ಹೆಬ್ರಿ ಎಸ್‌.ಆರ್‌. ಸಮೂಹ ಶಿಕ್ಷಣ ಸಂಸ್ಥೆ

ಗುಣಮಟ್ಟದ ಶಿಕ್ಷಣಕ್ಕೆ ರಾಜ್ಯದಲ್ಲೆ ಗುರುತಿಸಿಕೊಂಡ

Team Udayavani, May 5, 2019, 6:23 AM IST

0305HBRM4

ಹೆಬ್ರಿ: ಕಳೆದ 20 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸಾಧನೆ, ಗುಣಮಟ್ಟ ಹಾಗೂ ಶಿಸ್ತುಬದ್ಧ ಶಿಕ್ಷಣದೊಂದಿಗೆ ಸತತ ದಾಖಲೆಯ ಫಲಿ ತಾಂಶ ನೀಡುತ್ತಿರುವ ಹೆಬ್ರಿಯ ಪ್ರತಿಷ್ಠಿತ ಎಸ್‌.ಆರ್‌. ಸಮೂಹ ಶಿಕ್ಷಣ ಸಂಸ್ಥೆ ಇದೀಗ ರಾಜ್ಯದಲ್ಲೇ ಗುರುತಿಸಿಕೊಂಡಿದೆ.

ಹೆಬ್ರಿ ಪೇಟೆಗೆ ಸಮೀಪ ಉಡುಪಿ ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ವಿಶಾಲವಾದ ಪ್ರಶಾಂತ ಪರಿಸರದಲ್ಲಿ ಕಲಿಕೆಗೆ ಪೂರಕವಾದ ವಾತಾವರಣ ದೊಂದಿಗೆ ಆರಂಭಗೊಂಡ ಎಸ್‌.ಆರ್‌. ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ 2,800ಕ್ಕೂ ಮಿಕ್ಕಿ ವಿದ್ಯಾರ್ಥಿಗಳಿದ್ದಾರೆ. ಸತತ 12 ವರ್ಷಗಳಿಂದ ಖಖಔಇ ಹಾಗೂ ಸತತ 7 ವರ್ಷಗಳಿಂದ ಇಆಖಉ 10ನೇ ತರಗತಿಯಲ್ಲಿ 100% ಫಲಿತಾಂಶ, ದ್ವಿತೀಯ ಪಿಯುಸಿಯಲ್ಲಿ ಸತತ 5 ವರ್ಷಗಳಿಂದ ಶೇ. 100 ಫಲಿತಾಂಶ ಪಡೆದಿರುವುದು, ಮಾತ್ರವಲ್ಲದೇ ಈ ಬಾರಿಯ ದ್ವಿತೀಯ ಪಿಯು ವಿಜ್ಞಾನ ವಿಭಾಗದ ರಾಯಿಸಾ ರಾಜ್ಯಕ್ಕೆ 3ನೇ ರ್‍ಯಾಂಕ್‌ ಪಡೆದಿರು ವುದು ಎಸ್‌. ಆರ್‌. ಸಮೂಹ ಶಿಕ್ಷಣ ಸಂಸ್ಥೆಯ ಗುಣಮಟ್ಟದ ಶಿಸ್ತುಬದ್ಧ ಶಿಕ್ಷಣಕ್ಕೆ ಸಾಕ್ಷಿಯಾಗಿದೆ.

ಉತ್ತಮ ಪರಿಸರ, ಶಿಸ್ತು, ಅನುಭವ ಪ್ರಾಧ್ಯಾಪಕ ವೃಂದ, ಪಾರದರ್ಶಕ ಆಡಳಿತ ವ್ಯವಸ್ಥೆ , ಅತ್ಯಾಧುನಿಕ ಪ್ರಯೋಗಾಲಯಗಳು ಹಾಗೂ ವಿಶಾಲವಾದ ಕ್ಯಾಂಪಸ್‌ನೊಂದಿಗೆ ಕಲಿಕೆಗೆ ಪೂರಕವಾದ ವಾತಾವರಣ ವಿದೆ. ಪ್ರತಿ ವಿದ್ಯಾರ್ಥಿಗಳ ಮೇಲೆ‌ ವೈಯಕ್ತಿಕ ಗಮನ ಹರಿಸುವುದರೊಂದಿಗೆ ಪರಿಣತ ಉಪನ್ಯಾಸಕ ವೃಂದದಿಂದ ಸಿಇಟಿ ಕೋಚಿಂಗ್‌, ವಿಶೇಷವಾಗಿ ವಿದ್ಯಾರ್ಥಿನಿಯರ ಮೇಲೆ ಹೆಚ್ಚಿನ ಗಮನ ಇಲ್ಲಿನ ವೈಶಿಷ್ಟéತೆಯಾಗಿದೆ. ಹೆಚ್ಚಿನ ಮಾಹಿತಿ ಗಾಗಿ ಸಂಸ್ಥೆಯನ್ನು ಸಂಪರ್ಕಿಸುವಂತೆ ಸಂಸ್ಥೆಯ ಅಧ್ಯಕ್ಷ ಎಚ್‌. ನಾಗರಾಜ ಶೆಟ್ಟಿ ಹಾಗೂ ಸಂಚಾಲಕಿ ಸಪ್ನಾ ಎನ್‌. ಶೆಟ್ಟಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರವೇಶಾತಿ ಆರಂಭ
ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ 3ನೇ ತರಗತಿಯಿಂದಲೇ ಪ್ರತ್ಯೇಕ ಸುಸಜ್ಜಿತ ಹಾಸ್ಟೆಲ್‌ ವ್ಯವಸ್ಥೆ ಇದ್ದು ಈಗಾಗಲೇ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿ ತನಕ ಪ್ರವೇಶಾತಿ ಆರಂಭ ಗೊಂಡಿದ್ದು ಕೆಲವೇ ಸೀಟುಗಳು ಲಭ್ಯವಿವೆ.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.