ಸಂಪತ್ತಿನ ಸದ್ವಿನಿಯೋಗವಾಗಲಿ: ಶೃಂಗೇರಿ ಶ್ರೀ

ಶ್ರೀ ಕ್ಷೇತ್ರ ಕಮಲಶಿಲೆ: ರಜತದ್ವಾರ, ಭೋಜನ ಶಾಲೆ ಉದ್ಘಾಟನೆ, ಬ್ರಹ್ಮಕುಂಭಾಭಿಷೇಕ

Team Udayavani, Apr 18, 2019, 6:15 AM IST

1704SIDM1-KAMALASHILE-TEMPAL

ಸಿದ್ದಾಪುರ: ಮನುಷ್ಯನಿಗೆ ಜ್ಞಾನ ಹಾಗೂ ವಿವೇಕ ಇರಬೇಕು. ವಿವೇಕ ಬರಬೇಕಾದರೆ ದೇವಿಯ ಅನುಗ್ರಹವಾಗಬೇಕು. ವಿವೇಕ ಬಂದಾಗ ಸಂಪತ್ತು ಬರುತ್ತದೆ. ಸಂಪತ್ತಿನ ಸದ್ವಿನಿಯೋಗದಿಂದ ಬದುಕು ಸುಂದರವಾಗುತ್ತದೆ ಎಂದು ಶ್ರೀ ಶೃಂಗೇರಿ ಮಠಾಧೀಶ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿ ಅವರು ನುಡಿದರು.

ಅವರು ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮಿà ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಮೂರು ಅಂತಸ್ತಿನ ನೂತನ ಭೋಜನ ಶಾಲೆ ಲೋಕಾರ್ಪಣೆ ಹಾಗೂ ದೇವಸ್ಥಾನದ ರಜತದ್ವಾರ ಉದ್ಘಾಟನೆ ಮತ್ತು ಶ್ರೀ ಬ್ರಾಹ್ಮಿà ದುರ್ಗಾಪರಮೇಶ್ವರೀ ದೇವಿಗೆ ಬ್ರಹ್ಮಕುಂಭಾಭಿಷೇಕ ನೆರವೇರಿಸಿ ಆಶೀರ್ವಚನ ನೀಡಿದರು.

ನಮ್ಮ ಸಂಪ್ರದಾಯಗಳ ಪಾಲನೆ ಅತೀ ಅಗತ್ಯ. ಅನ್ಯರ ಟೀಕೆಗಳಿಗೆ ಕಿವಿಗೊಡದೆ ನಮ್ಮತನದೊಂದಿಗೆ ಬದುಕಬೇಕು. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದಾಗ ಆ ಮಗು ಉತ್ತಮ ನಾಗರಿಕನಾಗುತ್ತಾನೆ. ಉತ್ತಮ ಸಂಸ್ಕಾರದಿಂದ ವಿದ್ಯೆ, ಕೀರ್ತಿ ಮತ್ತು ಸಂಪತ್ತು ಬರುತ್ತದೆ ಎಂದರು.

ಕಮಲಶಿಲೆ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಎಸ್‌. ಸಚ್ಚಿದಾನಂದ ಚಾತ್ರ ಪ್ರಸ್ತಾವನೆಗೈದು, ಈ ಮೂರು ಅಂತಸ್ತಿನ ಕಟ್ಟಡವು ಕೇವಲ ಭಕ್ತರ ಹಣದಿಂದ ನಿರ್ಮಾಣಗೊಂಡಿದೆ. ಕಾರ್ಮಿಕರ ಅವಿರತ ಶ್ರಮವೂ ಇದರ ಹಿಂದೆ ಇದೆ. ಮುಂದಿನ ದಿನಗಳಲ್ಲಿ ದೇವಸ್ಥಾನದ ಶಿಖರಕ್ಕೆ ಚಿನ್ನದ ಕಳಸ ನಿರ್ಮಿಸುವ ಉದ್ದೇಶ ಇದೆ ಎಂದು ಹೇಳಿದರು.

ಉದ್ಯಮಿಗಳಾದ ಡಾ| ಜಿ. ಶಂಕರ್‌ ಅಂಬಲಪಾಡಿ ಉಡುಪಿ, ರಮೇಶ ರೆಡ್ಡಿ ಬೆಂಗಳೂರು, ಕೊಡ್ಲಾಡಿ ಚಂದ್ರಶೇಖರ ಶೆಟ್ಟಿ, ಸುಮನ ಕೆ. ಶರ್ಮ ಮತ್ತು ಕೆ.ಎಂ.ಕೆ. ಶರ್ಮ ಚಿಕ್ಕಮಗಳೂರು, ರೇಷ್ಮೆ ಆಮದು ಮತ್ತು ರಫ್ತುದರರಾದ ವಿ.ವೈ. ಇಂದ್ರಾಣಿ ಮತ್ತು ವಿ.ಟಿ. ಸೋಮಶೇಖರ ಬೆಂಗಳೂರು, ಲೋಕೋಪಯೋಗಿ ಇಲಾಖೆಯ ನಿವೃತ್ತ ಕಾರ್ಯನಿರ್ವಾಹಕ ಎಂಜಿನಿಯರ್‌ ಬಿ. ಲಕ್ಷ್ಮೀಶ ಯಡಿಯಾಳ, ದೇವಸ್ಥಾನದ ಸಹ ಮೊಕ್ತೇಸರರಾದ ಬರೆಗುಂಡಿ ಶ್ರೀನಿವಾಸ ಚಾತ್ರ ಹಾಗೂ ಎ. ಚಂದ್ರಶೇಖರ ಶೆಟ್ಟಿ ಹೆನ್ನಾಬೈಲು ಉಪಸ್ಥಿತರಿದ್ದರು.

ಬಿ. ಶ್ರೀನಿವಾಸ ಚಾತ್ರ ಬರೆಗುಂಡಿ ಸ್ವಾಗತಿಸಿದರು. ಶ್ರೀಧರ ಅಡಿಗ ಕಮಲಶಿಲೆ ನಿರೂಪಿಸಿದರು. ಎಸ್‌. ಸದಾನಂದ ಚಾತ್ರ ವಂದಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.