ಹೆಡ್ ಕಾನ್ಸ್ಟೆಬಲ್ಗೆ ಎಸ್ಪಿಯಿಂದ ಶ್ಲಾಘನೆ
Team Udayavani, Jun 14, 2019, 6:10 AM IST
ಹಿರಿಯಡ: ಇಲ್ಲಿನ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಸಂತೋಷ್ ಕೆ. ಅವರಿಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ಅಭಿನಂದನಾ ಪತ್ರ ನೀಡಿ ಗೌರವಿಸಿದ್ದಾರೆ.
ಸಂತೋಷ್ ಕೆ.ಅವರು ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಉಪಗಸ್ತು ಸಂಖ್ಯೆ -10 ನೇ ಕಾರ್ಕಳ ತಾಲೂಕಿನ ಕಣಜಾರು ಗ್ರಾಮ ಬೀಟ್ ಕರ್ತವ್ಯವನ್ನು ನಿರ್ವಹಿಸುತ್ತಿದ್ದು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಎಲ್ಲ ಸದಸ್ಯರಿಗೆ ,ಕಣಜಾರು ಗ್ರಾಮದ ನಾಗರಿಕರಿಗೆ ರಸ್ತೆ ಸುರಕ್ಷತೆ ಸಂಬಂಧ ಸಂಚಾರಿ ನಿಯಮಗಳನ್ನು ಪಾಲಿಸಿ ಅಪಘಾತಗಳನ್ನು ತಡೆಗಟ್ಟುವ
ಬಗ್ಗೆ ಮಾಹಿತಿ, ಮಹಿಳೆಯರ ಸುರಕ್ಷತೆಗೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ,ಬೆಲೆ ಬಾಳುವ ವಸ್ತುಗಳ ಸಂರಕ್ಷಣೆ ಮತ್ತು ಅಪರಾಧಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ಮತ್ತು ಕಾನೂನು ರೀತಿ ಕ್ರಮ ಕೈಗೊಳ್ಳುವ ಬಗ್ಗೆ ತಿಳುವಳಿಕೆ ನೀಡಿ,ಅರಿವು ಮೂಡಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿರುವ ಬಗ್ಗೆ ಅಭಿನಂದನಾ ಪತ್ರದಲ್ಲಿ ಎಸ್ಪಿ ಉಲ್ಲೇಖೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ