ಮೈನವಿರೇಳಿಸಿದ ವಿದ್ಯಾರ್ಥಿಗಳ ವಿಶಿಷ್ಟ ಕಸರತ್ತು
Team Udayavani, Dec 18, 2018, 3:35 AM IST
ತೆಕ್ಕಟ್ಟೆ: ತೆಕ್ಕಟ್ಟೆ ವಿಶ್ವ ವಿನಾಯಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟ ಜನಮನ ಸೂರೆಗೊಂಡಿತು. ವಿದ್ಯಾರ್ಥಿಗಳು ಪ್ರದರ್ಶಿಸಿದ ವಿಶಿಷ್ಟ ಕಸರತ್ತು, ನೃತ್ಯಗಳು ತಾವು ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ತೋರಿಸಿಕೊಟ್ಟವು. ಬೆಂಕಿಯಲ್ಲಿ ಸೆಣಸಾಟ, ಅಕ್ಕಿ ಮುಡಿಯನ್ನು ಹಲ್ಲಿನಿಂದ ಕಚ್ಚಿ ಹಿಂಭಾಗಕ್ಕೆ ಎಸೆಯುವುದು. ಪುರಾತನ ಕಲೆ ತಾಲೀಮು, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಬೈಕ್ ಸವಾರಿ, ಕರಾಟೆಯ ಕರಾಮತ್ತು, ಜಿಮ್ನಾಸ್ಟಿಕ್ ಇತ್ಯಾದಿಗಳು ಪ್ರೇಕ್ಷಕರು ಮೂಗಿನ ಮೇಲೆ ಬೆರಳಿಡುವಂತೆ ಮಾಡಿದವು. ಸುಮಾರು 45 ನಿಮಿಷಗಳ ಕಾಲ ವಿದ್ಯಾರ್ಥಿಗಳಿಂದ ಪ್ರದರ್ಶನ ನಡೆಯಿತು. ಈ ಮೂಲಕ ವಿದ್ಯಾರ್ಥಿಗಳ ಶಿಸ್ತು, ಪರಿಶ್ರಮಗಳನ್ನು ತೆರೆದಿಟ್ಟಿತು.
ಸುಪ್ತ ಪ್ರತಿಭೆಗಳ ಅನಾವರಣ
ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ವಾತಾವರಣ ಕಲ್ಪಿಸುವ ಜತೆಗೆ ಕ್ರೀಡಾ ಚಟುವಟಿಕೆಗೂ ಆದ್ಯತೆ ನೀಡಿದಾಗ ಸುಪ್ತ ಪ್ರತಿಭೆಗಳ ಅನಾವರಣಗೊಳ್ಳಲು ಸಾಧ್ಯವಿದೆ.
– ಪುರುಷೋತ್ತಮ್ ಕಾಮತ್, ದೈಹಿಕ ಶಿಕ್ಷಣ ಶಿಕ್ಷಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ