ಪ್ರಕೃತಿ ಸಹಜ ಸುಂದರ ತಾಣ. ಆದರೆ ಮೂಲಸೌಕರ್ಯಗಳಿಲ್ಲದೇ ಬರಡಾಗುತ್ತಿದೆ. 
– ರಾಮ ಕೆ.,ಸೋಡಿತಾರ್‌, ಉದ್ಯಮಿ

– ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.