ಶ್ರೀ ಗಣೇಶ ವಿಶ್ವಮಾನ್ಯ: ಡಾ| ವೀರೇಂದ್ರ ಹೆಗ್ಗಡೆ


Team Udayavani, Aug 30, 2017, 9:55 AM IST

ganesh-vishwa-manya.jpg

ಬ್ರಹ್ಮಾವರ: ವಿಘ್ನನಿವಾರಕನಾದ ಗಣೇಶನು ವಿಶ್ವದೆಲ್ಲೆಡೆ ಪೂಜಿಸಲ್ಪಡುತ್ತಾನೆ. ಜಾತ್ಯತೀತ, ಧರ್ಮಾತೀತವಾಗಿ ಸರ್ವರಿಂದ ಆರಾಧಿಸಲ್ಪಡುವ ಶ್ರೀ ಗಣೇಶನು ವಿಶ್ವಮಾನ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಮಂಗಳವಾರ ಬಾರಕೂರು ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಶ್ರೀ ಗಣೇಶೋತ್ಸವದ ಸುವರ್ಣ ಮಹೋತ್ಸವದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶ್ರೀ ಗಣೇಶನು ದುರ್ಜನರಿಗೆ ವಿಘ್ನಕಾರಕ, ಸಜ್ಜನರಿಗೆ ವಿಘ್ನನಿವಾರಕ. ಶ್ರದ್ಧೆಯಿಂದ ಶ್ರಮಪಟ್ಟು ಮಾಡಿದ ಕಾರ್ಯಕ್ಕೆ ದೇವರು ಫಲ ನೀಡುತ್ತಾನೆ ಎಂದರು.

ಸಮ್ಮಾನ: ಸಮಾರಂಭದಲ್ಲಿ ಮಂಗಳೂರು ಗಣೇಶ್‌ ಬೀಡಿ ವರ್ಕ್ಸ್ ಆಡಳಿತ ಪಾಲುದಾರ ಡಾ| ಬಿ.ಜಗನ್ನಾಥ ಶೆಣೈ ಮತ್ತು ಗಣೇಶೋತ್ಸವ ಸುವರ್ಣ ಮಹೋತ್ಸವ ಸಮಿತಿ ಕಾರ್ಯದರ್ಶಿ ವೈ. ಮೋಹನದಾಸ್‌ ಕಾಮತ್‌ ಅವರನ್ನು ಸಮ್ಮಾನಿಸಲಾಯಿತು.

ಅತಿಥಿಗಳಾಗಿ ಸಿಂಡಿಕೇಟ್‌ ಬ್ಯಾಂಕ್‌ ಮಣಿಪಾಲ ವಲಯ ಕಚೇರಿ ಜನರಲ್‌ ಮ್ಯಾನೇಜರ್‌ ಸತೀಶ್‌ ಕಾಮತ್‌, ಬಾರಕೂರು ಶ್ರೀ ಪಂಚಲಿಂಗೇಶ್ವರ ದೇವ ಸ್ಥಾನದ ಅಧ್ಯಕ್ಷ ಬಿ.ಶಾಂತಾರಾಮ ಶೆಟ್ಟಿ, ಬಾರಕೂರು ಗ್ರಾ.ಪಂ. ಅಧ್ಯಕ್ಷೆ ಶೈಲಾ ಡಿಸೋಜ, ಬಾರಕೂರು ರಂಗನಕೆರೆ ಶೆಟ್ಟಿಗಾರ್‌ ಇಂಡಸ್ಟಿÅàಸ್‌ ಸಾರ್ವ ಜನಿಕ ಶ್ರೀ ಗಣೇ ಶೋತ್ಸವ ಸಮಿತಿ ಗೌರವಾಧ್ಯಕ್ಷ ಬಿ.ಶ್ರೀನಿವಾಸ ಶೆಟ್ಟಿಗಾರ್‌ ಉಪಸ್ಥಿತರಿದ್ದರು.

ಬಾರಕೂರು ಶ್ರೀ ಪಟ್ಟಾಭಿರಾಮ ಚಂದ್ರ ದೇವಸ್ಥಾನದ ಅಧ್ಯಕ್ಷ ವೈ. ಗಣಪತಿ ಕಾಮತ್‌ ಅತಿಥಿಗಳನ್ನು ಗೌರವಿಸಿ ದರು. ಗಣೇಶೋತ್ಸವಕ್ಕೆ ನಿರಂತರ ಸಹಕಾರ ನೀಡಿದವರನ್ನು ಗೌರವಿಸಲಾಯಿತು.

ಶ್ರೀ ಗಣೇಶೋತ್ಸವ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ವೆಂಕಟ ರಮಣ ಭಂಡಾರ್‌ಕರ್‌ ಸ್ವಾಗತಿಸಿ, ಬಿ.ಸುಧಾಕರ ರಾವ್‌ ವಂದಿಸಿದರು. ಎಸ್‌. ಪ್ರಭಾಕರ ಪೈ, ರಾಮಚಂದ್ರ ಕಾಮತ್‌ ಸಮ್ಮಾನಿತರನ್ನು ಪರಿಚಯಿಸಿ ದರು. ಎನ್‌.ಆರ್‌. ದಾಮೋದರ ಶರ್ಮಾ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.