ಮಾನವನನ್ನು ದೈವತ್ವಕ್ಕೇರಿಸಲು ಅವತರಿಸಿದ ಕೃಷ್ಣ


Team Udayavani, Sep 14, 2017, 7:10 AM IST

krishna.jpg

ಉಡುಪಿ: ಶ್ರೀಕೃಷ್ಣನು ಭಗವಂತನಾಗಿ, ಮಾನವನಾಗಿ ಎರಡಲ್ಲೂ ಆದರ್ಶ ವ್ಯಕ್ತಿತ್ವವನ್ನು ಹೊಂದಿದ್ದು, ಮಾನವನನ್ನು ದೈವತ್ವಕ್ಕೇರಿಸಲು ಮಾನವನಾಗಿ ಅವತರಿಸಿದ ದೇವ ಅವನು ಎಂದು ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ಅವರು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀ ಕೃಷ್ಣಾಷ್ಟಮಿ ಪ್ರಯುಕ್ತ ಬುಧವಾರ ನಡೆದ ಶ್ರೀಕೃಷ್ಣನ ಉದಾರತೆ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅನುಗ್ರಹ ಸಂದೇಶ ನೀಡಿದರು.

ಕೃಷ್ಣನು ವೇದವನ್ನು ತಿರಸ್ಕಾರ ಮಾಡಿಲ್ಲ. ವೇದವನ್ನು ವಾದವಾಗಿಸದೇ ಅದರ ನಿಜಾರ್ಥ ತಿಳಿದುಕೊಳ್ಳಿ ಎಂದು ಹೇಳಿದ್ದಾನೆ. ಸಿಕ್ಕ ಅಧಿಕಾರವನ್ನು ತ್ಯಜಿಸಿ ಲೋಕದ ರಕ್ಷಣೆ ಮಾಡುವ ಮೂಲಕ ಉದಾತ್ತ ವ್ಯಕ್ತಿತ್ವವನ್ನು ಜಗತ್ತಿಗೆ ತೋರಿಸಿದ್ದಾನೆ ಎಂದು ಹೇಳಿದರು.

ಶ್ರೀ ಪೇಜಾವರ ಮಠದ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚನ ನೀಡಿ, ಭಗ ವಂತ ನನ್ನು ಅನನ್ಯ ಭಕ್ತಿಯಿಂದ ಭಜಿಸಿದರೆ, ನಿಮ್ಮ ಯೋಗಕ್ಷೇಮದ ಹೊಣೆ ನನ್ನದು ಎಂದು ಶ್ರೀಕೃಷ್ಣ ಹೇಳುತ್ತಾನೆ. ಆತನ ಆದೇಶ, ಮಾರ್ಗದರ್ಶನದಂತೆ ನಡೆಯುವುದೇ ನೈಜ ಭಕ್ತಿ. ದೇಶದ ಸಂವಿಧಾನವನ್ನು ಸರ್ವತ್ರ ಗೌರವಿಸಿದವ ನಿಜವಾದ ದೇಶಭಕ್ತನಾಗುತ್ತಾನೆ. ಅಧಿಕಾರದ ಆಸೆ, ರಾಜಕಾರಣದ ಓಲೈಕೆಗೆ ಒಳಗಾಗುವುದು ದೇಶಭಕ್ತಿ ಆಗಲಾರದು ಎಂದರು.

ಜಗತ್ತಿನ ಅದ್ಭುತ ನಾಯಕ
ತಳ ಸಮುದಾಯದಿಂದ ಬಂದ ಮಹಾನ್‌ ನಾಯಕ ಶ್ರೀಕೃಷ್ಣ, ಪ್ರಾಚೀನ ಹಾಗೂ ಪ್ರಸ್ತುತ ಭಾರತ ಕಂಡಂತಹ ಅದ್ಭುತ ನಾಯಕನೂ ಹೌದು. ಧ್ಯಾನ, ಯೋಗ ಇತ್ಯಾದಿಗಳ ಜತೆಗೆ ಪಾಂಡಿತ್ಯವೂ ಬೇಕು ಎಂದು ಪ್ರತಿ ಪಾದಿಸಿದ್ದ ಶ್ರೀಕೃಷ್ಣ, ಅಂತಹ ಪಾಂಡಿತ್ಯಕ್ಕೆ ಪರಿಣಾಮಕಾರಿಯಾದ ಪರಿಣತಿ ಹೊಂದಿರಬೇಕು ಎನ್ನು ವು ದಾಗಿ ಹೇಳಿದ್ದಾನೆ ಎಂದು ಯಕ್ಷಗಾನ ಕಲಾವಿದ ಹಾಗೂ ನಿವೃತ್ತ ಪ್ರಾಧ್ಯಾಪಕ ಪ್ರೊ| ಪ್ರಭಾಕರ ಜೋಶಿ ಹೇಳಿದರು.

ಸಮಾಜ ಒಂದು ಶಕ್ತಿಯ ಸ್ವರೂಪ. ಸಮಾಜದಲ್ಲಿ ಒತ್ತಡ ಸೃಷ್ಟಿಯಾದಾಗ ನಾಯಕತ್ವ ಸೃಷ್ಟಿಯಾಗುತ್ತದೆ. ಶ್ರೀಕೃಷ್ಣ ಪರಮಾತ್ಮನು ಹಾಗೇ ಅವತರಿಸಿದ ನಾಯಕ. ಶ್ರೀ ಕೃಷ್ಣನು ಒಂದು ಶ್ರೇಷ್ಠ ಗ್ರಂಥ. ವ್ಯವಹಾರ, ವೇದಾಂತ ಎಲ್ಲವೂ ಆತನ ವ್ಯಕ್ತಿತ್ವದಲ್ಲಿ ಇದೆ ಎಂದರು.

ಶ್ರೀ ಕೃಷ್ಣಮಠದ ಸಾಂಸ್ಕೃತಿಕ ಕಾರ್ಯ ಕ್ರಮ ಸಂಯೋಜಕ ಎಂ.ಎಲ್‌. ಸಾಮಗ  ಕಾರ್ಯಕ್ರಮ ನಿರ್ವಹಿಸಿದರು.

“ಗೀತೆ-ಉಪದೇಶ ಮುದುಕರಿಗಲ್ಲ’
ಗೀತೆ-ಉಪದೇಶ, ರಾಮಯಾಣ ಇರುವುದು ಮುದುಕರಿಗಲ್ಲ, ಯುವಕ ರಿಗೆ. ಮುಂದಿನ ಪೀಳಿಗೆಗೆ ಬೇಕಾದ ಸಂದೇಶ ಆ ಶ್ರೇಷ್ಠ ಕಾವ್ಯಗಳಲ್ಲಿದೆ. ಕೃಷ್ಣನಿಂದ ಪ್ರೇರಣೆ ಪಡೆದು, ಬದುಕಿನಲ್ಲಿ ಮುನ್ನಡೆದರೆ ಉತ್ತಮ ಸಮಾಜ ಕಟ್ಟಲು ಸಾಧ್ಯ ಎಂದು ಡಾ| ಪ್ರಭಾಕರ ಜೋಶಿ ಹೇಳಿದರು.

“ಪರಮ ಪ್ರೇಮದ ಸ್ವರೂಪ’
ಶ್ರೀ ಕೃಷ್ಣನನಲ್ಲಿ ಅಸಾಧ್ಯ, ಅಸಾಧಾರಣ ಜೀವನದ ಜತೆಗೆ, ಶೌರ್ಯ, ರಾಜನೀತಿ, ಎಲ್ಲರೊಡನೆ ಒಂದಾಗುವ ಪ್ರೀತಿಯನ್ನು ಕಾಣಬಹುದು. ಆತ ಪರಮ ಪ್ರೇಮ – ವಾತ್ಸಲ್ಯದ ಸಂಕೇತ ಎಂದು ಡಾ| ಜೋಶಿ ಹೇಳಿದರು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.