ಶ್ರೀಕೃಷ್ಣಮಠದಲ್ಲಿ ಪಶ್ಚಿಮಜಾಗರಪೂಜಾ ಸಡಗರ


Team Udayavani, Oct 10, 2019, 5:32 AM IST

pooja-sadagara

ಉಡುಪಿ: ಶ್ರೀಕೃಷ್ಣಮಠದಲ್ಲಿ ಆಶ್ವಿ‌ಜ ಶುದ್ಧ ಏಕಾದಶಿಯಿಂದ ಕಾರ್ತಿಕ ಶುದ್ಧ ಉತ್ಥಾನದ್ವಾದಶಿಯವರೆಗೆ ದಿನವೂ ಬೆಳಗ್ಗೆ ಅಪರೂಪದ ವಾದ್ಯಘೋಷಗಳು ಬಳಿಕ ಪರ್ಯಾಯ ಶ್ರೀಪಾದರಿಂದ ಪಶ್ಚಿಮ ಜಾಗರ ಪೂಜೆ ನಡೆಯುತ್ತಿದೆ. ಈ ವಾರ್ಷಿಕ ವಿಶೇಷ ಪೂಜೆ ಬುಧವಾರ ಆರಂಭಗೊಂಡಿದೆ.

ಆಷಾಢಶುದ್ಧ ಏಕಾದಶಿಯಿಂದ ಭಗವಂತ ಯೋಗನಿದ್ರೆಯಲ್ಲಿದ್ದಾನೆಂಬ ನಂಬಿಕೆ. ಈ ಒಂದು ತಿಂಗಳು ಬೆಳಗ್ಗೆ ಅಪೂರ್ವ ವಾದ್ಯಘೋಷ, ಬಳಿಕ ಪಶ್ಚಿಮಜಾಗರ ಪೂಜೆ ನಡೆಯುತ್ತದೆ. ಯೋಗನಿದ್ರೆಯಿಂದ ಭಗವಂತನನ್ನು ಎಚ್ಚರಿಸಲು ಭಕ್ತರು ಮಾಡುವ ಸೇವೆ ಇದು. ಜಾಗರ= ನಿದ್ರೆ, ಪಶ್ಚಿಮಜಾಗರ= ರಾತ್ರಿಯ ಕೊನೆಯ ಭಾಗ. ಈ ಆಚರಣೆಯನ್ನು ಮಧ್ವಾಚಾರ್ಯರು ವರಾಹಪುರಾಣದಿಂದ ಉಲ್ಲೇಖೀಸಿ ಚಾಲ್ತಿಗೆ ತಂದಿದ್ದಾರೆ ಎನ್ನುತ್ತಾರೆ ವಿದ್ವಾಂಸರು.

ಬೆಳಗ್ಗೆ ಸುಮಾರು 4ರಿಂದ ವಾದ್ಯಘೋಷ ಅನುಕ್ರಮವಾಗಿ ಶಂಖ, ನಗಾರಿ, ಡಮರು, ಡೋಲು ಕೊಂಬು, ಉಡಿಕೆ ವಾದ್ಯ (ಚರ್ಮ ವಾದ್ಯ), ತಾಸೆ, ಸೂರ್ಯವಾದ್ಯ ನಾಗಸ್ವರದೊಂದಿಗೆ, ನಾಗಸ್ವರ ಡೋಲಕ್‌ನೊಂದಿಗೆ, ಚಂಡೆ, ಸ್ಯಾಕೊÕàಫೋನ್‌ ವಾದನ ನಡೆಯುತ್ತದೆ. ಈ ವೇಳೆ ಭಾಗವತರು ಪುರಂದರ, ಕನಕ ಮೊದಲಾದ ದಾಸವರೇಣ್ಯರ ಹಾಡುಗಳನ್ನು ಉದಯರಾಗದೊಂದಿಗೆ ಹಾಡುತ್ತಾರೆ. ಪರ್ಯಾಯ ಶ್ರೀಪಾದರು ಸೂರ್ಯೋದಯಕ್ಕೆ ಮುಂಚೆ ಪ್ರಾರ್ಥನೆ ಮಾಡಿ ಕೂರ್ಮಾರತಿಯನ್ನು ಹೊರಗಿನ ಒಂದು ಸುತ್ತು ತಂದು ದೇವರಿಗೆ ಬೆಳಗುತ್ತಾರೆ, ಬಳಿಕ ತುಳಸಿ (ಲಕ್ಷ್ಮೀಸನ್ನಿಧಾನ), ಮುಖ್ಯಪ್ರಾಣ, ಮಧ್ವಾಚಾರ್ಯರು, ಗರುಡದೇವರಿಗೆ ಬೆಳಗುತ್ತಾರೆ. ಅನಂತರ ಕಲಾವಿದರು ವಾದ್ಯ ವಾದನವನ್ನು ಜಂಪೆ, ರೂಪಕ, ತ್ರಿಪುಟ, ಆದಿ, ಸಂಕೀರ್ಣ ತಾಳದೊಂದಿಗೆ ನುಡಿಸುತ್ತ ಐದು ಸುತ್ತು ಬರುತ್ತಾರೆ. ಇದೇ ವೇಳೆ ಭಾಗವತರೂ ಹಾಡುಗಳನ್ನು ಹಾಡುತ್ತಿರುತ್ತಾರೆ. ವಿದ್ಯುತ್‌ ಬೆಳಕಿನ ಬದಲು ಸುತ್ತಲೂ ಹಣತೆಗಳು ಬೆಳಕನ್ನು ಹೊರಸೂಸುತ್ತಿರುತ್ತವೆ. ವಿವಿಧ ಬಗೆಯ ವಾದ್ಯಪ್ರಕಾರಗಳು, ಹಾಡುಗಳು, ಹಣತೆಗಳ ಬೆಳಕಿನ ಸಂಯೋಜನೆ ಈ ಒಂದು ತಿಂಗಳ ಅವಧಿಯಲ್ಲಿ ನೋಡಲು ಸಿಗುತ್ತದೆ.

ಪಶ್ಚಿಮ ಜಾಗರ ಪೂಜೆ ಆರಂಭವಾಗುವಾಗ ಪರ್ಯಾಯ ಮತ್ತು ಇತರ ಮಠಾಧೀಶರು ಆಗಮಿಸಿ ನೈರ್ಮಾಲ್ಯ ವಿಸರ್ಜನೆ, ಬಾಲರೂಪ, ಉಷಃಕಾಲ, ಗೋಪೂಜೆ, ಅಕ್ಷಯಪಾತ್ರೆ, ಪಂಚಾಮೃತ ಅಭಿಷೇಕ ಪೂಜೆಗಳನ್ನು ನಡೆಸುತ್ತಾರೆ. ಪಶ್ಚಿಮ ಜಾಗರ ಪೂಜೆ ಅನಂತರ ಉಧ್ವರ್ತನ, ಕಲಶ ಪೂಜೆ, ತೀರ್ಥಪೂಜೆ, ಅಲಂಕಾರ ಪೂಜೆ, ಅನಂತರ ಲಕ್ಷ ತುಳಸಿ ಅರ್ಚನೆ, ಮಹಾಪೂಜೆಗಳು ನಡೆಯುತ್ತವೆ. ಪಶ್ಚಿಮ ಜಾಗರ ಪೂಜೆ ಇಷ್ಟು ವಿಸ್ತೃತವಾಗಿಯಲ್ಲದಿದ್ದರೂ ಕೆಲವು ದೇವಾಲಯಗಳಲ್ಲಿ ವಿಶೇಷವಾಗಿ ಮಠ ಪರಂಪರೆಯ ದೇವಸ್ಥಾನಗಳಲ್ಲಿ ನಡೆಯುತ್ತದೆ.

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.