ಸ್ಪೀಕರ್ ಧ್ವನಿ ಕಡಿಮೆ ಶಾಶ್ವತ ಪರಿಹಾರವಲ್ಲ: ಶಾಸಕ ಭಟ್
Team Udayavani, May 7, 2022, 7:20 AM IST
ಉಡುಪಿ: ಲೌಡ್ ಸ್ಪೀಕರ್ಗಳಿಂದ ವಿದ್ಯಾರ್ಥಿಗಳ ಅಭ್ಯಾಸಕ್ಕೆ ತೊಂದರೆಯಾಗುತ್ತದೆ ಎಂಬ ದೂರುಗಳಿವೆ. ಸುಪ್ರೀಂ ಕೋರ್ಟ್ ಆದೇಶದಂತೆ ಅನೇಕ ಕಡೆಗಳಲ್ಲಿ ಸ್ಪೀಕರ್ ಧ್ವನಿ ಕಡಿಮೆ ಮಾಡಲಾಗಿದೆ. ಆದರೆ ಇದು ಶಾಶ್ವತ ಪರಿಹಾರವಲ್ಲ. ಹೀಗಾಗಿ ಎಲ್ಲ ಕಡೆ ಸೌಂಡ್ಬಾಕ್ಸ್ ಅಳವಡಿಸುವಂತೆ ಮನವೊಲಿಸಬೇಕು ಎಂದು ಶಾಸಕ ಕೆ. ರಘುಪತಿ ಭಟ್ ಶುಕ್ರವಾರ ಮಾಧ್ಯಮದವರಿಗೆ ತಿಳಿಸಿದರು.
ಲೌಡ್ ಸ್ಪೀಕರ್ ಬಳಸುವುದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಹೀಗಾಗಿ ಎಲ್ಲ ದೇವಸ್ಥಾನ, ಮಸೀದಿ, ಚರ್ಚ್ಗಳಲ್ಲಿ ಬಾಕ್ಸ್ ಸ್ಪೀಕರ್ ಬಳಸುವುದು ಸೂಕ್ತ. ಇದರಿಂದ ಧ್ವನಿ ಆವರಣದ ಹೊರಗೆ ಕೇಳಿಸುವುದಿಲ್ಲ ಎಂದರು.
ಸೈಂಟ್ ಮೇರೀಸ್ನಲ್ಲಿ ಗೈಡ್ಗಳ ನೇಮಕ
ಸೈಂಟ್ ಮೇರೀಸ್ ದ್ವೀಪದಲ್ಲಿ ಯಾವುದೇ ಭದ್ರತ ಲೋಪದಿಂದ ದುರ್ಘಟನೆ ಸಂಭವಿಸಿಲ್ಲ. ಗುಂಪಾಗಿ ಬರುವ ಪ್ರವಾಸಿಗರು ನಿರ್ದೇಶನಗಳನ್ನು ಉಲ್ಲಂಘಿಸಿ ಸೆಲ್ಫಿ ತೆಗೆಯಲು ಹೋಗಿ ದುರಂತ ಸಂಭವಿಸಿದೆ. ಆದ್ದರಿಂದ ಪುರಾತತ್ವ ಇಲಾಖೆ ಅನುಮತಿ ಪಡೆದು ಅಧಿಕೃತ ಫೋಟೋಗ್ರಾಫರ್ ನೇಮಕ, ಸೆಲ್ಫಿ ಪಾಯಿಂಟ್ ರಚನೆ, ಗೈಡ್ಗಳ ನೇಮಕಕ್ಕೆ ನಿರ್ಧರಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ